Girl in a jacket

Daily Archives: August 30, 2021

ಪ್ರೀತಿ ಮತ್ತು ಕ್ರೈ ಕಥೆಯ ಸಾಮರ್ಥ್ಯಾ

ಕಾರ್ತಿಕ್ ಮೂವೀಸ್ ಲಾಂಛನದಲ್ಲಿ ರಾಜರಬಂಡಿ ಕಾರ್ತಿಕ್ ನಿರ್ಮಿಸುತ್ತಿರುವ ಸಾಮರ್ಥ್ಯಾ ಚಿತ್ರಕ್ಕೆ ಇತ್ತೀಚೆಗೆ ಕಂಠೀರವ ಸ್ಟುಡಿಯೋವಿನಲ್ಲಿ ಮುಹೂರ್ತ ಆಚರಿಸಿಕೊಂಡಿದ್ದು ಚಿತ್ರದ ಪ್ರಥಮ ದೃಶ್ಯಕ್ಕೆ ಸಾ.ರಾ.ಗೋವಿಂದು ಕ್ಲಾಪ್ ತೋರಿದಾಗ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ರವರು ಕ್ಯಾಮೆರಾ ಚಾಲನೆ ನೀಡಿದರು.ಚಿತ್ರರಂಗದ ಮೇರು ವ್ಯಕ್ತಿಗಳ ಸಮ್ಮುಖದಲ್ಲಿ ನಡೆದ – ಈ ಚಿತ್ರದ ನಿರ್ದೇಶನ ಹೆಚ್.ವಾಸು. ಇದು ಇವರ ೨೪ನೇ ಚಿತ್ರ. ಚಿತ್ರಕ್ಕೆ ಸಂಭಾಷಣೆ ಶಶಿ, ಛಾಯಾಗ್ರಹಣ-ಎ.ವಿ. ಕೃಷ್ಣಕುಮಾರ್ (ಕೆ.ಕೆ), ಸಂಗೀತ-ಅರುಣ್ ಆಂಡ್ರ್ಯು, ಸಾಹಿತ್ಯ-ಕೆ. ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ವಿಶ್ವಾ.ಜಿ,…

ಸೆ.೬ರಿಂದ ಆರನೇ ತರಗತಿಯಿಂದ ೮ನೇ ತರಗತಿ ಶಾಲೆಗಳು ಆರಂಭ

ಬೆಂಗಳೂರು,ಆ,೩೦:ಕೊವಿಡ್ ದೃಢಪ್ರಮಾಣದರ ಶೇಕಡ ೨ಕ್ಕಿಂತ ಕಡಿಮೆ ಇರುವ ಎಲ್ಲ ತಾಲ್ಲೂಕುಗಳಲ್ಲೂ ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ೬ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ತೀರ್ಮಾನಗಳನ್ನು ಪ್ರಕಟಿಸಿದ ಕಂದಾಯ ಸಚಿವ ಆರ್. ಅಶೋಕ, ಪ್ರತಿ ತರಗತಿಯ ವಿದ್ಯಾರ್ಥಿಗಳನ್ನು ಎರಡು ಗುಂಪುಗಳಾಗಿ ವಿಭಜಿಸಿ, ದಿನ ಬಿಟ್ಟು ದಿನ ತರಗತಿ ನಡೆಸಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ತರಗತಿಗಳನ್ನು ನಡೆಸಲಿದ್ದು, ಶನಿವಾರ…

ಟೊಕೀಯೋ ಪ್ಯಾರಾಲಿಂಪಿಕ್ಸ್ : ಭಾರತಕ್ಕೆ ಎರಡನೇ ಬಂಗಾರದ ಪದಕ, ಚಿನ್ನಕ್ಕೆ ಭರ್ಜಿ ಎಸೆದ‌ ಸುಮಿತ್..!

Reported By: H.D.Savita ಟೋಕಿಯೋ : ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಅಮೋಘ ಪ್ರದರ್ಶನ ನೀಡುತ್ತಿದೆ. ಸುಮಿತ್ ಆಂಟಿಲ್ ಜಾವೆಲಿನ್ ಥ್ರೋನ ಎಫ್ 64 ವಿಭಾಗದಲ್ಲಿ ವಿಶ್ವ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು. ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಇದು ಭಾರತಕ್ಕೆ ಎರಡನೇ ಚಿನ್ನ ಪದಕವಾಗಿದೆ. ಅದಕ್ಕೂ ಮೊದಲು, ಸೋಮವಾರವೇ, ಅವನಿ ಲೇಖಾರಾ ಟೋಕಿಯೊದಲ್ಲಿ ಶೂಟಿಂಗ್‌ನಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕವನ್ನು ನೀಡಿದ್ದರು. ಸುಮಿತ್ ತನ್ನದೇ ವಿಶ್ವದಾಖಲೆಯನ್ನು ಒಂದಲ್ಲ, ಎರಡಲ್ಲ, ಮೂರು ಬಾರಿ ಇಲ್ಲಿಯೇ ಮುರಿದರು

ಪ್ಯಾರಾಲಿಂಪಿಕ್ಸ್: ಭಾರತದ ಪದಕಗಳ ಭರ್ಜರಿ ಬೇಟೆ..!

Reported By :H.D.Savita ಟೋಕಿಯೋ : ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕಗಳ ಭರ್ಜರಿ ಭೇಟೆ ಮುಂದುವರೆದಿದೆ. ಸೋಮವಾರದ ಆರಂಭದಲ್ಲೇ ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಗೆದ್ದು ಅವನಿ ಲೆಕೇರಾ ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ ನಂತರದಲ್ಲಿ ಪುರುಷರ ಡಿಸ್ಕಸ್ ಥ್ರೋನ ಎಫ್ 56 ವಿಭಾಗದಲ್ಲಿ ಯೋಗೇಶ್ ಕಥುನಿಯಾ ಬೆಳ್ಳೆ ಪದಕಕ್ಕೆ ಮುತ್ತಿಕ್ಕಿದರು. ಸದ್ಯ ಜಾವೆಲಿನ್ ಥ್ರೋ ಸ್ಫರ್ಧೆಯಲ್ಲಿ ದೇವೇಂದ್ರ ಜಜರಿಯಾ ಮತ್ತು ಸುಂದರ್ ಸಿಂಗ್ ಗುರ್ಜರ್ ಫೈನಲ್​ನಲ್ಲಿ ಗೆದ್ದು ಬೆಳ್ಳಿ ಮತ್ತು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಭಾರತದ ಪದಕಗಳ ಪಟ್ಟಿ…

ಶ್ರಾವಣ ಮಾಸದ ಕೃಷ್ಣಾಷ್ಟಮಿ ಮತ್ತು ಮತ್ತು ಆಚರಣೆ

ಕೃಷ್ಟಜನ್ಮಾಷ್ಟಮಿ ಮತ್ತು ಅದರ ಆಚರಣೆ ಹೇಗೆ .ಈ ಆಚರಣೆ ಹೇಗೆ ಬಂತು ಎನ್ನುವ ಕುರಿತು ಸರ್ವಮಂಗಳ ಅವರು ಇಲ್ಲಿ ವಿವರವಾಗಿ ತಿಳಿಸಿದ್ದಾರೆ ಶ್ರಾವಣ ಮಾಸದ ಕೃಷ್ಣಾಷ್ಟಮಿ ಮತ್ತು ಮತ್ತು ಆಚರಣೆ ಸರ್ವಮಂಗಳ ಶ್ರಾವಣ ಮಾಸ ಕೃಷ್ಣ ಪಕ್ಷದ ಅಷ್ಟಮಿ ತಿಥಿ ಯಂದು ಮದ್ಯರಾತ್ರಿಯಲ್ಲಿ ವಸುದೇವನ ಪತ್ನಿಯಾದ ದೇವಕಿಯು ಶ್ರೀಕೃಷ್ಣನಿಗೆ ಜನ್ಮವಿತ್ತಳು…. ಸೂರ್ಯನು ಸಿಂಹ ರಾಶಿಯಲ್ಲಿರುವಾಗ ಜನ್ಮೋತ್ಸವವನ್ನು ವೈಭವದಿಂದ ಆಚರಿಸಬೇಕು. .. ಕೃಷ್ಣ ಜನ್ಮಾಷ್ಟಮಿ ವ್ರತ ಆಚರಿಸುವವರು ಸಪ್ತಜನ್ಮಗಳಲ್ಲಿ ಮಾಡಿದ ಪಾಪಗಳಿಂದ ಮುಕ್ತರಾಗುವರು. ಕೃಷ್ಣ ಜನ್ಮಾಷ್ಟಮಿ ಉಪವಾಸ…

ವಿಕಲಾಂಗ ಭಾಗ್ಯ ಯೋಜನೆಗೆ ಆಗ್ರಹ

meet ಬೆಂಗಳೂರು,ಆ,30:ಸಂಕಷ್ಟದಲ್ಲಿರುವ ಕಿವಿ ಕಣ್ಣು ಕಾಲು ಇಲ್ಲದ ವಿಕಲಾಂಗರಿಗೆ ಶ್ರವಣ ಸಾಧನ, ವ್ಹೀಲ್ ಚೇರ್ ಮೊದಲಾದವುಗಳನ್ನು ಉಚಿತವಾಗಿ ವಿತರಿಸುವ ವಿಕಲಾಂಗ ಭಾಗ್ಯ ಯೋಜನೆಯನ್ನು ಸರ್ಕಾರವು ಜಾರಿಗೆ ತರಬೇಕೆಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಆಗ್ರಹಿಸಿದರು. ಅವರು ಭಾನುವಾರ ಕೆಂಗೇರಿಯಲ್ಲಿ, ವಂಡರಿಂಗ್ ಟು ದಿ ಲೈಟ್ ಫೌಂಡೇಶನ್ ನೀಡಿದ ಶ್ರವಣ ಸಾಧನಗಳನ್ನು ವಿಕಲಾಂಗ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.” ಪಂಚ ಜ್ಞಾನೇಂದ್ರಿಯಗಳಲ್ಲಿ ಕಿವಿಯು ಒಂದಾಗಿದ್ದು, ಅದು ಕೇಳದಿದ್ದಲ್ಲಿ ಬಾಳು ಶೂನ್ಯ ಎನಿಸುತ್ತದೆ. ಶ್ರವಣ…

ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ.

‌‌‌‌       ಸಿದ್ಧಸೂಕ್ತಿ : ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ. ದೇವರು ದೊಡ್ಡವ,ಮಾಲೀಕ,ಮಾರಾಟಗಾರ, ನ್ಯಾಯಾಧೀಶ!ಭಕ್ತ ಸಣ್ಣವ, ಸೇವಕ. ಖರೀದಿದಾರ, ಕಕ್ಷಿದಾರ! ಪೂಜಾರಿ, ಎಜೆಂಟ್, ದಲ್ಲಾಳಿ, ವಕೀಲ, ಇವರೀರ್ವರ ನಡುವೆ! ದೇವ ಭಕ್ತರು ನೇರ ವ್ಯವಹರಿಸಿದರೆ ಪೂಜಾರಿ ಕೆಲಸ? ಅದು ಆಗದಿರುವುದೇ ಪೂಜಾರಿಗೆ ವರ! “ಪತ್ರಂ ಪುಷ್ಪಂ ಫಲಂ ತೋಯಂ =ಎಲೆ, ಹೂವು, ಹಣ್ಣು, ನೀರು, ಭಕ್ತಿಭಾವ, ಯಾವುದನ್ನು ಕೊಟ್ಟರೂ ಸ್ವೀಕರಿಸುವೆ, ನಿನ್ನಲ್ಲೇ ಇರುವೆ” ಎನ್ನುವ ದೇವರು! ಪೂಜಾರಿ ಗತಿ? ಅದಕ್ಕೆ ಪಟ್ಟಿ…

Girl in a jacket