ರಾಹುಲ್ ಗಾಂಧಿ ಜೊತೆ ಸಿದ್ದು ಪ್ರತ್ಯೇಕ ಮಾತುಕತೆ; ಪಕ್ಷದಲ್ಲಿ ತಳಮಳ
ಬೆಂಗಳೂರು, ಜು,21:ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಸಿಎಂ ವಿಚಾರವಾಗಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಪ್ರತ್ಯೇಕವಾಗಿ ಮಾತನಾಡಿರುವುದು ಕಾಂಗ್ರೆಸ್ ನಾಯಕರಲ್ಲಿ ತಳಮಳಕ್ಕೆ ಕಾರಣವಾಗಿದೆ . ಮುಂದಿನ ಸಿಎಂ ವಿಚಾರವಾಗಿ ಸೃಷ್ಟಿಯಾಗಿರುವ ಬಿಕ್ಕಟ್ಟು ಪರಿಹರಿಸಕೆಂದೆ ದೆಹಲಿಗೆ ಕರೆಸಿಕೊಂಡು ಒಗ್ಗಟ್ಟಿನಲ್ಲಿ ಮುನ್ನಡೆಯಿರಿ ಎಂದು ಸೂಚಿಸಿದ್ದರಾದರೂ ಸಿದ್ದರಾಮಯ್ಯ ಜೊತೆಗಿನ ಪ್ರತ್ಯೇಕ ಮಾತುಕತೆ ಮಾತ್ರ ಎಲ್ಲರಲ್ಲೂ ಅಚ್ಚರಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ…