ಕಾವೇರಿ ವನ್ಯಧಾಮ ವಲಯದಲ್ಲಿ ಮರಿ ವೀರಪ್ಪನ್ ಗಳ ಹಾವಳಿ!!
Writing: ಪರಶಿವ ಧನಗೂರು ಕಾವೇರಿ ವನ್ಯಧಾಮ ವಲಯದಲ್ಲಿ ಮರಿ ವೀರಪ್ಪನ್ ಗಳ ಹಾವಳಿ!! ಒಂದು ಕಾಲಕ್ಕೆ ದಂತಚೋರ, ಕಾಡುಗಳ್ಳ,ನರಹಂತಕ ವೀರಪ್ಪನ್ ಹಾವಳಿಯಿಂದ ಕುಖ್ಯಾತಿ ಪಡೆದಿದ್ದ ಕರ್ನಾಟಕ ತಮಿಳುನಾಡು ಗಡಿಯ ಕಾವೇರಿ ವನ್ಯಧಾಮ ಅರಣ್ಯ ಪ್ರದೇಶದಲ್ಲಿ ಈಗ ಮತ್ತೆ ಕಾಡುಗಳ್ಳ ಮರಿವೀರಪ್ಪನ್ ಗಳ ಕಾಟ ಮಿತಿಮೀರುತ್ತಿದೆ! ಕಳೆದವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಬಳಿಯ ಬಸವನಬೆಟ್ಟ ಕಾವೇರಿ ವನ್ಯಧಾಮ ಅರಣ್ಯ ವಲಯದಲ್ಲಿ ರಾತ್ರಿವೇಳೆ ಎರಡು ಜಿಂಕೆ ಗಳನ್ನು ಗುಂಡಿಟ್ಟು ಕೊಂದು ಬೇಟೆಯಾಡುತಿದ್ದ ಮೂವರು ಕಾಡುಗಳ್ಳರ ಮೇಲೆ ಗುಂಡಿನ…