Girl in a jacket

Daily Archives: August 6, 2021

ಮಗುವಿನ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಪೌಷ್ಟಿಕ ಆಹಾರಗಳು

ಲೇಖಕರು :ರೆಶ್ಮಿ ರಾಜ್‌ಕುಮಾರ್ಸೀನಿಯರ್ ಹೆಲ್ತ್ ಕೋಚ್ ಮತ್ತು ನ್ಯೂಟ್ರಿಷನಿಸ್ಟ್ಮೆಡಾಲ್ ಬ್ಲೂಮ್ ಮಗುವಿನ  ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಪೌಷ್ಟಿಕ ಆಹಾರಗಳು ಪಾಲನೆ/ ಪೇರೆಂಟಿಂಗ್ ಒಂದು ಸವಾಲಿನ ಪ್ರಕ್ರಿಯೆ. ನಿಮ್ಮ ಮಕ್ಕಳು ಚೆನ್ನಾಗಿ ತಿನ್ನುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಪೋಷಕರು ಪ್ರತಿದಿನ ಎದುರಿಸುತ್ತಿರುವ ತೊಂದರೆಗಳಲ್ಲಿ ಒಂದಾಗಿದೆ. ಮಕ್ಕಳಲ್ಲಿ COVID-19 ಪ್ರಕರಣಗಳ ಹೆಚ್ಚಳ ಮತ್ತು ಲಸಿಕೆಗಳ ಕೊರತೆಯಿಂದಾಗಿ, ನಿಮ್ಮ ಮಗುವಿನ ಪ್ರತಿರಕ್ಷಣಾ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ. ಆಪ್ಟಿಮಲ್ ಆರೋಗ್ಯವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ…

ಹಾಡೆಂಬ ಕಲಾರಾಧನೆಯ ಬೆಂಬತ್ತಿ…

ಹಾಡೆಂಬ ಕಲಾರಾಧನೆಯ ಬೆಂಬತ್ತಿ… ಆಗಿನ್ನೂ ಮನೆ ಮನೆ ಅಂಗಳಗಳಲ್ಲೇ ಜರುಗುತಿದ್ದ ಮದುವೆಗಳು.ಹಂದರದ ಕಂಬ ನೆಡುವ,ತೆಂಗಿನಗರಿಗಳನ್ನ ಹುಡುಕಿ ತರುವ,ಎಲ್ಲರೂ ಸೇರಿ ಮಾವಿನ ತೋರಣ ಕಟ್ಟುವ, ದೊಡ್ಡ ದೊಡ್ಡ ಹಂಡೆಗಳು,ಡ್ರಮ್ಮಗಳಿಗೆ ಊರಾಚೆಯ ಎರಡು ಮೂರು ಕಿಲೋಮೀಟರ್ ಗಳಿಂದ ಸರತಿ ಪ್ರಕಾರವಾಗಿ ಓಣಿಯ ಹರೆಯದವರೆಲ್ಲಾ ಸೇರಿ ನೀರು ಹೊತ್ತು ತರುವ,ಹೆಣ್ಣು ಮಕ್ಕಳು ಕೋಣೆ ತುಂಬಾ ಮನೆಗೊಂದು ಆಳಿನಂತೆ ಬಂದು ಕಲ ಕಲ ಮಾಡುತ್ತಾ ಅಡುಗೆಗೆ ತಯಾರಿ ನಡೆಸುತ್ತಿರುವಾಗಲೇ ಬಣಗಾರ ಕೆಂಚಪ್ಪನೋ,ಸಂಗದ ಮನೆ ಹೇಮಣ್ಣನೋ ಬಂದು ” ನಗು ನಗುತಾ ನಲೀ ನಲೀ…

ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಸಿಎಂ

ಬೆಂಗಳೂರು, ಆ,06:ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುವುದಲ್ಲದೆ, ನ್ಯಾಯಾಂಗ ಇನ್ನಷ್ಟು ಮಾನವೀಯ ಹಾಗೂ ಜನಸ್ನೇಹಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ  ಅಭಿಪ್ರಾಯಪಟ್ಟರು. ಅವರು ಇಂದು ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠವು ಏರ್ಪಡಿಸಿದ್ದ “ಕರ್ನಾಟಕದಲ್ಲಿ ಮಿತಾಕ್ಷರ, ವಚನ ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು- ಒಂದು ಪರಿಶೋಧನೆ” ಎಂಬ ವಿಷಯದ ಕುರಿತ ವೆಬಿನಾರ್ ಅನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದ ವಚನ, ದಾಸ ಸಾಹಿತ್ಯ…

ಕಂಚಿನ ಪದಕದ ಕನಸು ಭಗ್ನ-ಗ್ರೇಟ್‌ಬ್ರಿಟನ್ ಪಾಲಾದ ಕಂಚಿನ ಪದಕ

ಟೋಕಿಯೊ,ಆ,೦೬: ಕಂಚಿನ ಪದಕ ಗೆಲ್ಲುವ ತವಕದಲ್ಲಿದ್ದ ಭಾರತೀಯ ಹಾಕಿ ತಂಡದ ಕನಸು ಭಗ್ನವಾಗಿದೆ. ಗ್ರೇಟ್ ಬ್ರಿಟನ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತೀಯ ಮಹಿಳಾ ಹಾಕಿ ಸೋಲು ಕಾಣುವ ಮೂಲಕ ಕಂಡಿದ್ದ ಕನಸು ತೀವ್ರನಿರಾಸೆಯಾಯಿತು. ಶುಕ್ರವಾರ ಬೆಳಗ್ಗೆ ಮುಕ್ತಾಯಾದ ಪಂದ್ಯದಲ್ಲಿ ಭಾರತ ತಂಡ ಗ್ರೇಟ್ ಬ್ರಿಟನ್ ವಿರುದ್ಧ ೧ ಗೋಲುಗಳ ಅಂತರದಲ್ಲಿ ಸೋಲು ಕಂಡಿದೆ. ಗ್ರೇಟ್ ಬ್ರಿಟನ್ -ಭಾರತ ಮಹಿಳಾ ಹಾಕಿ ತಂಡದ ನಡುವೆ ಇಂದು ಮುಕ್ತಾಯವಾದ ಕಂಚಿನ ಪದಕ ಬೇಟೆಯಲ್ಲಿ ೪-೩ ಗೋಲುಗಳ ಅಂತರ ಕಂಡುಬಂದು ಭಾರತ…

ವಿಜಯನಗರ ಕಾಲದ ನೌಕಾಪಡೆಯೂ, ಸಮುದ್ರ ವ್ಯಾಪಾರವೂ . . .

ವಿಜಯನಗರ ಕಾಲದ ನೌಕಾಪಡೆಯೂ, ಸಮುದ್ರ ವ್ಯಾಪಾರವೂ . . . ಭಾರತೀಯರಿಗೂ ಸಮುದ್ರಕ್ಕೂ ಅವಿನಾಭಾವ ನಂಟಿದೆ. ಇದಕ್ಕೆ ಕಾರಣ ಭಾರತದ ಮೂರು ದಿಕ್ಕುಗಳಲ್ಲೂ ಹರಡಿರುವ ಸಮುದ್ರ. ಭಾರತದ ವಿದೇಶಿ ವ್ಯಾಪಾರ ಅದರಲ್ಲೂ ಸಮುದ್ರ ವ್ಯಾಪಾರದ ಪ್ರಾಚೀನತೆ ಸಿಂಧೂ ನಾಗರೀಕತೆಯವರೆಗೂ ಹೋಗುತ್ತದೆ. ಗುಜರಾತಿನ ಲೋಥಾಲ್ ಹಡಗುಕಟ್ಟೆಯು ಇದಕ್ಕೆ ಪ್ರಮುಖ ಆಧಾರವೆಂಬುದು ತಿಳಿದೇ ಇದೆ. ಸಿಂಧೂ ನಾಗರೀಕತೆಯ ಮುದ್ರಿಕೆ ಮತ್ತಿತರ ವಸ್ತುಗಳು ಪರ್ಶಿಯಾ, ಸುಮೇರಿಯ, ಈಜಿಪ್ಟ್ ಮೊದಲಾದ ನಾಗರೀಕತೆಗಳಲ್ಲಿ ಕಂಡುಬಂದಿರುವುದೂ ಮುಖ್ಯ. ಸಮುದ್ರದೊಂದಿಗಿನ ನಂಟು ದಕ್ಷಿಣ ಭಾರತದಲ್ಲಿ ಆಳ್ವಿಕೆ ಮಾಡಿದ…

ಶಿವರಾಣಿ ದೇವಿ ಎಂಬ ಬರೆಹಗಾರ್ತಿ ಮತ್ತು ಪ್ರೇಮ್ ಚಂದ್ ಪತ್ನಿ

ಶಿವರಾಣಿ ದೇವಿ ಎಂಬ ಬರೆಹಗಾರ್ತಿ ಮತ್ತು ಪ್ರೇಮ್ ಚಂದ್ ಪತ್ನಿ ಪ್ರಚಂಡ ಪ್ರಸಿದ್ಧ ಜೀವನ ಸಂಗಾತಿಯ ನೆರಳಿನಲ್ಲಿ ಕಳೆದೇ ಹೋದ ಪತ್ನಿಯರು, ಪತಿಯರಿಗೆ ಲೆಕ್ಕವಿಲ್ಲ. ಆದರೆ ಹಿಂದೀ ಉರ್ದುವಿನಲ್ಲಿ ಬರೆದವರು ಮಾನವತಾವಾದಿ ಲೇಖಕ ಮುನ್ಷಿ ಪ್ರೇಮ್ ಚಂದ್. ಅವರ ಪತ್ನಿ ಶಿವರಾಣಿ ದೇವಿ ಪತಿಯ ಪ್ರಕಾಶಮಯ ಪ್ರಭಾವಳಿಯಲ್ಲೂ ಕಳೆದ ಹೋಗದೆ ಹೊಳೆದವರು. ಸ್ವಂತ ಅಸ್ಮಿತೆ ಉಳಿಸಿಕೊಂಡವರು. ‘ನಮ್ಮ ಕನಸಿನ ರಾಷ್ಟ್ರೀಯತೆಯಲ್ಲಿ ಜನ್ಮಜಾತ ವರ್ಣಗಳ ಗಂಧಗಾಳಿಗೂ ಅವಕಾಶ ಇರದು. ಅದು ಶ್ರಮಿಕರು ಮತ್ತು ರೈತರ ಸಾಮ್ರಾಜ್ಯ. ಬ್ರಾಹ್ಮಣ ಕಾಯಸ್ಥ…

ಮುನುಷ್ಯನಿಗಿಂತ ಮುನುಷ್ಯತ್ವ ದೊಡ್ಡದು

ಶಿಕಾರಿಪುರ,ಅ,೦೬:ಸದಸ್ಯರ ಹಿತ ಕಾಯುವುದು ಕಷ್ಟ್ಟಕ್ಕೆ ಸ್ಪಂದಿಸುವುದು ಒಬ್ಬ ಅಭಿವೃದ್ದಿ ಅಧಿಕಾರಿ ಕೆಲಸ ಮನುಷ್ಯ ಗಿಂತ ಅವನಲ್ಲಿಯ ಮನುಷ್ಯತ್ವ ದೊಡ್ಡದು ಅದಕ್ಕೆ ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಇದೆ ಎಂದು ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಅಭಿಪ್ರಾಯಿಸಿದರು . ಮಂಜುನಾಥ್ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಎಲ್‌ಐಸಿ ಏಜೆಂಟರು. ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾವು ಕೆಲಸಮಾಡುವ ಜಾಗದ ಜೊತೆಯಲ್ಲಿ ಇರುವವರು. ಕುಟುಂಬ ದವರತೆ ಇರಬೇಕು ಸ್ನೇಹ ಪ್ರೀತಿ ಸಂಪಾದಿಸಿ ಗೌರವದಿಂದ ನೋಡಿದಾಗಲೇ ನಂಬಿಕೆ ಬೆಳೆದು.…

ಶರವಾತಿ ಗ್ಯಾಸ್ ಏಜೆನ್ಸಿ ರದ್ದತಿಗೆ ಒತ್ತಾಯ

ಶಿಕಾರಿಪುರ,ಆ,೦೬: ರಾಜಕೀಯ ನಾಯಕ ಆರ್ಶೀವಾದಿಂದ ದಬ್ಬಾಳಿಕೆ ನಡೆಸುತ್ತಿರುವ ನಿಗಧಿಗಿಂತ ಹೆಚ್ಚು ಹಣ ಸಂಗ್ರಹಿಸುತ್ತಿರುವ ಶರಾವತಿ ಗ್ಯಾಸ್ ಏಜೆನ್ಸಿಯನ್ನು ರದ್ದು ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿಮಾಲತೇಶ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ರವರ ಬೆಂಬಲದಿಂದ ಭಾರತ್ ಗ್ಯಾಸ್ ಕಂಪನಿಯ ಶರಾವತಿ ಗ್ಯಾಸ್ ಏಜೆನ್ಸಿ ಮಾಲೀಕ ಮರಿ ಸ್ವಾಮಿಯವರು ತಾಲೂಕಿನ ಮತ್ತಿ ಕೋಟೆ .ನಿಂಬ್ಬೇ ಗೊಂದಿ ಹಾಗೂ ಇತರೆ ಗ್ರಾಮಗಳಲ್ಲಿ ಸುಮಾರು ಎರಡು ವರ್ಷ ಗಳಿಂದ ನಿಗದಿತ ದರ ಕಿಂತ ಹೆಚ್ಚಿಗೆ…

ಗಾಳಿ ಬಿಟ್ಟಾಗ ತೂರಿಕೋ

     ಸಿದ್ಧಸೂಕ್ತಿ :                      ಗಾಳಿ ಬಿಟ್ಟಾಗ ತೂರಿಕೋ. ರೈತ ಕಣದಲಿ ರಾತ್ರಿ ಹಂತಿ ಹೊಡೆದು ಹಗಲು ರಾಶಿ ತೂರುವನು. ಗಾಳಿಗಾಗಿ ಕಾಯುವನು. ಗಾಳಿ ಬಿಟ್ಟಾಗ ಖುಷಿಪಟ್ಟು, ಊಟ ಬಿಟ್ಟು ತೂರುವನು! ಗಾಳಿ ನಮ್ಮದಲ್ಲ. ಕಳೆದ ಗಾಳಿ ಮತ್ತೆ ಸಿಗದು! ನಮ್ಮ ಅಧೀನವಲ್ಲದ ಅವಕಾಶಕ್ಕೆ ಕಾಯಬೇಕು, ಒದಗಿದಾಗ ಬಿಡದೇ ಬಳಸಬೇಕು. ಬಸ್ಸು ರೈಲು ವಿಮಾನ ಪರೀಕ್ಷೆ ಸಂದರ್ಶನ ನೇಮಕಾತಿ ವಿವಾಹ ಮುಹೂರ್ತಗಳು ನಿರ್ದಿಷ್ಟ…

Girl in a jacket