Girl in a jacket

Daily Archives: June 12, 2021

ಸಿದ್ದಲಿಂಗಯ್ಯನವರ ‘ಊರುಕೇರಿ’

ಡಾ.ಶಿವಕುಮಾರ್ ಕಂಪ್ಲಿ ಸಹಾಯಕ ಪ್ರಾಧ್ಯಾಪಕರು, ದಾವಣಗೆರೆ ಪ್ರಥಮ ದರ್ಜೆ ಕಾಲೇಜು ಸಿದ್ದಲಿಂಗಯ್ಯನವರ ‘ಊರುಕೇರಿ’ ಅನ್ನ ಮತ್ತುಅರಿವಿನ ವಿಕಾಸದ ಭಿನ್ನದಾರಿಯ  ಆತ್ಮಕಥನ  ಮಾನವರಚರಿತ್ರೆಅನ್ನದಅನ್ವೇಷಣೆಯಿಂದಆರಂಭಗೊಂಡುಅರಿವಿನ   ವಿಕಾಸದೊಂದಿಗೆಪೂರ್ಣಗೊಳ್ಳುತ್ತದೆ.ಇಲ್ಲಿ ನಾವು ಅರಿವೆಂದರೆ ಲೋಕಜ್ಞಾನವೋ ಅಲೌಕಿಕ ಜ್ಞಾನವೋ ಎಂಬ ಪ್ರಶ್ನೆಗಳನ್ನ ಕೇಳಿಕೊಳ್ಳದೆ ಪ್ರಾಣಿಬದುಕಿಗಿಂತಲೂ ಭಿನ್ನವಾದುದುಮಾನವನಜೀವನಎಂಬ ಸರಳ      ಸಂಗತಿಯನ್ನಉದಾಹರಣೆಯಾನ್ನಾಗಿನೀಡಬಹುದೇನೋ.ಚರಿತ್ರೆಯ ಈ ಆವರಣದೊಳಗೆ ಎಷ್ಪೋ ಸಲ ‘ಮಾನವಜನ್ಮದೊಡ್ಡದು’ಎನ್ನುವಾಗಲೇಮಾನವರುಪ್ರಾಣಿಗಳಿಗಿಂತಲೂ ಕೀಳಾಗಿ ನಡೆದುಕೊಂಡ ವಿವರಗಳನ್ನ ಕಾಣಬಹುದು. ‘ನೀನಾರಿಗಾದೆಯೋ ಎಲೆಮಾನವ?’ಎಂದು ಪ್ರಶ್ನಿಸುವ ಗೋವಿನ ಪ್ರಶ್ನೆಯೇ ಈ ನೆಲೆಯದು.ಮನುಷ್ಯರೊಳಗೆ ಎಷ್ಟೋ ಸಲ ನಾಲಿಗೆ ಮೇಲೆಯೇನೆಲೆಗಾಣದ ಮಾತು,ಸತ್ಯವಂತಿಕೆ, ಕರುಣೆ ಮತ್ತು ಸಹಕಾರ…

ಮೋದಿಗೆ ಭಾರತೀಯರಿಗಿಂತ ರಾಜಕಾರಣವೇ ಮುಖ್ಯ;ಪ್ರಿಯಾಂಕ ಗಾಂಧಿ

ನವದೆಹಲಿ,ಜೂ,12: ಪ್ರಧಾನಿ ಮೋದಿ ಅವರಿಗೆ ಭಾರತೀಯರಿಗಿಂತ ಅವರಿಗೆ ರಸಜಕಾತಣವೇ ಮುಖ್ಯ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ‘ಕೊರೊನಾ ಸಂದರ್ಭದಲ್ಲಿ ಹಿಂದೆ ಸರಿದು ಕೆಟ್ಟದ್ದು ಹಾದುಹೋಗಲು ಕಾಯುತ್ತಿದ್ದರು. ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸಿದ್ದಾರೆ. ಅವರು ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ ’ ಎಂದು ಪ್ರಿಯಾಂಕಾ ಗಾಂಧಿ ತಮ್ಮ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ‘ಭಾರತೀಯರು ಅವರಿಗೆ ಮುಖ್ಯವಲ್ಲ. ರಾಜಕೀಯ ಮುಖ್ಯ. ಸತ್ಯದ ಬಗ್ಗೆ ಅವರಿಗೆ ಕಾಳಜಿ ಇಲ್ಲ, ಅಪಪ್ರಚಾರ ಮಾಡುತ್ತಾರೆ, ’ಜನರು…

ಕೊರೊನಾ ಔಷಧಗಳ ಮೇಲಿನ ಜಿಎಸ್ ಟಿ ಕಡಿತ

ನ ವದೆಹಲಿ,ಜೂ.12: ಕೊರೋನಾ ವೈರಸ್ ಚಿಕಿತ್ಸೆಗಾಗಿ ಬಳಸುವ ಉಪಕರಣ, ಔಷಧಿ, ಇಂಜೆಕ್ಷನ್ ಮೇಲಿನ ತೆರಿಗೆ ನಿರ್ಧರಿಸಲು ಕರೆದಿದ್ದ 44ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಲ್ಲಿ ದೇಶದಲ್ಲಿ ಹೆಚ್ಚಾಗುತ್ತಿರುವ ಬ್ಲಾಕ್ ಫಂಗಸ್ ಚಿಕಿತ್ಸೆಯ ಚುಚ್ಚು ಮದ್ದಿನ ಮೇಲಿನ ಜಿಎಸ್ ಟಿ ಯನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ. ಕೌನ್ಸಿಲ್ ಸಭೆ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಕೋವಿಡ್ ಸಂಬಂಧಿತ ಉಪಕರಣಗಳ ಮೇಲಿನ ತೆರಿಗೆ ಕಡಿತಗೊಳಿಸಲಾಗಿದೆ ಎಂದು ಸೀತಾರಾಮನ್ ಹೇಳಿದರು. ಚಿಕಿತ್ಸೆ…

ಮೈಸೂರು ಜಿಲ್ಲಾಧಿಕಾರಿಯಾಗಿ ಸಿಂಧೂರಿ ಮರುನೇಮಕಕ್ಕೆ ಸಹಿ ಅಭಿಯಾನ

ಮೈಸೂರು,ಜೂ.೧೨: ಮೈಸೂರು ಜಿಲ್ಲಾಧಿಕಾರಿಯಾಗಿ ಮರು ನೇಮಕ ಮಾಡಬೇಕು ಎನ್ನುವ ಆನ್‌ಲೈನ್ ಸಹಿಸಂಗ್ರಹಣೆ ನಡೆಯುತ್ತಿದೆ. ಹೌದು ಚೇಂಜ್ ಆರ್ಗ್ ಎಂಬ ಈ ಆನ್‌ಲೈನ್ ಬ್ರಿಂಗ್ ಬ್ಯಾಂಕ್ ರೋಹಿಣಿ ಎಂಬ ಸಹಿ ಸಂಗ್ರಹ ಅಭಿಯಾನ ಸಾಮಾಜಿಕ ಜಾಲಗಣಗಳಲಿ ಆರಂಭವಾಗಿದ್ದು ಸರಿ ಸುಮಾರು ೨೭೦೦೦ ಕ್ಕೂ ಹೆಚ್ಚು ಮಂದಿ ಸಹಿ ಮಾಡಿದ್ದಾರೆ. ರೋಹಿಣಿ ಸಿಂಧೂರಿಯವರು ಖಡಕ್ ಅಧಿಕಾರಿಯಾಗಿದ್ದು, ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ ಜನ ಮೆಚ್ಚುಗೆ ಗಳಿಸಿದ್ದಾರೆ. ಅದಕ್ಕಾಗಿ ಅವರು ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಇದೀಗ ಅವರನ್ನು ವರ್ಗಾವಣೆ ಮಾಡಿರುವುದು ಅವರ…

ಬಿಎಸ್‌ವೈ ಬದಲಾವಣೆಗೆ ಆರದ ಕಿಚ್ಚು:ತೆರೆಮರೆಯಲ್ಲಿ ನಡೆಯುತ್ತಿದೆ ಕಸರತ್ತು!

ಬೆಂಗಳೂರು,ಜೂ.೧೨:ನಾಯಕತ್ವ ಬದಲಾವಣೆ ಕಿಚ್ಚು ಬಿಜೆಪಿಯಲ್ಲಿ ನಿಂತಿಲ್ಲ, ಅದು ಇನ್ನೂ ತೆರೆಮರೆಯಲ್ಲಿ ನಡೆಯುತ್ತಿದೆ,ಶತಾಯಗತಾಯ ಬಿಎಎಸ್‌ವೈ ಅವರನ್ನು ಬದಲಾಯಿಸಲೇ ಬೇಕು ಎಂದು ಒಂದು ವರ್ಗ ಸೆಟೆದು ನಿಂತಿದೆ ಹಾಗಾಗಿ ಈ ಚಟವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ಚಿಂತನೆ ನಮ್ಮಲಿಲ್ಲ ಎಂದು ಹೇಳಿದ ಮಾರನೇ ದಿನವೇ ಒಂದು ತಂಡ ದೇಯಲಿಯಲ್ಲಿ ಬೀಡು ಬಿಟ್ಟು ಬಿಎಸ್‌ವೈ ಬದಲಾವಣೆಗೆ ಹೈಕಮಾಂಡ್ ಭೇಟಿಗೆ ಸಜ್ಜಾಗಿದೆ. ನಾಯಕತ್ವ ಬದಲಾವಣೆ ಚಟುವಟಿಕೆಗಳಲ್ಲಿ ಪ್ರಮುಖವಾಗಿ ಹೆಸರು ಕೇಳಿ…

ಬಿಎಸ್‌ವೈ ನಾಯಕತ್ವ ಬದಲಾವಣೆ ವಿಚಾರ ಎತ್ತಬೇಡಿ-ಕಲ್ಮಠಸ್ವಾಮೀಜಿ ಎಚ್ಚರಿಕೆ!

ಶಿವಮೊಗ್ಗ,ಜೂ,೧೨:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಯಾರು ಮಾತನಾಡಬಾರದು ಒಂದು ವೇಳೆ ಅಂತ ಕೇಸಲ ಮಾಡಿದರೆ ತಮ್ಮ ಮೇಲೆ ಕಲ್ಲು ಎತ್ತಿ ಹಕಿಕೊಂಡಂತೆ ಎಂದು ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿ ಎಚ್ಚರಿಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಗಳು ಯಡಿಯೂರಪ್ಪ ಉತ್ತಮ ಆಡಳಿತಗಾರ, ಹೋರಾಟದ ಹಿನ್ನೆಲೆಯಿಂದ ಬಂದವರು ಜನಪರ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳು ನೀಡುವ…

ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅಂತ್ಯಕ್ರಿಯೆ

ಬೆಂಗಳೂರು,ಜೂ,೧೨: ನಿನ್ನೆ ನಿಧನರಾದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಕಲಾ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.ಇದಕ್ಕೂ ಮುನ್ನ ಸಾರ್ವಜಿನಕರ ದರ್ಶನಕ್ಕೆ ಕೆಲ ಕಾಲ ಅವಕಾಶ ಮಾಡಿಕೊಡಲಾಗಿತ್ತು.ಅಂತ್ಯಕ್ರಿಯೆ ವೇಳೆ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ, ಚೀಫ್ ಕಮಿಷನರ್ ಗೌರವ್ ಗುಪ್ತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರ ಗಣ್ಯರು ಭಾಗಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯ ಅವರು ಶುಕ್ರವಾರ…

ಶಿಕಾರಿಪುರ:ತೈಲಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರ,ಜೂ,೧೨: ತೈಲಬೆಲೆ ಏರಿಕೆ ಖಂಡಿಸಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್,ಉಪಾಧ್ಯಕ್ಷ ಎಂ.ಅರುಣ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಬಂಡಾರಿ ಮಾಲತೇಶ್ ಪುರಸಭೆ ಸದಸ್ಯ ಗೋಣಿ ಪ್ರಕಾಶ್ ಖಚಾಂಜಿ ಮಂಜುನಾಥ್ ರಆವ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜೆಪಿ ಸರ್ಕಾರ ನಿರಂತರವಾಗಿ…

ಜೂನ್ 1 ರಿಂದ ಶೈಕ್ಷಣಿಕ ವರ್ಷ ಆರಂಭ; ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ಜೂ,12: ಈ ಬಾರಿಯ ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು,ಹೊಸ ಶೈಕ್ಷಣಿಕ ವರ್ಷದ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಕಳೆದ ವರ್ಷದಂತೆ ಈ ವರ್ಷವೂ ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದನಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ. ಕೇಂದ್ರ ಸರ್ಕಾರದ ದೀಕ್ಷಾ ಆ್ಯಪ್ ನಲ್ಲಿ 1 ರಿಂದ 10ನೇ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂಧಿಸಿದ 22 ಸಾವಿರಕ್ಕೂ ಹೆಚ್ಚು ಕಂಟೆಂಟ್ ಗಳನ್ನು…

ಅರಿವೇ ಗುರು

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಅರಿವೇ ಗುರು. ಅರಿವು ತಿಳಿವು ದೊಡ್ಡದು ಗುರು ದೊಡ್ಡವ. ಅಜ್ಞಾನ ಕಳೆ ಕೊಳೆ ಕತ್ತಲೆ ಕಳೆದು, ಸುಜ್ಞಾನ ಬೆಳಕ ಬೀಜ ಬಿತ್ತಿ ಬೆಳಗುವನು ಸದ್ಗುರು. ಹಾಲಿನಂತೆ ವಿಷ ಕುಡಿಯಲಾಗದು. ಬೆಣ್ಣೆಯಂತೆ ಬೆಂಕಿ ನುಂಗಲಾಗದು. ಒಳಿತು ಕೆಡುಕುಗಳ ಅರಿವು ಇದರ ಮೂಲ. ಅರಿವಿಲ್ಲದ ಬಾಳು ಗೋಳು, ಯಾತನೆಯ ಗೂಡು!ಅರಿವಿರಬೇಕು ಸಕಲಕೂ ಅದು ದಾರಿ ತೋರುವುದು. ತಲೆ ಬಾಗಬೇಕು ಅರಿವಿಗೆ ಅರಿವು ತೋರುವ ಗುರುವಿಗೆ. ಶಂಕರ ಬಸವ ಸಿದ್ಧ ವಿವೇಕ ಸತ್ಪುರುಷರೂ…

Girl in a jacket