Girl in a jacket

Daily Archives: August 19, 2021

ಛಿದ್ರ ಕತಾಸಂಕಲನದ ನಾವೀನ್ಯತೆ ಯ ಸೊಬಗು

ತುರುವನೂರು ಮಂಜುನಾಥ ಛಿದ್ರ ಕತಾಸಂಕಲನದ ನಾವೀನ್ಯತೆ ಯ ಸೊಬಗು ಒಬ್ಬ ಕತೆಗಾರನ ಭಾವನೆಗಳು ನಿರಾಳವಾಗಿ ಬರವಣೆಗಿಳಿದರೆ ಆ ಭಾವಗಳು ಬದುಕಿನ ಅನುಭಾವದ ಸಂಕೇತ ,ಸೂಚ್ಯ ಬದುಕಿನ ಅನಾವರಣಗೊಳ್ಳುತ್ಯವೆ.ಹಾಗೆ ಬರಹಗಾರ ತನ್ನ ಭಾವನೆಗಳನ್ನು ವಿಶ್ಲೇಷಿಸುತ್ತಾ ಜೀವನದಲ್ಲಿ ನಡೆದ ಅನುಭವಿಸಿದ ಹಾಗೂ ನೋಡಿದ ಘಟನೆಗಳನ್ನು ಅನುಸಂಧಾನಗೊಳಿಸಿದಾಗ ಬಹುಶಃ ಅಂತ ಕತೆಗಳು ಯಶಸ್ಸಿನ ಶಿಖರವೇರುತ್ತೇವೆ. ಹೌದು ಒಬ್ಬ ಬರಹಗಾರನಿಗೆ ಆ ಕಾಲಘಟ್ಟದ ಯುಗಧರ್ಮ ಪ್ರಾಮುಖ್ಯತೆ ಪಡೆದುಕೊಳ್ಳುತ್ತೆದೆಯಾದರೂ,ಕೆಲ ಬರಹಗಾರರು ಯುಗಧರ್ಮವನ್ನು ಮೀರಿ ತನ್ನದೇ ಆದ ಚಿಂತನೆ ಸೊಬಗನ್ನು ಹೊಸ ಲಯದಲ್ಲಿ ಲೀನವಾಗಿಸುತ್ತಾರೆ.…

ಬಣ್ಣದ ಬುಗರಿ

ಬಣ್ಣದ ಬುಗರಿ ಹೊರಾಂಗಣದ ಆಟಗಳಲ್ಲಿ ಗೋಲಿ, ಬಗರಿ, ಲಗೋರಿ ಇವು ಸಣ್ಣ ಸಣ್ಣ ಮಕ್ಕಳು ಇಷ್ಟ ಪಡುವ ಅತ್ಯಂತ ಸರಳ ಆಟಗಳು. ನಾವೂ ಸಹ ಬಾಲ್ಯದಲ್ಲಿ ಇವನ್ನು ಆಟವಾಡಿಯೇ ಬೆಳೆದೆವು. ಇವು ಗಂಡು ಮಕ್ಕಳ ಆಟಗಳೆಂದು ಗೊತ್ತಿದ್ದರೂ ಕೆಲವೊಮ್ಮೆ ಆಟ ಆಡುತ್ತಿದ್ದೆವು. ಹೆಣ್ಣುಮಕ್ಕಳ ಆಟಗಳಾದ ಕುಂಟುಬಿಲ್ಲೆ, ಮತ್ತು ಬೆಟ್ಟ ಹತ್ತುವ ಆಟಗಳು ಪರಿಕರಗಳೇನೂ ಇಲ್ಲದೆ ಆಡುವ ಆಟಗಳಾಗಿದ್ದವು. ನಮ್ಮ ಮನೆಯು ಶಾಲೆಯ ಪಕ್ಕದಲ್ಲೇ ಇದ್ದ ಕಾರಣ ಸದಾ ಮಕ್ಕಳ ಕಲರವ ಇರುತ್ತಿತ್ತು. ಅದರೊಂದಿಗೆ ಆಟ ಪಾಠಗಳೂ ಇರುತ್ತಿದ್ದವು.…

ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ: ಜೊಲ್ಲೆ

ಬೆಂಗಳೂರು,ಆ,19: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ. ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ. ರಾಜ್ಯದಲ್ಲಿ 32192 ವಕ್ಫ್ ಆಸ್ತಿ ನೊಂದಣಿಯಾಗಿದೆ. 8480 ಎಕರೆ ಒತ್ತುವರಿಯಾಗಿರುವ…

Girl in a jacket