ಜೈಲಿನಲ್ಲಿದ್ದುಕೊಂಡೇ ಸ್ಕೆಚ್; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರ ದಾಳಿ
ಬೆಂಗಳೂರು, ಜು.10: ಜೈಲಿನಲ್ಲಿದ್ದುಕೊಂಡೆ ಕಿಡಿಗೇಡಿಗಳು ಇತ್ತೀಚೆಗೆ ನಗರದಲ್ಲಿ ನಡೆದ ಕೃತ್ಯಗಳಿಗೆ ಸ್ಕೆಚ್ ಹಾಕಿದ್ದರು ಎನ್ನುವ ಅಂಶ ಈಗ ಬಯಲಿಗೆ ಬಂದಿದೆ. ಈ ಆಧಾರದ ಮೇಲೆ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಡೀರ್ ದಾಳಿ ನಡೆಸಿದರು. ಇತ್ತೀಚೆಗೆ ಶಾಸಕ ಆರವಿಂದ್ ಬೆಲ್ಲದ್ ಅವರು ನನ್ನ ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದರ ಜತೆಗೆ ಜೈಲಿನಲ್ಲಿರುವ ವ್ಯಕ್ತಿಯೊಬ್ಬ ನನಗೆ ದೂರವಾಣಿ ಕರೆ ಮಾಡಿದ್ದ ಎಂದು ಆರೋಪಿಸಿದ್ದರು.ಇದರ ಜತೆಗೆ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಹಾಗೂ ಗೋವಿಂದಪುರ ಪೊಲೀಸ್…