Girl in a jacket

Daily Archives: June 16, 2021

ರಾಜ್ಯ ಬಿಜೆಪಿಯಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ; ಅರುಣ್ ಸಿಂಗ್

ಬೆಂಗಳೂರು,ಜೂ,16: ರಾಜ್ಯ ಬಿಜೆಪಿ ಘಟಕದಲ್ಲಿ ಯಾವ ಸಮಸ್ಯೆಗಳು ಇಲ್ಲ ಎಲ್ಲರೂ ಒಗ್ಗಾಟ್ಟಾಗಿದ್ದಾರೆ ಎಂದಿರುವ ಕರ್ನಾಟ ಉಸ್ತುವಾರಿ ಅರುಣ್ ಸಿಂಗ್ ಬಿ.ಎಸ್ ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದ್ದಾರೆ. ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿರುವ ಅವರು, ಯಡಿಯೂರಪ್ಪನವರನ್ನು ನಾಯಕತ್ವದಿಂದ ಬದಲಾವಣೆ ಮಾಡಲಾಗುತ್ತದೆ ಎಂಬ ಊಹಾಪೋಹಗಳ ಮಧ್ಯೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ನಾಯಕತ್ವ ಬದಲಾವಣೆ ವಿಷಯ ಬಗ್ಗೆ ಈಗಾಗಲೇ ಹೇಳಿದ್ದೇನೆ, ಹೀಗಾಗಿ ಯಾವುದೇ ನೇರ ಹೇಳಿಕೆ ನೀಡಲು ಇಚ್ಛಿಸುವುದಿಲ್ಲ ಎಂದಿದ್ದಾರೆ. ಎಲ್ಲಾ ನಮ್ಮ…

ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ.

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ‌‌‌‌‌               ಸಿದ್ಧಸೂಕ್ತಿ : ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ. ಅಕ್ಷಿ=ಕಣ್ಣು. ಸಾಕ್ಷಿ=ಪ್ರತ್ಯಕ್ಷದರ್ಶಿ. ಘಟನೆಯಲ್ಲಿ ಭಾಗಿಯಾಗದ ಪ್ರತ್ಯಕ್ಷದರ್ಶಿ, ರಾಗ ದ್ವೇಷ ಪಕ್ಷಪಾತರಹಿತ, ಯಥಾವತ್ತಾಗಿ ನುಡಿಯುವಾತ ನಿಜ ಸಾಕ್ಷಿ. ಸತ್ಯ ಸುಳ್ಳೆಂಬ ವ್ಯಾಜ್ಯ ತೀರ್ಪಿಗೆ ಬೇಕು ಬಲಸಾಕ್ಷಿ! ಸಾಕ್ಷಿ ಹೆದರಿ, ಕೈಯೊಡ್ಡಿ ಶಾಮೀಲಾಗಿ ತಿರುಗಿಬಿದ್ದರೆ ನ್ಯಾಯ ಸತ್ತಿತು! ಅಷ್ಟು ಕೊಟ್ಟರೆ ಅವರಂತೆ, ಇಷ್ಟು ಕೊಟ್ಟರೆ ಇವರಂತೆ ಹೇಳುವ ಹಿರಿಯರು ಸಾಕ್ಷಿಗಳು ಜಗದಗಲ! ಕಳ್ಳನ ಬಿಡಿಸಲು,…

Girl in a jacket