Girl in a jacket

Daily Archives: June 5, 2021

ರಾಜ್ಯದಲ್ಲಿ 1,784 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

ಬೆಂಗಳೂರು,ಜೂ,05: ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲಾ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ 1,784 ಪ್ರಕರಣ ಕಂಡುಬಂದಿದೆ. ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ…

ಮಲ್ಯ ಆಸ್ತಿ ಮಾರಾಟಕ್ಕೆ ಗ್ರೀನ್ ಸಿಗ್ನಲ್

ನವದೆಹಲಿ,ಜೂ,05: ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ ಇದರೊಂದಿಗೆ ಪರಾರಿಯಾದ ಉದ್ಯಮಿಯ ಸಾಲವನ್ನು ವಸೂಲಿ ಮಾಡಲು ಅವಕಾಶ ಮಾಡಿಕೊಟ್ಟಿದೆ. ಪಿಎಂಎಲ್‌ಎ ನ್ಯಾಯಾಲಯ 5,600 ಕೋಟಿ ರೂ. ಬಾಕಿ ಸಾಲದ ಮೊತ್ತವನ್ನು ಹಿಂಪಡೆಯಲು ವಿಜಯ್ ಮಲ್ಯ ಅವರಿಗೆ ಸೇರಿದ ಕೆಲ ರಿಯಲ್ ಎಸ್ಟೇಟ್ ಆಸ್ತಿಗಳನ್ನು ಮತ್ತು ಸೆಕ್ಯೂರಿಟಿಯನ್ನು ಮಾರಾಟ ಮಾಡಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಇದು ಹಿಂದೆ…

ಪೆಟ್ರೋಲ್ ಬೆಲೆ‌ ಏರಿಕೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ; ಡಿಕೆಶಿ

ರಾಮನಗರ,ಜೂ,05:ಜನವರಿಯಿಂದ ಪೆಟ್ರೋಲ್ ದರ 43 ಬಾರಿ ಏರಿಕೆಯಾಗಿದೆ. ಇದು ದೇಶದ ಆರ್ಥಿಕ ಮತ್ತು ಆಡಳಿತಾತ್ಮಕ ರಂಗಗಳಲ್ಲಿ ಸರ್ಕಾರದ ಅಸಮರ್ಥತೆಯನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದರು. ರಾಮನಗರ ಜಿಲ್ಲೆಯ ಕೂಟಗಲ್ ಹೋಬಳಿಯ ಜಾಲಮಂಗಲ ಗ್ರಾಮದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡವರಿಗೆ ಆಹಾರ ಮತ್ತು ತರಕಾರಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಇಂದು ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ₹100, ಅಡುಗೆ ಎಣ್ಣೆ ಬೆಲೆ ಲೀಟರ್ ₹220 ತಲುಪಿದೆ.…

ಕೊರೊನಾ ಪ್ಯಾಕೇಜ್:ಮೊದಲ ಹಂತದ ಕಂತಿನ ೭೪೯.೫೫ ಕೋಟಿ ರೂ ಬಿಡುಗಡೆ

ಬೆಂಗಳೂರು ,ಜೂ,೦೫: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಘೋಷಣೆ ಮಾಡಿದ್ದ ಆರ್ಥಿಕ ಪ್ಯಾಕೇಜ್‌ನ ಮೊದಲ ಕಂತಿನ ೭೪೯.೫೫ ಕೋಟಿ ರೂಗಳ ಮೊತ್ತದ ಹಣವನ್ನು ಇಂದು ಬಿಡುಗಡೆ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹಾಧನವನ್ನು ನೇರವಾಗಿ ಅವರುಗಳ ಬ್ಯಾಂಕ್‌ಖಾತೆಗಳಿಗೆ ಜಮಾ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ , ಖಾತೆಗೆ ಕಟ್ಟಡ ಕಾರ್ಮಿಕರಿಗೆ ತಲಾ ೩…

ಕೊರೊನಾ ಸಂದರ್ಭದಲ್ಲೂ ಲೋಕೋಪಯೋಗಿ ಇಲಾಖೆ ಶೇ೯೯ ಸಾಧನೆ

ಬೆಂಗಳೂರು,ಜೂ.೫: ಕೊರೊನಾ ಸಂಕಷ್ಟದಲ್ಲೂ ಇಲಾಖೆ ೨೦೨೦-೨೧ ಸಾಲಿನಲ್ಲಿ ೧೦,೮೯೩ ಕೋಟಿ ಅನುದಾನದಲ್ಲಿ ೧೦,೭೪೩ ಕೋಟಿ ಆರ್ಥಿಕ ಪ್ರಗತಿ (ಶೇ ೯೯) ಸಾಧಿಸಿದೆ’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಲೋಕೋಪಯೋಗಿ ಸಚಿವ ಗೋವಿಂದ ಎಂ ಕಾರಜೋಳ ತಿಳಿಸಿದರು ಶನಿವಾರ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘೨೦೧೯-೨೦ ಸಾಲಿನಲ್ಲಿ ೯,೦೩೩ ಕೋಟಿ ೮,೭೮೮ ಕೋಟಿ ಆರ್ಥಿಕ ಪ್ರಗತಿ (ಶೇ ೯೭) ಪ್ರಗತಿ ಸಾಧಿಸಲಾಗಿತ್ತು’ ಎಂದರು.ವಿವಿಧ ಯೋಜನೆಗಳಡಿ ಒಟ್ಟಾರೆ ೧೨೧೨೫ ಕಿಮೀ ರಸ್ತೆ ಅಭಿವೃದ್ಧಿಗೆ ? ೧೨,೧೨೨ ಕೋಟಿ ವೆಚ್ಚ ಮಾಡಲಾಗಿದೆ.…

ಸದ್ದಿಲ್ಲದೆ ವಿವಾಹವಾದ ನಟಿ ಯಾಮಿ ಗೌತಮ್

ಕೊರೊನಾ ಲಾಕ್‌ಡೌನ್ ಈ ಸಂದರ್ಭದಲ್ಲಿ ಸದ್ದಿಲ್ಲದೆ ವಿವಾಹಗಳು ನಡೆಯುತ್ತಿವೆ. ಹೌದು ಮೊನ್ನೆ ನಟಿ ಪ್ರಣೀತಾ ವಿವಾಹವಾಗಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಈಗ ಉಲ್ಲಾಸ ಉತ್ಸಾಹ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸಿದ್ದ ಯಾಮಿ ಗೌತಮ್ ಕೂಡ ಸದ್ದಿಲ್ಲದೆ ಮದುವೆಯಾಗಿದ್ದು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬಾಲಿವುಡ್‌ನ ‘ಉರಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಭಾರಿ ಯಶಸ್ಸು ಕಂಡ ನಿರ್ದೇಶಕ ಆದಿತ್ಯ ಧಾರ್ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯಾಮಿ ಮದುವೆ ಆಗುತ್ತಾರೆ ಎಂಬ ಸುಳಿವು…

ಶಿಲ್ಪಾ ರಾಜೀನಾಮೆ ಕುರಿತು ಸೋಮವಾರ ನಿರ್ಧಾರ?

ಮೈಸೂರು,ಜೂ,೦೫: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನೀಡಿರುವ ರಾಜೀನಾಮೆಯನ್ನು ಸ್ವೀಕರಿಸಿರುವ ಮುಖ್ಯಕಾರ್ಯದರ್ಶಿ ಈ ಕುರಿತು ಸೋಮವಾರ ನಿರ್ಧಾರ ಮಾಡುವ ಸಾಧ್ಯತೆಗಳಿವೆ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿರುವ ಶಿಲ್ಪಾ ಅವರು ರಾಜೀನಾಮೆ ಸಲ್ಲಿಸಿದ್ದರು ಈ ಕುರಿತು ನಿನ್ನೆ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಇಬ್ಬರು ಅಧಿಕಾರಿಗಳ ಜೊತೆ ಪ್ರತ್ಯೇಕವಾಗಿ ಚರ್ಚಿಸಿದ್ದರು. ಈ ವೇಳೆ ಶಿಲ್ಪಾ ನೀಡಿದ ರಾಜೀನಾಮೆಯನ್ನು ಪಡೆದಿದ್ದ ರವಿಕುಮಾರ್ ವರು ಮುಖ್ಯಮಂತ್ರಿ ಅವರಿಗೆ ಈ ಇಬ್ಬರು ಅಧಿಕಾರಿಗಳ ಕುರಿತು ವರದಿ ಸಲ್ಲಿಸಿ ಆ ನಂತರ ಮೈಸೂರಿನಲ್ಲಿ ಐಎಎಸ್…

ಭಾರತದಲ್ಲಿ ಇಳಿಮುಖಕಾಣುತ್ತಿರುವ ಕೋವಿಡ್-೧೯

ನವದೆಹಲಿ,ಜೂ, ೦೫: ಸದ್ಯ ದೇಶದಲ್ಲಿ ದಿನ ದಿನ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು ಒಂದು ರೀತಿ ನಿಟ್ಟುಸಿರು ಬಿಟ್ಟಂತಾಗಿದೆ.ಕಳೆದ ೨೪ ಗಂಟೆಯಲ್ಲಿ ೧,೨೦,೫೨೯ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ೩,೩೮೦ ಮಂದಿ ಮೃತಪಟ್ಟಿದ್ದು, ಶುಕ್ರವಾರ ಒಂದೇ ದಿನ ೧,೯೭,೮೯೪ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಹಾಗೆಯೇ ಆರೋಗ್ಯ ಸಚಿವಾಲಯದ ಪ್ರಕಾರ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ೨,೮೬,೯೪,೮೭೯ಕ್ಕೆ ಏರಿಕೆಯಾಗಿದ್ದು, ಇದುವರೆಗೆ ದೇಶದಲ್ಲಿ ಒಟ್ಟು ೨,೬೭,೯೫,೫೪೯ ಮಂದಿ ಗುಣಮುಖರಾಗಿದ್ದಾರೆ. ಹೊಸ ಸೋಂಕಿತರ ಭಾರೀ ಇಳಿಕೆ ಕಾಣುತ್ತಿರುವುದು ದೇಶದ ಜನರಲ್ಲಿ…

ಕೊರೊನಾ ಉಲ್ಬಣಕ್ಕೆ ಸರ್ಕಾರದ ಗೊಂದಲವೇ ಕಾರಣ:ಅಮಥ್ರ್ಯಸೇನ್

ಮುಂಬೈ,ಜೂ.೫: ಇಷ್ಟೊಂದು ದೊಡ್ಡ ಮಟ್ಟದ ಕೊರೊನಾ ಉಲ್ಬಣಕ್ಕೆ ಸರ್ಕಾರದ ನಿರ್ಲಕ್ಷ್ಯ ಹಾಗೂ ಗೊಂದಲವೇ ಕಾರಣ ಎಂದು ಎಂದು ನೋಬಲ್ ಪ್ರಶಸ್ತಿ ಪುರಸ್ಕೃತ ಆರ್ಥಶಾಸ್ತ್ರಜ್ಞ ಅಮಥ್ರ್ಯಸೇನ್ ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರ ಸೇವಾ ದಳ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಫಾರ್ಮಾ ಉದ್ಯಮ ಸಾಕಷ್ಟು ಅಭಿವೃದ್ಧಿ ಹೊಂದಿದೆ.ಇರುವ ಸೌಲಭ್ಯ ಸದುಪಯೋಗಪಡಿಸಿಕೊಂಡು ಕೊರೊನಾ ಸೋಂಕನ್ನು ಹೋಗಲಾಡಿಸಬಹುದಾಗಿತ್ತು. ಅದಕ್ಕೆ ಸರ್ಕಾರ ಅವಕಾಶ ನೀಡಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಎರಡನೆ ಅಲೆ ಕಾಣಿಸಿಕೊಂಡಾಗ ಒಂದು ದಿನದಲ್ಲೇ ೪ ಲಕ್ಷಕ್ಕೂ ಹೆಚ್ಚು ಸೋಂಕು ಪ್ರಕರಣಗಳು…

ಪರಿಸರ ಮತ್ತು ಮಾನವ ಕಾಳಜಿ

ಜಗತ್ತಿಗೆ ಮತ್ತೊಂದು ಪರಿಸರ ದಿನ ಬಂದಿದೆ. ಗಿಡ ನೆಡುತ್ತೇವೆ, ಫೋಟೊ ತೆಗೆಸಿಕೊಳ್ಳುತ್ತೇವೆ. ನೆಟ್ಟ ಗಿಡ ನಾಳೆ ಚಿಗುರೊಡೆಯಿತೋ ಇಲ್ಲವೋ ಎಂದು ನೋಡುವ ವ್ಯವಧಾನ ನಮಗಿಲ್ಲ. ಮುಂದಿನ ವರ್ಷ ಅದೇ ಗುಂಡಿಯಲ್ಲಿ ಮತ್ತೆ ಗಿಡ ನೆಡುತ್ತೇವೆ. ಕಳೆದ ವರ್ಷ ನೆಟ್ಟ ಗಿಡ ಅದೃಷ್ಟವಶಾತ್‌ ದೊಡ್ಡದಾಗಿದ್ದರೆ, ಈ ಬಾರಿ ಸ್ವಲ್ಪ ಆಚೆಗೆ ಇನ್ನೊಂದು ಗಿಡ ನೆಟ್ಟರಾಯಿತು ಎಂಬ ಸಮಾಧಾನ. ಪರಿಸರ ಅಂದರೆ ಇಷ್ಟೇನಾ? ಗಿಡ ನೆಟ್ಟ ಪ್ರಮಾಣಕ್ಕಿಂತ, ಬೆಳೆದ ಮರಗಳ ಮಾರಣಹೋಮ ಅದೆಷ್ಟೋ ದೊಡ್ಡ ಪ್ರಮಾಣದಲ್ಲಿ ನಡೆದಿದೆಯಲ್ಲವೇ? ಯಾರದೋ ಮೇಲಿನ…

ಶರಣರ ಬಾಳು ಮರಣದಲ್ಲಿ ಕಾಣು

  ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಶರಣರ ಬಾಳು, ಮರಣದಲ್ಲಿ ಕಾಣು. ಶರಣ=ಲಿಂಗ ಪರಮಾತ್ಮ ಗುರು ಹಿರಿಯರಿಗೆ ಬಾಗಿದ, ಸಾಧು ಸಜ್ಜನ ನ್ಯಾಯಮಾರ್ಗದ ಸಾತ್ತ್ವಿಕ. ಶರಣರ ಮಹಾತ್ಮ್ಯ ಅವರ ಅಂತ್ಯದಲ್ಲಿ ಗೋಚರ! ಮರಣಕ್ಕಂಜರು, ಸಂತಸದಿ ಸ್ವಾಗತಿಸುವರು. ಮರಣ ಬಹುತೇಕ ಸುಖಾಂತ್ಯ! ಜನ ಸೇರುವರು ಅಸಂಖ್ಯ! ಪಾರ್ಥಿವ ಶರೀರದ ಗೌರವ ಮೆರವಣಿಗೆ! “ಪುಣ್ಯಾತ್ಮ ಅಮರ! ಇರಬೇಕಿತ್ತು, ಇನ್ನೂ ಜನಕಲ್ಯಾಣ!ಮತ್ತೆ ಹುಟ್ಟಿ ಬರಲಿ” ಎಂದು ಜನರುದ್ಗಾರ! ದುರ್ಜನರ ಮರಣ ಬಹುತೇಕ ದುಃಖಾಂತ್ಯ,ಭೀಕರ! ಹೆಣ ಹೊರಲು ಜನ ಸಿಗರು. “ಪಾಪಿ…

Girl in a jacket