Girl in a jacket

Daily Archives: July 30, 2021

ಪ್ರಧಾನಿ ಭೇಟಿ ಮಾಡಿ ಚರ್ಚಿಸಿದ ಸಿಎಂ ಬೊಮ್ಮಾಯಿ

ನವದೆಹಲಿ,ಜು,೩೦: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ದೆಹಲಿ ಪ್ರಯಾಣ ಬೆಳಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಬಿಜೆಪಿ ವರಿಷ್ಠರ ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಂಗ್ ಶೇಖಾವತ್ ಅವರನ್ನೂ ಭೇಟಿ ಮಾಡಿದ್ದು ರಾಜ್ಯದ ಸಂಸದರಿಗೆ ಔತಣ ಕೂಟ ಆಯೋಜಿಸಿದ್ದರು. ಹುಬ್ಬಳ್ಳಿ-ಧಾರವಾಡಕ್ಕೆ…

ಸಿನಿಮಾ ರಂಗದಲ್ಲಿ ಕಾಸ್ಟ್ ಕೌಚಿಂಗ್ ತಲೆಹಿಡುಕರ ಹಾವಳಿ!!

Writing- ಪರಶಿವ ಧನಗೂರು ಈಗ ಸದ್ಯಕ್ಕೆ ಭಾರತೀಯ ಸಿನಿಮಾ ರಂಗದಲ್ಲಿ ನಟಿ ಶಿಲ್ಪಾ ಶೆಟ್ಟಿಯ ಗಂಡ ರಾಜ್ ಕುಂದ್ರಾನ ನೀಲಿಚಿತ್ರಗಳರ್ಯಾಕೆಟ್ ನಿಂದ ಕಲಾ ಮಾಧ್ಯಮಕ್ಕೆ ಕಳಂಕ ಮೆತ್ತುಕೊಂಡು ಭಾರತೀಯ ಚಿತ್ರರಂಗವೇ ಜಗತ್ತಿನೆದುರು ತಲೆತಗ್ಗಿಸುವಂತಾಗಿದೆ. “ಯಂತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ..!” ಎಲ್ಲಿ ಮಹಿಳೆಯರನ್ನು ಗೌರವಾದರಗಳಿಂದ ಕಾಣಲಾಗುತ್ತದೋ ಅಲ್ಲಿ ದೇವಾನೂ ದೇವತೆಗಳಿರುತ್ತಾರೆ. ಎಂದು ಶತಮಾನಗಳಿಂದಲೂ ಪಠಿಸುತ್ತಲೇ ಬರುತ್ತಿರುವ, ದೇಶದ ಉದ್ದಗಲಕ್ಕೂ ಸಾವಿರಾರು ಹೆಣ್ಣು ದೇವತೆಗಳ ದೇವಾಲಯಗಳನ್ನು ಕಟ್ಟಿಸಿ, ದಿನನಿತ್ಯ ಪೂಜೇ ಪುರಸ್ಕಾರ ಗಳಲ್ಲಿ ತೊಡಗಿರುವ, ಭಾರತೀಯರಾದ…

ಕೊರೊನಾ ಹೆಚ್ಚಳ; ಗಡಿಗಳಲ್ಲಿ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ

ನವದೆಹಲಿ, ಜು, ೩೦:ಪಕ್ಕದ ಕೇರಳ ಸೇರಿದಂತೆ ಪಕ್ಕದ ರಾಜ್ಯಗಳಲ್ಲಿ ಕೊರೊನಾ ಹೆಚ್ಳವಾಗುತ್ತಿದ್ದು ಗಡಿ ಭಾಗಗಳಲ್ಲಿ ಹೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಶುಕ್ರವಾರ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿದ ಅವರು, ರಾಜ್ಯದ ಕೊರೊನಾ ಸ್ಥಿತಿಗತಿ ಕುರಿತು ಮಾತನಾಡಿದ್ದಾರೆ. ಕೊರೊನಾ ಮುಂದಿನ ಅಲೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ…

ಶತ್ರುಗಳ ಆಶೀರ್ವಾದ!

‌‌‌‌                         ಸಿದ್ಧಸೂಕ್ತಿ : ಶತ್ರುಗಳ ಆಶೀರ್ವಾದ! ವಾಹನದಲ್ಲಿ ಬರೆದಿತ್ತು:ಶತ್ರುಗಳ ಆಶೀರ್ವಾದ. ಆಶ್ಚರ್ಯ! ಗುರು- ಹಿರಿ-ಕಿರಿ – ಹಿತೈಷಿಗಳು ಆಶೀರ್ವದಿಸಬಲ್ಲರು. ಅದು ನೀಡುವುದು ಉತ್ತಮ ಫಲ ಅಭಿವೃದ್ಧಿ! ಯಡಿಯೂರಪ್ಪರ ಆಶೀರ್ವಾದ ಬೊಮ್ಮಾಯಿಯ ಮುಖ್ಯಮಂತ್ರಿಯಾಗಿಸಿದಂತೆ! ಆದರೆ ಶತ್ರುಗಳು ಶಪಿಸುವರು, ಆಶೀರ್ವದಿಸರು! ಶಾಪ ಕಂಟಕ, ವರವಲ್ಲ! ನಿಜ. ಆದರೂ ಶತ್ರುಗಳ ಶಾಪ ಕಾಟವೂ ವರವಾಗಬಲ್ಲುದು! ಶ್ರೀಗಂಧವನ್ನು ತೇಯ್ದಂತೆ ಹೆಚ್ಚು ಸುವಾಸನೆ ಬೀರುವಂತೆ, ಚಿನ್ನಕ್ಕೆ ಪುಟ…

Girl in a jacket