Girl in a jacket

Daily Archives: October 11, 2021

ದೇಶದಲ್ಲಿಯೇ ಪ್ರಥಮ ಬಾರಿಗೆ ಉದ್ಯೋಗ ನೀತಿ ಜಾರಿ: ಸಿಎಂ ಬೊಮ್ಮಾಯಿ

ಬೆಂಗಳೂರು, ಅ, 11 : ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ರೂಪಿಸಲಾಗುವುದು. ಈ ನೀತಿಯ ಅಡಿ ಉದ್ಯೋಗ ಸೃಜನೆ ಆಧಾರದ ಮೇಲೆ ಹೆಚ್ಚು ಪ್ರೋತ್ಸಾಹ ಸವಲತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರು ಅರಮನೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಿರುವ ” ಉದ್ಯಮಿಯಾಗು – ಉದ್ಯೋಗ ನೀಡು” ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಉದ್ಯೋಗ ನೀತಿಯ ರಚನೆ ಕುರಿತು ಚಿಂತನೆ ನಡೆಸಲಾಗುತ್ತಿದೆ. ಸದ್ಯದಲ್ಲಿಯೇ ಈ…

ಸ್ವಚ್ಚ,ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಶ್ರೀರಾಮುಲು ಕರೆ

ಚಿತ್ರದುರ್ಗ. ಅ. 11: ಮೊಳಕಾಲ್ಮೂರಿನಲ್ಲಿಂದು ಕಸಸಂಗ್ರಹಣಾ ವಾಹನಗಳಿಗೆ ಸ್ವಯಂ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಬಿ. ಶ್ರೀರಾಮುಲು, ಸಾರ್ವಜನಿಕರು ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು ಸ್ವಚ್ಚ, ಸುಂದರ ಹಾಗೂ ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿ, ಜಾಗೃತಿ ಮೂಡಿಸಿದರು. ಮೊಳಕಾಲ್ಮೂರಿನಲ್ಲಿಂದು ಪಟ್ಟಣ ಪಂಚಾಯಿತಿ ಯು ಆಯೋಜಿಸಿದ್ದ ಕಸಸಂಗ್ರಹಣಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಚಚ್ಚ ಭಾರತ ಸ್ವಾಥ್ಯ ಭಾರತವಾಗಿದೆ. ಮಹಾತ್ಮ ಗಾಂಧಿಜಿಯವರ ಆಶಯವೂ ಇದಾಗಿತ್ತು.…

ನಶ್ವರ ಬದುಕಿಗೆ ಅತಿ ಚಿಂತೆ ಬೇಡ

ನಶ್ವರ ಬದುಕಿಗೆ ಅತಿ ಚಿಂತೆ ಬೇಡ. ಗುರುವಿಗೆ ಶರಣಾಗಿ ಆತ್ಮತತ್ತ್ವವನ್ನು ತಿಳಿಯುವುದು ಬಾಲ್ಯದಲ್ಲಿಯೇ ಸೂಕ್ತ ಎಂಬ ಸಿದ್ಧನ ಮಾತನ್ನು ಮಿತ್ರರಾದ ಸೋಮ ಭೀಮರು ಒಪ್ಪಿದರು.ಸಿದ್ಧನೊಂದಿಗೆ ಅವರೂ ಗುರು ಶೋಧನೆಗೆ ಹೆಜ್ಜೆ ಹಾಕಿದರು. ಮೂವರೂ ಚಳಕಾಪುರದಿಂದ ನಡೆಯುತ್ತಾ ಅಂದಾಜು ಒಂದು ಹರದಾರಿ (೫ ಕಿ. ಮೀ) ದೂರದ ಗ್ರಾಮ(ಸದಾಶಿವ ಪೇಟೆ) ವನ್ನು ತಲುಪಿದರು.ಸೋಮ ಭೀವರು ಹಸಿದು ಬಳಲಿದ್ದರು.ಊಟಕ್ಕಾಗಿ ಅಂಗಲಾಚಿದರು.ಆಗ ಸಿದ್ಧನು ಅವರಿಗೆ ಹೀಗೆ ಹೇಳಿದನು: ದೇಹದ ಚಿಂತೆಯನ್ನು ಮಾಡಬೇಡಿರಿ. ಹೃದಯದಲ್ಲಿ ಅಖಂಡವಾಗಿ ಪರಮಾತ್ಮನ ಧ್ಯಾನವನ್ನು ಮಾಡಿರಿ. ಆ ಸುಖಾಮೃತದ…

ದುಃಖ

ಸಿದ್ಧಸೂಕ್ತಿ :                               ದುಃಖ. ದುಃಖ ಯಾರಿಗೂ ಬೇಡ. ಆದರೆ ತಪ್ಪದು. ಸುಖಕ್ಕೆ ಕಳೆ ಕಟ್ಟುವುದೇ ದುಃಖ! ಅಜ್ಞಾನ ಅನಾಚಾರ ಅಶುಚಿ ಸುಳ್ಳು ಕಳ್ಳತನ ಲಂಚ ವಂಚನೆ ದುರಾಶೆ ದ್ರೋಹ ದೌರ್ಜನ್ಯ ದೌರ್ಬಲ್ಯ ಆಲಸ್ಯ ಮಾಲಿನ್ಯ ತಪ್ಪು ತಿಳುವಳಿಕೆ ಸ್ವಾರ್ಥ ಕ್ರೋಧ ಮದ ಮತ್ಸರಗಳು ದುಃಖದ ಮೂಲ. ತಿಳಿಯದೇ ಸಹಿ ಮಾಡಿ, ಹಣ ದ್ವಿಗುಣ ತ್ರಿಗುಣದ ದುರಾಶೆಗೊಳಗಾಗಿ…

Girl in a jacket