1-8ನೇ ತರಗತಿ ಆರಂಭಕ್ಕೆ ಶೀಘ್ರ ತೀರ್ಮಾನ
ಬೆಂಗಳೂರು ,ಆ,23: ರಾಜ್ಯದಲ್ಲಿ ಇಂದಿನಿಂದ 9,10 ಮತ್ತು ಪಿಯುಸಿ ಭೌತಿಕ ತರಗತಿಗಳು ಆರಂಭವಾಗಿದ್ದು, 1-8 ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲಹೆ ಕೇಳಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದಿನಿಂದ 9-12 ನೇ ತರಗತಿಗಳು ಆರಂಭದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊವಿಡ್ ಕಡಿಮೆಯಾದರೆ ಗಡಿ ಜಿಲ್ಲೆಗಳಲ್ಲೂ ಶಾಲೆ ಆರಂಭಿಸಲಾಗುವುದು. 1-8 ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲೆಹ ಕೇಳಿದ್ದೇವೆ. ಅವರ…