ರೇಣುಕಾ ಸ್ವಾಮಿ ಕೊಲೆ ಕೇಸು ಮಾರ್ಚ್ 8ಕ್ಕೆ ಮುಂದೂಡಿಕೆ

Share

ರೇಣುಕಾ ಸ್ವಾಮಿ ಕೊಲೆ  ಕೇಸು ಮಾರ್ಚ್ 8ಕ್ಕೆ ಮುಂದೂಡಿಕೆ

by-ಕೆಂಧೂಳಿ

ಬೆಂಗಳೂರು, ಫೆ,25- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 8 ಕ್ಕೆ ಮುಂದೂಡಿದೆ.

ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದರು.

ನಟ ದರ್ಶನ್ ಹಾಗೂ ಪವಿತ್ರಗೌಡಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

Girl in a jacket
error: Content is protected !!