Girl in a jacket

Daily Archives: July 5, 2021

ಕುತೂಹಲ ಕೆರಳಿಸಿದ ವಿಶ್ವನಾಥ್,ಯತ್ನಾಳ್ ಭೇಟಿ

ಬೆಂಗಳೂರು,ಜು,೦೫:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾಗಬೇಕು ಎಂದು ಒತ್ತಾಯಿಸುತ್ತಿರುವ ಇಬ್ಬರು ಬಿಜೆಪಿ ನಾಯಕರಾದ ಎಚ್.ವಿಶ್ವನಾಥ್ ಮತ್ತು ಬಸವರಾಜ್ ಪಾಟೀಲ್ ಯತ್ನಾಳ್ ಅವರು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಸುಮಾರು ಹೊತ್ತು ಈ ಉಭಯನಾಯಕರು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದ್ದು ಮುಂದಿನ ಬೆಳವಣಿಗೆಗಳಿಗೆ ಕಾರಣ ಮತ್ತು ತಂತ್ರಗಳ ಕುರಿತು ಚರ್ಚಿಸಿದರು ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಇಬ್ಬರ ಭೇಟಿ ಕುತೂಹಲ ಕೆರಳಿಸಿದೆ. ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಸುತ್ತೂರು ಮಠಕ್ಕೆ ಹೋಗಿದ್ರಾ?…

ಕುತೂಹಲ ಮೂಡಿಸಿದ ಸಿಎಂ, ಎಚ್.ಡಿಕೆ ಭೇಟಿ

ಬೆಂಗಳೂರು,ಜು,05: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಾಯಕರಿಬ್ಬರ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಶಾಸಕರಾದ ಸಿ ಎಸ್ ಪುಟ್ಟರಾಜು, ಶ್ರೀನಿವಾಸ್ ಹಾಗೂ ಮಳವಳ್ಳಿ ಶಾಸಕ ಅನ್ನದಾನಿ ಜೊತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿಯ ಕೆಲವು ಪ್ರಮುಖ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಮಂಡ್ಯ ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸದೇ ಸರ್ಕಾರವೇ ಅದನ್ನು ಮುಂದುವರೆಸಬೇಕೆಂದು ಒತ್ತಾಯಿಸಿ ಮಾಜಿ…

ಇಂದಿನಿಂದ ರಾಜ್ಯಾದ್ಯಂತ ಅನ್ ಲಾಕ್

ಬೆಂಗಳೂರು,05: ರಾಜ್ಯದಲ್ಲಿ ಕೊರೊನಾ ಕೊಂಚ ರಿಲೀಫ್​ ನೀಡಿದ್ದ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ನಿಯಮಗಳನ್ನು ಜಾರಿಗೆ ತಂದಿತ್ತು. ಇದೀಗ ಜುಲೈ 5 ರಿಂದ ಅನ್​ಲಾಕ್​ 3.0 ಮಾಡಲು ಹೊರಟಿರುವ ಸರ್ಕಾರ ಕೆಲವು ನಿರ್ಭಂದಗಳೊಂದಿಗೆ ಅನ್​ಲಾಕ್​ ಘೋಷಣೆ ಮಾಡಿದೆ. ಅದರಂತೆ ಇಂದಿನಿಂದ ಇಡೀ ರಾಜ್ಯ ಎಂದಿನಂತೆ ಸಹಜವಾಗಿ ಇರಲಿದ್ದು, ಎಲ್ಲಾ ಚಟುವಟಿಕೆಗಳು ಕಾರ್ಯನಿರ್ವಹಿಸಲಿವೆ. ಈ ಅವಕಾಶ ಅಥವಾ ಅನುಮತಿ ಕೇವಲ 14 ದಿನಗಳ ಕಾಲ ಮಾತ್ರ ಇರಲಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ ಈ ಸಮಯದಲ್ಲಿ…

ಎಲ್ಲರೊಳಗೊಂದಾಗು ಮಂಕುತಿಮ್ಮ

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ‌‌‌        ಸಿದ್ಧಸೂಕ್ತಿ : ಎಲ್ಲರೊಳಗೊಂದಾಗು ಮಂಕುತಿಮ್ಮ. ಡಿವಿಜಿ ಎಂದೇ ಖ್ಯಾತರಾದವರು ಡಿ. ವಿ. ಗುಂಡಪ್ಪ. ಇವರ ಮಂಕುತಿಮ್ಮನ ಕಗ್ಗ ಕನ್ನಡದ ಭಗವದ್ಗೀತೆ! ಬಾಲ್ಯ ಯೌವನ, ರೋಗಿ ನಿರೋಗಿ, ಶಿಕ್ಷಿತ ಅಶಿಕ್ಷಿತ, ಬಡವ ಶ್ರೀಮಂತ, ಸ್ತ್ರೀ ಪುರುಷ, ಆ ಧರ್ಮ ಈ ಧರ್ಮ, ವೈವಿಧ್ಯದ ಪ್ರತಿ ವ್ಯಕ್ತಿಯ ಬದುಕು ತರ ತರ! ಸುಖಕ್ಕಿಂತ ದುಃಖ ಹೆಚ್ಚು! ಯಾವುದು ಸರಿ? ಯಾವುದು ತಪ್ಪು? ಎಂದು ನಿರ್ಧರಿಸಲಾಗದ ಗೊಂದಲದ ಗೂಡು! ಅದಕ್ಕಿಲ್ಲಿದೆ…

Girl in a jacket