ಯಾರೇ ಅಡ್ಡಿಪಡಿಸಿದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ; ಸಿಎಂ
ಬೆಂಗಳೂರು, ಜು,31: ಮೇಕೆ ದಾಟು ಯೋಜನೆಗೆ ಯಾರೆ ಅಡ್ಡಬಂದರೂ ನಿಲ್ಲುವುದಿಲ್ಲ ಯೋಜನೆಯನ್ನು ಮಾಡೀಯೇ ತೀರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಈ ಹಿಂದೆಯೇ ತಿಳಿಸಿದ್ದರು. ಆದರೆ ಈಗ ಮೇಕೆದಾಟು ಯೋಜನೆ ವಿರೋಧಿಸಿ ಕೆ.ಅಣ್ಣಾಮಲೈ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಣ್ಣಾಮಲೈ ವಿಚಾರ…