ಮತ್ತೇ ಬಿಜೆಪಿಯ ಆಂತರ್ಯದ ನಿಗೂಢತೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಸಿಟಿ ರವಿ
ಮೋಡ ಸೂರ್ಯನನ್ನು ಮರೆಮಾಚಿದರೂ ಎಷ್ಟು ಕಾಲ ಎಂದು ಬಿಜೆಪಿಯೊಳಗಿನ ಬೆಳವಣಿಗೆ ಕುರಿತು ಮತ್ತೇ ಒಳಾರ್ಥದ ನಿಗೂಢತೆಯ ಬಗ್ಗೆ ಹೇಳುತ್ತಲೇ ,ನಾನು ನೀಡಿದ ಹೇಳಿಕೆಸದುದ್ದೇಶದಿಂದ ಕೂಡಿರುತ್ತದೆ ಯಾವುದೇ ದುರುದ್ದೇಶವಿಲ್ಲ ಎನ್ನುವ ಮೂಲಕ ಎಲ್ಲರಲ್ಲಿ ಮತ್ತಷ್ಟು ಅಚ್ಚರಿಯನ್ನು ಸಿ ಟಿ ರವಿ ಮೂಡಿಸಿದ್ದಾರೆ. ಬೆಂಗಳೂರು,ಜೂ,೨೧: ಮೋಡ ಸೂರ್ಯನನ್ನು ಮರೆ ಮಾಚಿದರೂ ಎಷ್ಟು ಕಾಲ? ಕೆಲವು ಕಾಲ ಮಾತ್ರ ಸಾಧ್ಯ. ನಾನು ಹೇಳಿದ್ದನ್ನು ಅವರವರು ಹೇಗೆ ಗ್ರಹಿಸುಯತ್ತಾರೋ ಹಾಗೆಯೇ ಅದರ ಅರ್ಥವಾಗುತ್ತದೆ. ಒಳ್ಳೆಯ ದೃಷ್ಟಿಯಿಂದ ಗ್ರಹಿಸಿದರೆ ಒಳ್ಳೆಯದ್ದಾಗುತ್ತದೆ. ಕೆಟ್ಟ ದೃಷ್ಟಿಯಿಂದ…