Girl in a jacket

Daily Archives: June 14, 2021

ಹೊಸ ಕಾವ್ಯಲೋಕದ ತಾತ್ವಿಕತೆಯ ಬಿಂಬ ‘ದೇವಸ್ಮಶಾನ’

ತುರುವನೂರು ಮಂಜುನಾಥ ಹೊಸ ಕಾವ್ಯಲೋಕದ ತಾತ್ವಿಕತೆಯ ಬಿಂಬ ‘ದೇವಸ್ಮಶಾನ’ ಈ ಬದುಕಿನಲ್ಲಿ ಮನುಷ್ಯ ತನಿಗರಿವಿಲ್ಲದೆ ಮಾನವೀಯತೆಯನ್ನು ಕಳೆದುಕೊಂಡು ಸಂಬಂಧಗಳ ಬಂಧಿಯೂ ಆಗದೆ,ಬೆಂಕಿಯಂತೆ ಬೆಸೆಯುವ ‘ಮನಸುಮನಗಳ ಅನಿಷ್ಟತೆತೆಗೆ ಸಾಗುವ ಬುದ್ದಿಗಳಿಗೆ ಬಂಧಿಯಾದಾಗಲೇ ಮನುಷ್ಯತ್ವವನ್ನು ಸುಟ್ಟು ಅನಿಷ್ಟತೆತೆಯನ್ನು ಹೆಗಲಮೇಲೇರಿಕೊಂಡು ಸಾಗುತ್ತಿದ್ದಾನೆ. ಹೌದು ಇಂಥ ಬಿರುಸಿನಿಂದ ಸಾಗುವ ತಾಂತ್ರಿಕ ಯುಗದಲ್ಲಿ,ತಂತ್ರಗರಿಕೆಯಲ್ಲೇ ತನ್ನೆಲ್ಲ ಮಾನವ ಸಂಬಂಧಗಳನ್ನು ಬೆಸದು ಯಾಂತ್ರಿಕವಾಗಿ ಸಾಗುತ್ತಿದಾನೆ. ಹಾಗಾಗಿಯೇ ಆಚೀಚಿನ ಸಂಬಂಧ ಮನುಸಗಳ ಮಾನವೀಯತೆಗಳಿಗೆ ಬೆಲೆಯಿಲ್ಲದೆ ಸೊಗಲಾಡಿ ಜೀವಗಳು ಜಗಜ್ಜಾಹಿರವಾಗಿ ಬಿಂಬಿತವಾಗುತ್ತಿವೆ. ಇಂತದ್ದೊಂದು ‘ಅನಾಮಿಕ ಜೀವಗಳ ಮಧ್ಯೆ ಮನುಷ್ಯ…

ಹೊರಗಿನಿಂದ ಬರುವವರಿಗೆ ಕೋವಿಡ್ ಪರೀಕ್ಷೆಗೆ ಆದ್ಯತೆ: ಬಿಬಿಎಂಪಿ

ಬೆಂಗಳೂರು.ಜೂ,೧೪: ಹೊರಗಿನಿಂದ ನಗರಕ್ಕೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುಯತ್ತಿರುವ ಕಾರಣ ಕೋವಿಡ್ ಮತ್ತಷ್ಟು ಹರಡುವ ಸಾಧ್ಯತೆಗಳಿರುವ ಕಾರಣ ಹೊರಗಿನಿಂದ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿಗಳಿವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾಋಎ ಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ವರ್ಚುವಲ್ ರೂಪದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸಾರ್ವಜನಿಕರು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸಿದರೆ, ಮಾತ್ರ ಈ ಸೋಂಕಿನ ವಿರುದ್ಧದ ಹೋರಾಟ ಯಶಸ್ಸು ಕಾಣಲು ಸಾಧ್ಯ. ಕೋವಿಡ್ ಪರೀಕ್ಷೆ, ಕಂಟೈನ್ಮೆಂಟ್…

ಅಧಿಕಾರ ದಾಹ ಬಿಟ್ಟು ಕೆಲಸ ಮಾಡಿ-ಎಂ.ಬಿ.ಪಾಟೀಲ್

ಹಾವೇರಿ.ಜೂ,೧೪: ಕೊರೊನಾ ಸೋಂಕಿನಿಂದ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ ಇಂತ ಸಮಯದಲ್ಲಿ ಅಧಿಕಾರ ದಾಹಕ್ಕೆ ಕುರ್ಚಿಗಾಗಿ ಕಿತ್ತಾಟ ನಡೆಸುವ ಕೆಲಸ ಬಿಡಿ ಕೆಲಸ ಮಾಡಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ಮೇಳ ಇಲ್ಲ. ಸಿಎಂ ಬದಲಾವಣೆ ಮಾಡಬೇಕು ಅಂತಾರೆ. ಪರಸ್ಪರ ಸಹಕಾರವಿಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಸೋ ಕೆಲಸ ಮಾಡಬೇಕು ಎಂದು ಎಂ.ಬಿ.ಪಾಟೀಲ್ ಅವರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೋವಿಡ್‌ನಲ್ಲಿ ಸುರೇಶ್ ಅಂಗಡಿಯವರನ್ನ…

ಸುರೇಶ್ ರೈನಾ ‘ಬಿಲೀವ್’ ಪುಸ್ತಕ ಬಿಡುಗಡೆ

ಮುಂಬೈ,ಜೂ,೧೪: ಟೀಂ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನ್ ಬರೆದಿರುವ ಅವರ ಆತ್ಮಚರಿತ್ರೆ ‘ಬಿಲೀವ್ ಎಂಬ ಪುಸ್ತಕ ಇಂದು ಬಿಡುಗಡೆಗೊಂಡಿದೆ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ರೈನಾ ಆತ್ಮೀಯ ಗೆಳೆಯ ಮಹೇಂದ್ರ ಸಿಂಗ್ ಧೋನಿಯೊಂದಿಗೆ ೨೦೨೦ರ ಆಗಸ್ಟ್‌ನಲ್ಲಿ ಅಂತರಾಷ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದರು. ಇದೀಗ ನಿವೃತ್ತಿಯ ಬಳಿಕ ತಮ್ಮ ವೈಯಕ್ತಿಕ ಬದುಕು ಮತ್ತು ಕ್ರಿಕೆಟ್ ವೃತ್ತಿ ಜೀವನದ ಕುರಿತಾಗಿ ಆತ್ಮಚರಿತ್ರೆಯೊಂದನ್ನು ಬರೆದಿದ್ದಾರೆ. ರೈನಾ ತಮ್ಮ ಆತ್ಮ ಚರಿತ್ರೆಗೆ ಸಚಿನ್ ತೆಂಡುಲ್ಕರ್ ಅವರು ನೀಡಿರುವ ಸ್ಪೂರ್ತಿಯ ಪದ ‘ಬಿಲೀವ್’…

ಕೊರೊನಾ ದಿಂದ ಸಾವನ್ನಪ್ಪಿದ ಕುಟುಂಬಕ್ಕೆ ೧ ಲಕ್ಷ ರೂ ಪರಿಹಾರ

ಬೆಂಗಳೂರು, ಜೂ, ೧೪; ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬದ ದುಡಿಯುವ ಒಬ್ಬ ವ್ಯಕ್ತಿಗೆ ಒಂದು ಲಕ್ಷರೂಗಳನ್ನು ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಕೊರೊನಾದಿಂದ ಸತ್ತವರ ಕುಟುಂಬಗಳಿಗೆ ೧ಲಕ್ಷ ರೂ ನೀಡುವ ಘೋಷಣೆ ಮಾಡಿದ ಮೊದಲ ಸರ್ಕಾರ ಎಂಬ ಹೆಗ್ಗಳಿಕೆಗೆ ರಾಜ್ಯ ಸರ್ಕಾರ ಪಾತ್ರವಾಗಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ ಅವರು, “ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕೋವಿಡ್‌ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು ೨೦…

ಅಗಲಿದ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ

ಬೆಂಗಳೂರು,ಜೂ,14:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ಕೇಂದ್ರ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. kuwj ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ನಾಡಿನ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ, ಹಿರಿಯ ಪತ್ರಕರ್ತರಾದ ಸುರೇಶ್ ಚಂದ್ರ, ದವಡಬೆಟ್ಟ ನಾಗರಾಜ್, ದಾವಣಗೆರೆಯ ಹೆಚ್.ಎನ್.ಮುನೇಶ್ ರವರಿಗೂ, ರಾಷ್ಟ ಪ್ರಶಸ್ತಿ ವಿಜೇತರಾದಂತ ಚಲನ ಚಿತ್ರನಟರಾದ ಸಂಚಾರಿ ವಿಜಯ್, ಕೆ.ಸಿ.ಎನ್.ಚಂದ್ರು ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ…

ವೃತ್ತ,ಮೇಲ್ಸೇತುವೆಗೆ ಡಾ. ಸಿದ್ದಲಿಂಗಯ್ಯ ನಾಮಕರಣ ಮಾಡಲು ಸಿಎಂಗೆ ರಾಮುಲು ಮನವಿ

ಬೆಂಗಳೂರು. ಜೂ.೧೪: ಸಾಮಾಜಿಕ ಸಮಾನತೆಗಾಗಿ ಕಾವ್ಯ, ಸಾಹಿತ್ಯಗಳನ್ನು ರಚಿಸಿ ಪ್ರೇರಣೆ ನೀಡಿ, ಜನಮಾನಸದಲ್ಲಿರುವ ಖ್ಯಾತ ಲೇಖಕ, ಕವಿ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರತಿಷ್ಠಿತ ವೃತ್ತ ಅಥವಾ ಮೆಲ್ಸೇತೆಗೆ ಡಾ. ಸಿದ್ದಲಿಂಗಯ್ಯ ಅವರ ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಜ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಡಾ.ಸಿದ್ದಲಿಂಗಯ್ಯ ಅವರ ನಿಧನದಿಂದ ಸಾಹಿತ್ಯಕ್ಷೇತ್ರಕ್ಕೆ ಹಾಗೂ ಇಡೀ ರಾಜ್ಯಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ.…

ಸಂಚಾರಿ ವಿಜಯ್ ಇನ್ನಿಲ್ಲ

ಬೈಕ್ ಅಫಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿಧನ ಹೊಂದಿದ್ದಾರೆ. ಶನಿವಾರ ರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳಿದ್ದ ವೇಳೆ ಅಫಘಾತ ಸಂಭವಿಸಿತ್ತು ಈ ವೇಳೆ ಅವರ ತೆಲೆಗೆ ಪೆಟ್ಟು ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯೆಗೊಂಡಿತ್ತು, ತೀವ್ರ ಗಾಯಗೊಂಡಿದ್ದ ಅವರನ್ನು ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹಲವಾರು ಕನ್ನಡ ಚಿತ್ರ ಮತ್ತು ಕಿರುಚಿತ್ರ ಹಾಗೂ ನಾಟಕ ಗೀಳು ಹತ್ತಿಸಿಕೊಂಡಿದ್ದ ಅವರಿಗೆ ಎರಡು ಬಾರಿ…

ಅರುಣ್ ಸಿಂಗ್ ಮಧ್ಯಪ್ರವೇಶಕ್ಕೆ ಬಿಎಸ್‌ವೈ ಭಿನ್ನರ ವಿರೋಧ

ಬೆಂಗಳೂರು,ಜೂ,೧೪: ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಬಿಜೆಪಿ ಪಾಳೆಯದಲ್ಲಿ ದಿನ ದಿನಕ್ಕೆ ಭಿನ್ನ ದ್ವನಿಗಳು ಏಳುತ್ತಿದ್ದು ಆಂತರ್ಯದ ಜ್ವಾಲೆ ಮತ್ತಷ್ಟು ಬಿಗಿಡಾಯಿಸುತ್ತಿದೆ. ಹೌದು ,ಬಿಎಸ್‌ವೈ ಬದಲಾವಣೆ ವಿಚಾರದಲ್ಲಿ ಈಗ ಒಂದು ಟೀಂ ಗಟ್ಟಿ ಧ್ವನಿಎತ್ತಿದ್ದು ಬುಧವಾರ ರಾಜ್ಯಕ್ಕೆ ಆಗಮಿಸಲಿರುವ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಮೊದಲು ಶಾಸಕಾಂಗ ಸಭೆ ಕರೆಯಬೇಕು ಎನ್ನುವ ಒತ್ತಾಯಮಾಡಲಿದ್ದಾರೆ. ಹೆಸರು ಹೇಳಲು ಇಚ್ಚಿಸದ ಬಿಜೆಪಿಯ ಹಿರಿಯ ನಾಯಕರು ಅರುಣ್ ಸಿಂಗ್ ಬರುತ್ತಿರುವುದು ಭಿನ್ನರನ್ನು ಧ್ವನಿಯನ್ನು ಅಡಗಿಸಲು ಅದಕ್ಕೂ ಮೊದಲು…

ಖ್ಯಾತ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ

ಬೆಂಗಳೂರು,ಜೂ,14: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಭಾನುವಾರ ತಡ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಸಹಾಯಕ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಕೆಸಿಎನ್ ಚಂದ್ರಶೇಖರ್, ಬಳಿಕ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕೆಸಿಎನ್ ಮೊದಲು ಡಾ.ರಾಜ್ಕುಮಾರ್ ನಟನೆಯ ಶಂಕರ್ ಗುರು ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಪ್ರಾರಂಭ ಮಾಡಿದ್ದರು. ಈ ಸಿನಿಮಾ…

ಅಳಿಯ ಅಲ್ಲ ,ಮಗಳ ಗಂಡ

ಶ್ರೀ .ಡಾ. ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಅಳಿಯ ಅಲ್ಲ, ಮಗಳ ಗಂಡ ಶಬ್ದ ಬೇರೆ, ವಸ್ತು ಒಂದು! ವಸ್ತು ಬೇರೆ, ಕ್ರಿಯೆ ಬೇರೆ, ಫಲ ಒಂದು! ಒಂದಾದರೂ, ಹಾಗಲ್ಲ ಹೀಗಲ್ಲ ಅದಲ್ಲ ಇದಲ್ಲ ಎಂದಾಗ ಮಾತಿದು. ನಾವವರಿಗೆ ಮೇಲು, ನಾವು ಕೋಳಿ ಮಾತ್ರ.., ಅವರು ಆಡು.. ತಿನ್ನುವುದು ಒಪ್ಪಿತ! ನಾವ್ ಬಾರ್ಗೆ ಹೋಗೆವು, ಮನೆಯಲ್ಲೇ ಪಾರ್ಟಿ, ಮಾಡುವುದೊಂದೇ! ಹೊಲಸು ತಿಂದರೆ ಹೋಗಲ್ಲ, ತಿಂದರೆ ಸ್ನಾನ ಮಾಡೇ ಹೋಗೋದು, ತಿಂದಿದ್ದೆಲ್ಲಿಗೋಡುವುದು? ಮೂಲ ಬೆಲೆಗೆ ಒಂದು ವಸ್ತು,…

Girl in a jacket