ನ.೧೬ ರಂದು ಬೆಂಗಳೂರಿನಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ.
ಬೆಂಗಳೂರು,ನ, ೩: ಅಕಾಲಿಕ ಮರಣಕ್ಕೆ ತುತ್ತಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಲು ಕನ್ನಡ ಚಿತ್ರೋದ್ಯಮ ನವೆಂಬರ್ ೧೬ ರಂದು ‘ಪುನೀತ್ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ. ಸ್ಯಾಂಡಲ್ ವುಡ್ ವತಿಯಿಂದ ನವೆಂಬರ್ ೧೬ ರಂದು ೩ ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ ನಡೆಯಲಿದ್ದು, ಅಂದು ಸ್ಯಾಂಡಲ್ ವುಡ್ ನಟರು, ಕಲಾವಿದರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ನಟ ಅಪ್ಪು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಆದರೆ ಈಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ ಕೇವಲ…