ರಾಜ್ಯ ಬಿಜೆಪಿಯಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ; ಅರುಣ್ ಸಿಂಗ್
ಬೆಂಗಳೂರು,ಜೂ,16: ರಾಜ್ಯ ಬಿಜೆಪಿ ಘಟಕದಲ್ಲಿ ಯಾವ ಸಮಸ್ಯೆಗಳು ಇಲ್ಲ ಎಲ್ಲರೂ ಒಗ್ಗಾಟ್ಟಾಗಿದ್ದಾರೆ ಎಂದಿರುವ ಕರ್ನಾಟ ಉಸ್ತುವಾರಿ ಅರುಣ್ ಸಿಂಗ್ ಬಿ.ಎಸ್ ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದ್ದಾರೆ. ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿರುವ ಅವರು, ಯಡಿಯೂರಪ್ಪನವರನ್ನು ನಾಯಕತ್ವದಿಂದ ಬದಲಾವಣೆ ಮಾಡಲಾಗುತ್ತದೆ ಎಂಬ ಊಹಾಪೋಹಗಳ ಮಧ್ಯೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ನಾಯಕತ್ವ ಬದಲಾವಣೆ ವಿಷಯ ಬಗ್ಗೆ ಈಗಾಗಲೇ ಹೇಳಿದ್ದೇನೆ, ಹೀಗಾಗಿ ಯಾವುದೇ ನೇರ ಹೇಳಿಕೆ ನೀಡಲು ಇಚ್ಛಿಸುವುದಿಲ್ಲ ಎಂದಿದ್ದಾರೆ. ಎಲ್ಲಾ ನಮ್ಮ…