Girl in a jacket

Daily Archives: July 10, 2021

ಜೈಲಿನಲ್ಲಿದ್ದುಕೊಂಡೇ ಸ್ಕೆಚ್; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರ ದಾಳಿ

ಬೆಂಗಳೂರು, ಜು.10: ಜೈಲಿನಲ್ಲಿದ್ದುಕೊಂಡೆ ಕಿಡಿಗೇಡಿಗಳು ಇತ್ತೀಚೆಗೆ ನಗರದಲ್ಲಿ ನಡೆದ ಕೃತ್ಯಗಳಿಗೆ ಸ್ಕೆಚ್ ಹಾಕಿದ್ದರು ಎನ್ನುವ ಅಂಶ ಈಗ ಬಯಲಿಗೆ ಬಂದಿದೆ. ಈ ಆಧಾರದ ಮೇಲೆ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಡೀರ್ ದಾಳಿ ನಡೆಸಿದರು. ಇತ್ತೀಚೆಗೆ ಶಾಸಕ ಆರವಿಂದ್ ಬೆಲ್ಲದ್ ಅವರು ನನ್ನ ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದರ ಜತೆಗೆ ಜೈಲಿನಲ್ಲಿರುವ ವ್ಯಕ್ತಿಯೊಬ್ಬ ನನಗೆ ದೂರವಾಣಿ ಕರೆ ಮಾಡಿದ್ದ ಎಂದು ಆರೋಪಿಸಿದ್ದರು.ಇದರ ಜತೆಗೆ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಹಾಗೂ ಗೋವಿಂದಪುರ ಪೊಲೀಸ್…

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲೊಲ್ಲ; ಸುಮಲತಾ

ಬೆಂಗಳೂರು,ಜು,10: ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ‌ ಎಂದಿರುವ ಸಂಸದೆ ಸುಮಲತಾ ಅವರು,ರವೀಂದ್ರ ಶ್ರೀಕಂಠಯ್ಯ ಹೇಳಿದಂತೆ ನಡೆದುಕೊಳ್ಳಲಾಗಲ್ಲ. ಒಬ್ಬ ಸಂಸದೆಯಾಗಿ ನನ್ನ ಜವಾಬ್ದಾರಿ ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ಟಿ.ಎ. ಶರವಣ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ಕೇಳಿದಾಗ ಶರವಣ ಯಾರು ಎಂಬುದೇ ನನಗೆ ಗೊತ್ತಿಲ್ಲ. ಹಾಗಾಗಿ ಅವರ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ದಿಶಾ ಸಭೆಯಲ್ಲಿ ಮಾತಾಡಿದ್ದನ್ನೇ ಪ್ರಸ್ತಾಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರವನ್ನು ನಾನು…

ಅನ್ನದಾತುರಕ್ಕಿಂತ ಚಿನ್ನದಾತುರ ತೀಕ್ಷ್ಣ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ‌‌‌‌‌‌‌                    ಸಿದ್ಧಸೂಕ್ತಿ : ಅನ್ನದಾತುರಕ್ಕಿಂತ ಚಿನ್ನದಾತುರ ತೀಕ್ಷ್ಣ ಬದುಕಿಗೆ ಬೇಕು ನೆಲ ಜಲ ಗಾಳಿ ಆಕಾಶ ಅಗ್ನಿ ಆಹಾರ! ಪರಮಾತ್ಮ ಸೃಜಿಸಿ ಸೃಜಿಸುತ್ತಲಿಹನು. ಎಲ್ಲವನು ತಾನು ತನ್ನವರೇ ನುಂಗುವ ದಾಹ ನರನಿಗೆ. ಹೊಟ್ಟೆ ತುಂಬುವಷ್ಟು ಉಣ್ಣುವ ತವಕ ತಪ್ಪಲ್ಲ! ತಾನು ತನ್ನವರೇ ಉಣುವ ಆಶೆ ಇಣುಕುವುದು ತಪ್ಪು! ಪಂಕ್ತಿಯಲಿ ಲಾಡು ಕೈಚೀಲ ಸೇರುವುದು! ಇತರ ಜೀವರಾಶಿಗೆ ಅಂದಂದಿನ ಆಹಾರ, ಸ್ವಲ್ಪ…

3ನೇ ಅಲೆಗೆ ಆಮ್ಲಜನಕ ಸೇರಿದಂತೆ ಎಲ್ಲಾ ವೈದ್ಯಕೀಯ ಸೌಂಕರ್ಯಗಳ ಸಿದ್ದತೆ ಮಾಡಿಕೊಂಡ ಕೇಂದ್ರ

ನವದೆಹಲಿ,ಜು10: ಕೋವಿಡ್‌–19ರ ಎರಡನೇ ಅಲೆ ಸಂದರ್ಭದಲ್ಲಿ ಆದ ಕೆಲ ವೈದ್ಯಕೀಯ ಸೌಕರ್ಯಗಳ ತೊಂದರೆಯಿಂದ ಪಾಠ ಕಲೆತ ಕೇಂದ್ರ ಈಗ ಮೂರನೇ ಅಲೆ ಮುಂಜಾಗೃತೆ ವಹಿಸಿ ಬೇಕಾದ ಎಲ್ಲಾ ಸೌಕರ್ಯಗಳಿಗೆ ಮುಂದಾಗಿದೆ. ದೇಶದಾದ್ಯಂತ ವೈದ್ಯಕೀಯ ಆಮ್ಲಜನಕ ಪೂರೈಕೆ ಹೆಚ್ಚಳದ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ್ದಾರೆ. 1500ಕ್ಕೂ ಹೆಚ್ಚು ಪಿಎಸ್‌ಎ ಮಾದರಿಯ ಆಮ್ಲಜನಕ ಉತ್ಪಾದನೆ ಘಟಕಗಳು ಶೀಘ್ರವೇ ಕಾರ್ಯಾರಂಭ ಮಾಡಲಿವೆ ಎಂಬ ಮಾಹಿತಿಯನ್ನು ಪ್ರಧಾನಿಗೆ ಅಧಿಕಾರಿಗಳು ನೀಡಿದ್ದಾರೆ. ಈ ಘಟಕಗಳ ಮೂಲಕ, ನಾಲ್ಕು…

Girl in a jacket