Girl in a jacket

Daily Archives: June 17, 2021

ಸೀರೆ-ಸೆರಗು ಒಂದು ಜನಪದ ನೋಟ

ಸೀರೆ-ಸೆರಗು ಒಂದು ಜನಪದ ನೋಟ ’ ಸೀರೆ’ ಎಂಬ ಪದವು ವಿಭಿನ್ನ ಸಂಸ್ಕೃತಿಗಳನ್ನ ಸಾರುವ ಪದ. ಇದು ನಾಡನ್ನ ಉತ್ತರ ದಕ್ಷಿಣಗಳೆಂದೂ,ವಿಭಜಿಸುವುದು. ಕರ್ನಾಟಕ,ಮಹಾರಾಷ್ಟ್ರ,ಕೇರಳ,ಗುಜರಾತಿ,ಬೆಂಗಾಲಿ ಎಂದು ಉಡುವ ಕ್ರಮಗಳಲ್ಲಿನ ವೈವಿಧ್ಯತೆಗಳನ್ನ ತೋರುವವುದು. ಬ್ರಹ್ಮಣರು,ಮಾರವಾಡಿಗಳು,ಮುಸ್ಲಿಮರು, ಗೌಡತೀರು,ನೌಕರಸ್ಥರು,ಕೂಲಿಗಳು,ಗೃಹಿಣಿಯರು,ವಿಧವೆಯರು,ಕಲಾವಿದರು,ಸಾಮಾನ್ಯರು ಎಂಬ ಬಹುರೂಪಗಳನ್ನ,ಅಜ್ಜಿ,ಅವ್ವ,ಮಗಳು ಎಂಬ ತಲೆ ತಲಾಂತರಗಳನ್ನ ಸಾರುವುದು. ಸೀರೆ ಬಡತನವನ್ನ ತೋರುವ ರೀತಿಯಂತೆಯೇ ಸೀರೆಗೆ ಶ್ರೀಮಂತಿಕೆಯನ್ನೂ ಸಾರುವ ಸಾಮರ್ಥ್ಯವಿದೆ. ಋತುಮತಿ ಶಾಸ್ತ್ರ,ನಿಶ್ಚಿತ ಶಾಸ್ತ್ರ,ಧಾರೆ ಶಾಸ್ತ್ರ,ಪ್ರಸ್ತ,ಸೀಮಂತ,ತೊಟ್ಟಿಲ ಸೀರೆ,ವಿಧವಾ ಸೀರೆ ಎಂಬ ರೂಪಗಳನ್ನ ಪಡೆದಿರುವಂತೆಯೇ ಇದು ದೈನಂದಿನ ಸೀರೆ,ವೃತ್ತಿ ಸೀರೆ,ವಿಶೇಷ ಸಂದರ್ಭಗಳ ಸೀರೆ ಎಂದು ಆಯ್ಕೆಯನ್ನೂ…

ಎಲ್ಲಿ ಶೋಭಕ್ಕ..? ಕಾಣಿಸ್ತಿಲ್ಲ ಅಕ್ಕಪಕ್ಕ?

ಎಲ್ಲಿ ಶೋಭಕ್ಕ..? ಕಾಣಿಸ್ತಿಲ್ಲ ಅಕ್ಕಪಕ್ಕ? ಒಂದೆರಡು ವರ್ಷದ ಹಿಂದೆ ರಾಜ್ಯದ ಅತ್ಯಂತ ವರ್ಣರಂಜಿತ ರಾಜಕಾರಣಿಗಳ ಪಟ್ಟಿಯಲ್ಲಿದ್ದ, ನಿತ್ಯ ಸುದ್ದಿಯ ಸರಕಾಗಿದ್ದ ಶೋಭಾ ಕರಂದ್ಲಾಜೆ ಈಗ ಎಲ್ಲೂ ಕಾಣಿಸುತ್ತಿಲ್ಲ. ಹೋದಲ್ಲಿ ಬಂದಲ್ಲಿ, ಶಾಸನ ಸಭೆ ಅಧಿಕಾರಿಗಳ ಗ್ಯಾಲರಿಯಲ್ಲಿ, ವಿಧಾನ ಮಂಡಲದ ಮೊಗಸಾಲೆಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ, ಆಡಳಿತ ಶಕ್ತಿ ಕೇಂದ್ರ ವಿಧಾನ ಸೌಧ, ವಿಕಾಸ ಸೌಧದ ಕಾರಿಡಾರುಗಳಲ್ಲಿ ಮುಗುಳ್ನಗೆ ಚೆಲ್ಲುತ್ತ ನಿಧಾನ ಗತಿಯಲ್ಲಿ ಹೆಜ್ಜೆ ಹಾಕುತ್ತಿದ್ದ, ಎದುರಿಗೆ ಬಂದವರಿಂದ ನಮಸ್ಕಾರ ಸ್ವೀಕರಿಸುತ್ತ, ಪರಿಚಯದ ಮುಖ ಎದುರಾದರೆ ಹೆಲೋ ಹೇಳಿ…

ಮುಂದೆ ಏನಾಗುತ್ತದೆ ಎಂದು ಹೇಳಲು ನಾನು ಜೋತಿಷಿಯಲ್ಲ;ಅಶ್ವತ್ಥನಾರಾಯಣ

ಬೆಂಗಳೂರು,ಜೂ,17: ನಮ್ಮ ಪಕ್ಷದಲ್ಲಿ ಯಾರು ಲಕ್ಷ್ಮಣರೇಖೆ ದಾಟಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಹೇಳಲು ನಾನು ಜ್ಯೋತಿಷಿ ಅಲ್ಲ. ಈಗ ಯಡಿಯೂರಪ್ಪ ಅವರು ನಮ್ಮ ನಾಯಕರು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ರಾಮನಗರದಲ್ಲಿ ರೋಟರಿ ಬಿಜಿಎಸ್ ಆಸ್ಪತ್ರೆ (ಕೋವಿಡ್‌ಯೇತರ) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, “ನಮ್ಮ ಪಕ್ಷದ ನಾಯಕತ್ವ ಬದಲಾವಣೆ ಸಂಬಂಧ ನಾನು ಏನನ್ನೂ ಹೇಳುವುದಿಲ್ಲ. ಯಾರಾದರು ಹೇಳಿಕೆಗಳನ್ನು ನೀಡಿದ್ದರೆ ಅವರನ್ನೇ ಕೇಳಿ. ಮುಂದಿನ ದಿನಗಳಲ್ಲಿ ನಾನು ರಾಮನಗರ ಜಿಲ್ಲಾ…

ಕಪ್ಪು ಜಗದ ಬೆಳಕಿನ ಕಿರಣ

ಕಪ್ಪು ಜಗದ ಬೆಳಕಿನ ಕಿರಣ ಅದು ೨೦೧೬ ರ ಡಿಸೆಂಬರ್ ತಿಂಗಳಲ್ಲಿ ೬ರಂದು ಪತ್ರಕರ್ತ ಮತ್ತು ಸಂಘಟಕ ಮಹೇಶ್ ಊಗಿನಹಳ್ಳಿಯವರು ಏರ್ಪಡಿಸಿದ್ದ ಚಂದಾಪುರದ ಛತ್ರಖಾನೆ ಶಾಲೆಯಲ್ಲಿ ಜೇನುಗೂಡು ವೇದಿಕೆಯ ಕನ್ನಡದ ಕಾರ್ಯಕ್ರಮವಿತ್ತು. ಅಂದು ನಮ್ಮ ತಾಲ್ಲೂಕಿನವರೇ ಆದ ಸೂಕ್ಷ್ಮ ಸಂವೇದನೆಯ ಲೇಖPರಾದ ಶೂದ್ರ ಶ್ರೀನಿವಾಸರು ಮತ್ತು ದಲಿತಕವಿ ಎಂದೇ ಕರೆಯಲ್ಪಡುವ ಬಂಡಾಯ ಕವಿ ಸಿದ್ದಲಿಂಗಯ್ಯನವರು ಕಾರ್ಯಕ್ರಮಕ್ಕೆ ಬಂದಿದ್ದರು. ಕಾರ್ಯಕ್ರಮದಲ್ಲಿ ಕವಿ ಸಿದ್ದಲಿಂಗಯ್ಯನವರು ಯಾವಾಗ ಮಾತನಾಡಿzರೂ ನವಿರಾದ ಹಾಸ್ಯ ಸುತ್ತಮುತ್ತಲಿನವರನ್ನು ಮಂದಸ್ಮಿತರನ್ನಾಗಿಸುತ್ತಿತ್ತು. ಅವರು ಮಾತನಾಡುವ ಸರದಿ ಬಂದಾಗ ಹೀಗೇ…

ಬಲವಾಯಿತು ಬಿಎಸ್‌ವೈ ಬದಲಾವಣೆಯ ಕೂಗು

ಬೆಂಗಳೂರು,ಜೂ,೧೭:ಬಿಜೆಪಿಯಲ್ಲಿ ಆಂತರಿಕ ಭಿನ್ನಮತಗಳು ಇವೆ ಎನ್ನುವುದರಲ್ಲಿ ಎರಡು ಮಾತಿಲ್ಲ ಬಿಎಸ್‌ವೈ ಬದಲಾವಣೆ ಮಾಡಬೇಕು ಎಂದು ಒಂದು ತಂಡ ನಿರಂತರ ಪ್ರಯತ್ನದಲ್ಲಿ ಇದೇ ಹೊತ್ತಿನಲ್ಲಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಶಾಸಕರು ಸಚಿವರ ಜೊತೆ ಸಭೆ ನಡೆಸಿದ್ದಾರೆ ಅಂದರೆ ಅಲ್ಲಿಗೆ ಬಿಎಸ್‌ವೈ ಬದಲಾವಣೆಯ ಕೂಗೂ ಮತ್ತಷ್ಟು ಪ್ರಭಲವಾಗಿದೆ ಎಂದು ಅರ್ಥ ಇದಕ್ಕೆ ಪೂರಕ ಎನ್ನುವಂತೆ ಅರುಣ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ಸುದ್ದಾಗರರ ಜೊತೆ ಮಾತನಾಡಿರುವ ವಿಶ್ವನಾಥ್ ಬಿಎಸ್‌ವೈ ಅವರಿಗೆ ವಯಸ್ಸಾಗಿದೆ ಮೊದಲಿನಷ್ಟು ಸ್ಪಿರಿಟ್ ಅವರಿಗೆ…

ಯುವತಿ ಮೇಲೆ ಅತ್ಯಾಚಾರವೆಸಗಿ ಗ್ರಾ.ಪಂ.ಸದಸ್ಯ ನಾಪತ್ತೆ

ಆನೇಕಲ್,ಜೂ,೧೭: ಗ್ರಾಮಪಂಚಾಯಿತ ಸದಸ್ಯನೊಬ್ಬ ಯುವತಿಯನ್ನು ಮನೆಗೆ ಕರೆಸಿಕೊಂಡು ಆಕೆಗೆ ಗನ್ ತೋರಿಸಿ ಅತ್ಯಚರವೆಸಗಿದ ಘಟನೆ ಬನ್ನೇರುಘಟ್ಟ ಸಮೀಪದ ಶಾನಬೋಗನ ಹಳ್ಳಿಯಲ್ಲಿ ಜರುಗಿದೆ. ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾಅತ್ಯಾಚಾರ ಮಾಡಿದ್ದು ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಫೇಸ್‌ಬುಕ್‌ನಲ್ಲಿ ಯುವತಿಯ ಪರಿಚಯವಾಗಿದ್ದು ಆಕೆಗೆ ಮಾಡಲಿಂಗ್ ಕ್ಷೇತ್ರದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ಮೂಡಿಸಿದ್ದ. ಹೆಬ್ಬಾಳ ಮೂಲದ ಆ ಯುವತಿಗೆತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‌ಡೌನ್ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್ ವಿತರಣೆ ಮಾಡುತ್ತಿರುವ ಫೋಟೋಗಳನ್ನೂ ಆಕೆಗೆ ವಾಟ್ಸಪ್ ಮೂಲಕ…

ಗಜ಼ಲ್

ವಿಶಾಲಾ ಆರಾಧ್ಯ ಗಜ಼ಲ್ ಏನು ಮಾಯೆಯೇ ಗೆಳತಿ ಯಾವ ಛಾಯೆಯೇ … ಏನು ಮಾಯೆ ಯಾವ ಛಾಯೆ ಸೆಳೆಯಿತೆನ್ನ ಭವದ ಮಾಯೇ ಕರೆದಲ್ಲಿಗೆ ಕೊಳಲ ಕರೆಗೆ ಕೊರಳು ಸಾಗಿದೇ..!! ಮನದ ವೀಣೆ ನುಡಿದಿದೆ ಭಾವ ತಂತಿ ಮೀಟಿ ಎದೆಯ ಮರುಗ ಘಮಿಸಿದೆ ಜೀವ ಸೀಮೆ ದಾಟಿ ಸಾಗಿ ಬಂದು ಪ್ರೇಮ ತೀರದಿ ಮನವು ಅಲೆದಿದೆ ಒಲವ ಅರಸಿದೆ..!! ಭಾವಗಳಿಗೆ ಚಿಗುರು ಮೂಡಿ ಕಾವ್ಯದಲ್ಲಿ ಇಣುಕಿವೆ ಜೀವವಿಂದು ಹಗುರವಾಗಿ ಬಾನಿನಲ್ಲಿ ತೇಲಿದೆ ಮನದ ಬಸಿರು ಬಲಿತು ರಾಗ ಮೋಹನನ…

ಖಾಸಗಿ ಶಿಕ್ಷಣ ಶಾಲೆಗಳ ಆರ್ ಟಿ ಇ ಹಣ ಬಿಡುಗಡೆ

ಬೆಂಗಳೂರು, ಜೂ,17: ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ದಾಖಲಾದ ವಿದ್ಯಸರ್ಥಿಗಳ ಶುಲ್ಕವನ್ನು ಮರುಪಾವತಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ ಅನ್ಬುಕುಮಾರ್ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 12 (1) ಸಿ ಅಡಿಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2012-13ನೇ ಸಾಲಿನಿಂದ ಶೇ.25ರಷ್ಟು ವಿದ್ಯಾರ್ಥಿಗಳಿಗೆ ಉಚಿತವಾಗಿ ಸೀಟು ಹಂಚಿಕೆ ಮಾಡಿ,…

ಹರ ಮುನಿದರೂ ಗುರು ಕಾಯುವನು

        ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ ಹರ ಮುನಿದರೂ ಗುರು ಕಾಯುವನು. ಹರ ಶಿವ ಪರಮಾತ್ಮ ದೇವರು. ಅಂತ್ಯಗಾಣಿಸುವ, ಪಾಪ ಕಳೆಯುವ ವರನೀಡುವ ಕರುಣಾಮಯಿ ದೀನಾದಿ ರಕ್ಷಕ! ಆಯುಷ್ಯ ತೀರಿದ ಮಾರ್ಕಂಡೇಯನ ಹರ ಬದುಕಿಸಿದ! ಗುರು =ಅರಿವು, ಜ್ಞಾನದಾತ. ಸಿಟ್ಟಿನಲಿ ಧ್ವಂಸಕೆ ಕೈ ಹಾಕಿದವ, ಅರಿವಾಗುತ್ತಲೇ ರಕ್ಷಿಸುವ!ಉರಿಗಣ್ಣಿನಿಂದ ಮನ್ಮಥನ ಸುಟ್ಟ ಹರ, ರತಿದೇವಿ ಅಂಗಲಾಚಿ ಗೋಳಿಟ್ಟುದ ಕಂಡು ಕರಗಿ ಗುರುವಾಗಿ ಬದುಕಿಸಿದ! ಇಂದ್ರ ತ್ರಿಶಂಕುವಿಗೆ ಸ್ವರ್ಗ ಪ್ರವೇಶ ತಿರಸ್ಕರಿಸಿ ನೂಕಿದ! ಗುರು ವಿಶ್ವಾಮಿತ್ರ…

Girl in a jacket