21 ರಂದು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿರುವ ಸಿಎಂ
ಆಲಮಟ್ಟಿ; ಆ.೨೧ರಂದು ತುಂಬಿದ ಕೃಷ್ಣೆಯ ಜಲನಿ ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಲಮಟ್ಟಿಜಲಾಶಯಕ್ಕೆ ಗಂಗಾಪೂಜೆ, ಬಾಗಿನ ಅರ್ಪಿಸಿದ ನಂತರ ಪ್ರವಾಹಮತ್ತು ಕೋವಿಡ್ ಕುರಿತು ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಹೇಳಿದರು. ಶುಕ್ರವಾರ ಆಲಮಟ್ಟಿ ಜಲಾಶಯದ ಹಿಂಭಾಗದ ಬಾಗೀನ ಅರ್ಪಿಸುವಸ್ಥಳ ಹಾಗೂ ಹೆಲಿಪ್ಯಾಡಗೆ ಭೇಟಿ ನೀಡಿ ಅವರು ಮಾತನಾಡಿದರು. ಹೆಲಿಕಾಪ್ಟರ್ ಮೂಲಕ ಆಗಮಿಸುವ ಮುಖ್ಯಮಂತ್ರಿಯವರು ಹೆಲಿಪ್ಯಾಡ್ನಿಂದ ನೇರವಾಗಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು, ಅವರೊಂದಿಗೆ ಸಚಿವರುಗಳು ಇರಲಿದ್ದು, ನಂತರ ಜಲಾಶಯಕ್ಕೆತೆರಳಿ ಬಾಗಿನ ಅರ್ಪಿಸುವರು. ಅವಳಿ ಜಿಲ್ಲೆಯ…