Girl in a jacket

Daily Archives: July 17, 2021

ಕಾವೇರಿ ಹೋರಾಟಗಾರ ,ಮಾಜಿ ಸಂಸದ ಜಿ.ಮಾದೇಗೌಡ ನಿಧನ

ಮಂಡ್ಯ,ಜು,17: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ, ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೋರಾಟಗಾರ ಜಿ.ಮಾದೇಗೌಡ (92) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾರೆ. 1980ರ ದಶಕದಲ್ಲಿ ಆರ್​ ಗುಂಡೂರಾವ್​ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ…

೨೬ ಕ್ಕೆ ಬಿಜೆಪಿ ಶಾಸಕಾಂಗ ಸಭೆ-ಬಿಎಸ್‌ವೈ

ಬೆಂಗಳೂರು,ಜು,೧೭: ಇದೇ ೨೬ ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಾಸಕಾಂಗ ಸಭೆ ಕರೆಯುವ ಮೂಲಕ ವಿಶೇಷ ಕುತೂಹಲ ಮೂಡಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಇಂದು ಸಂಚೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ತಮ್ಮ ನೇತೃತ್ವದ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ೨೬ ರಂದು ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ‘ನಾಯಕತ್ವ ಬದಲಾವಣೆ ಅಥವಾ ಪರ್ಯಾಯ ನಾಯಕತ್ವದ ಕುರಿತು ನನ್ನ ಜತೆ ಯಾರೂ ಈವರೆಗೆ ಚರ್ಚಿಸಿಲ್ಲ. ನಾನು ಮುಖ್ಯಮಂತ್ರಿಯಾಗಿ ಜುಲೈ ೨೬ಕ್ಕೆ ಎರಡು ವರ್ಷ…

೨೬ ರ ನಂತರ ಬಿಎಸ್‌ವೈ ರಾಜೀನಾಮೆ ನೀಡುತ್ತಾರಾ..?

ನವದೆಹಲಿ,ಜು,೧೭: ಇದೇ ೨೬ ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತದೆ ಈ ಸಂಭ್ರಮವನ್ನು ಆಚರಿಸಿಕೊಂಡ ನಂತರ ಅವರು ಪದತ್ಯಾಗ ಮಾಡುತ್ತಾರೆ ಎನ್ನುವುದು ಈಗ ಖಚಿತವಾಗುತ್ತಿವೆ. ಹೌದು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ತಾವು ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ ಹೀಗಾಗಿ ಒಂದು ತಿಂಗಳ ಅವಕಾಸ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಯಡಿಯೂರಪ್ಪ ಅವರು ಪ್ರಧಾನಿ ಅವರನ್ನು ಭೇಟಿಯಾಗಿ ರಾಜ್ಯದ ಮಹತ್ವದ ಯೋಜನೆಯಾದ ಮೇಕೆದಾಟು…

`ಟಕೀಲಾ’ ಹಾಡಿಗೆ ದ್ವನಿಮುದ್ರಣ

ಕೊರೊನಾ ಸಂಕಷ್ಟದಲ್ಲಿ ಲಾಕ್‌ಡಾನ್ ಹಿನ್ನೆಲೆಯಲ್ಲಿ ಸ್ತಗಿತಗೊಂಡಿದ್ದ ಚಿತ್ರಗಳ ಚಿತ್ರೀಕರಣ ಮತ್ತೇ ಆರಂಭವಾಗಿವೆ; ಈಗ ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ (ವಿದ್ಯಾರ್ಥಿ, ಮುನಿಯ, ಜನ್‌ಧನ್) ನಿರ್ಮಿಸುತ್ತಿರುವ ಟಕೀಲಾಕ್ಕೆ ಇದೇ ೨೬ ರಿಂದ ೨ನೇ ಹಂತದ ಚಿತ್ರೀಕರಣ ಅಲ್ಲದೇ ನಂದಿನಿ ಬಡಾವಣೆಯ ಟಾಪ್ ಸ್ಟಾರ್ ರೇಣು ಸ್ಟುಡಿಯೋವಿನಲ್ಲಿ ನಿರ್ದೇಶಕ ಕೆ.ಪ್ರವೀಣ್ ನಾಯಕ್ ರಚಿಸಿರುವ ನಿನ್ನ ಕಣ್ಣಿನಲಿ ಕಣ್ಣ ಭಾಷೆಯಲಿ ಬರೆದೆ ಪ್ರಣಯ ಕವಿತೆ, ಮಾತು ಬಾರದೆ ಮೂಕನಾಗಿರಲು ಎದೆಯ ಒಳಗೆ ಅವಿಗೆ ಮತ್ತು ದಂ ಮಾರೋ…

ಪ್ರೇಮಂ ಚಿರಂ ಚಿತ್ರ ಬಿಡುಗಡೆಗೆ ಸಿದ್ದ

ಧೃತಿ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸ್ನೇಹಿತರು ಜೊತೆಗೂಡಿ ನಿರ್ಮಿಸಿರುವ ಪ್ರೇಮಂ ಚಿರಂ ಚಿತ್ರಕ್ಕೆ ಡಬ್ಬಿಂಗ್ ಕಾರ್ಯ ಪೂರ್ಣಗೊಂಡಿತು. ಛಾಯಾಗ್ರಹಣ-ಸಂಗೀತ ರೋಹನ್ ದೇಸಾಯಿ, ಪೋಸ್ಟ್ ಪ್ರೊಡಕ್ಷನ್ಸ್ – ಆರ್.ಡಿ.ಸ್ಟುಡಿಯೋ, ಸಾಹಿತ್ಯ – ಹರ್ಷವರ್ಧನ ಹೆಗಡೆ, ರಜತ್ ಸೂರ್ಯ, ಪಾರ್ವತಿ ಸ್ವಪ್ನ, ಸಿರಿ ಶ್ರೀನಿವಾಸ್, ಸಹನಿರ್ದೇಶನ – ದೇವರಾಜ್ ಎಸ್. ಅಣ್ಣಯ್ಯ, ಸಹನಿರ್ಮಾಪಕರು – ತುಳಜಾರಾಂ ಸಿಂಗ್ ಠಾಕೂರ್, ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಶ್ರೀನಿವಾಸ್, ೫ ವಿಭಿನ್ನ ಪ್ರೇಮಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ – ನೀನಾಸಂ ಠಾಕೂರ್, ಪ್ರೀತಿ ಚೇಷ್ಠ (ಮುಂಬೈ),…

ತಣ್ಣಗಿರಿಸಾತ್ಮವನು ಮಂಕುತಿಮ್ಮ

ಸಿದ್ಧಸೂಕ್ತಿ :                 ತಣ್ಣಗಿರಿಸಾತ್ಮವನು ಮಂಕುತಿಮ್ಮ. ಬಹುತೇಕರಿಗೆ ಕ್ಷಣ ಕ್ಷಣ ಆತಂಕ! ಇವತ್ತು ಹೀಗೆ, ನಾಳೆ ಏನು ಕಾದಿದೆಯೋ? ಎಂಬ ಲೆಕ್ಕ! ಶತ್ರುವಿಗೆ ಗಂಡು ಮಗು ಹುಟ್ಟಿದರೆ, ಇವರಿಗೆ ನಡುಕ! ಪಕ್ಕದ ಮನೆಯವರಿಗೆ ಕೊರೋನಾ ಬಂದರೆ ಇವರ ಆತಂಕ ಹೇಳಲಾಗದು! ಗಂಡನಿಗೆ ಕೋರೋನಾ, ಹೆಂಡತಿಗೆ ಖಿನ್ನತೆ! ಗಂಡನ ಕೊರೋನಾ ವಾಸಿ, ಹೆಂಡತಿಯ ಖಿನ್ನತೆ ಗಟ್ಟಿ! ಇಂಥವರೊಬ್ಬರು ನಮ್ಮ ಬಳಿ ಬಂದಾಗ ಕೇಳಿದೆ:ಈ ನಿಮ್ಮ ಗಂಡ ಹುಟ್ಟಿರುವುದನ್ನು ಖಾತರಿಪಡಿಸಿಕೊಂಡ…

Girl in a jacket