ಸಿನಿಮಾ ಕಲಾವಿದರಿಗೆ ೬.೬೦ ಕೋಟಿ ರೂ ಅನುದಾನ ಬಿಡುಗಡೆ
ಬೆಂಗಳೂರು,ಜೂ,೦೮ : ಸಿನಿಮಾ ಕ್ಷೇತ್ರವನ್ನೇ ನಂಬಿ ಜೀವಿಸುತ್ತಿದ್ದ ಸಾವಿರಾರು ಕಲಾವಿದರು ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಲಾಕ್ಡೌನ್ನಿಂದ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದರು ಹೀಗಾಗಿ ಸರ್ಕಾರ ಇಂತವರ ನೆರವಿಗೆ ದಾವಿಸಿದ್ದು ಸಿನಿಮಾ ಕಲಾವಿದರಿಗೆ ೬.೬೦ ಕೋಟಿ ರೂಅನುದಾನ ಬಿಡುಗಡೆ ಮಾಡಿದೆ ಸಿನಿಮಾ-ಕಿರುತೆರೆಯ ಕಲಾವಿದರು, ತಂತ್ರಜ್ಞರಿಗೆ ತಲಾ ೩ ಸಾವಿರ ರೂಪಾಯಿಯನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಸಿನಿಮಾ, ಕಿರುತೆರೆ ಕ್ಷೇತ್ರದ ೨೨ ಸಾವಿರ ಮಂದಿಗೆ ತಲಾ ಮೂರು ಸಾವಿರ ರೂ. ಸಿಗಲಿದೆ. ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ ಸೇರಿದಂತೆ ಕಲಾವಿದರ ತಂಡು ಸಿಎಂ ಯಡಿಯೂರಪ್ಪರನ್ನು…