Girl in a jacket

Daily Archives: November 20, 2021

ಮಕ್ಕಳ ಸ್ಕೂಲ್‌ಮನೇಲಲ್ವೇ..

ಮಕ್ಕಳ ಸ್ಕೂಲ್‌ಮನೇಲಲ್ವೇ.. ” ನೋಡ್ರಿ ನಮ್ಮ ಹುಡುಗ ಹೆಂಗ ಇಂಗ್ಲೀಷ್‌ಮಾತಾಡುತ್ತೇ..” ” ರೀ ನಮ್ಮ ಹುಡುಗಿ ಮೊಬೈಲ್‌ಹೆಂಗ ಆಪರೇಟ್‌ಮಾಡುತ್ತೆ ಗೊತ್ತಾ..” ” ರೀ ನಮ್ಮ ಹುಡುಗ ನಮ್ಮ ರಿಲೇಟಿವ್ಸ ನೊಳಗೇ ಪಸ್ಟ ಗೊತ್ತಾ..” ಬನ್ನಿ ಬನ್ನಿ ಸಾರ್‌ಲೇ.. ಮಗನ್ನ ಕರಿಯೇ..! ಸರ್‌ನೋಡಿ ಇವನು ಎಲ್‌ಕೆ ಜಿ ಆಗಲೇ ಎಲ್ಲಾ ರೈಮ್ಸ ಹೇಳ್ತಾನೆ.ವರ್ಡ್ಸ ಎಲ್ಲಾ ಹೇಳ್ತಾನೆ.ನೋಡಿ ಟಾರ್ಟಾಯಿಸ್‌ಅಂದ್ರೇನೋ..? ಪಿಕಾಕ್‌ಅಂದ್ರೇನೋ..? ಫೆದರ್‌ಅಂದ್ರೇನೋ..?ಹೀಗೆ ಹೋದವರು ಬಂದವರ ನಡುವೆ ಮಗನನ್ನ ನಿಲ್ಲಿಸಿ ಪ್ರಶ್ನೆಗಳ ಸುರಿಮಳೆಗೈವವರಿಗೆ ಮಗುವಿಗಿಂತಲೂ ತಮ್ಮ ಪ್ರಿಸ್ಟೇಜ್‌ಹೆಚ್ಚಿದ ಖುಷಿ! ಮನೆಯಲ್ಲಿ ಮೊಬೈಲ್‌ಹಿಡಿದರೆ…

ತರಾಸು ಸಂಭಾಷಣೆ ರಚಿಸಿದ ಶಿವಲಿಂಗ ಸಾಕ್ಷಿ ನಟವರಗಂಗಾಧರಗೀತೆ ರಚಿಸಿದಕರೀಂಖಾನ್

ತರಾಸುಸಂಭಾಷಣೆರಚಿಸಿದ ಶಿವಲಿಂಗ ಸಾಕ್ಷಿ ನಟವರಗಂಗಾಧರಗೀತೆ ರಚಿಸಿದಕರೀಂಖಾನ್ ಶಿವಲಿಂಗ ಸಾಕ್ಷಿ:ಪ್ರಸಿದ್ಧ ಕಾದಂಬರಿಕಾರ ತ.ರಾ.ಸು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ರಚಿಸಿದ ಕಪ್ಪು-ಬಿಳುಪು ಭಕ್ತಿಪ್ರಧಾನಚಿತ್ರ ಶಿವಲಿಂಗಲಿಂಗ ಸಾಕ್ಷಿ ವೀನಸ್ ಫಿಲಂಎಕ್ಸ್‌ಛೇಂಜ್ ಲಾಂಛನದಲ್ಲಿ ೧೯೬೦೬ಲ್ಲಿ ತೆರೆಗೆ ಬಂದಿತು. ಡಿ.ಶಂಕರ್‌ಸಿಂಗ್ ನಿರ್ಮಾಣ ಮಾಡಿದಚಿತ್ರವನ್ನುಅವರೇಚಂದ್ರಮೋಹನ್ ಹೆಸರಿನಲ್ಲಿ ನಿರ್ದೇಶಸಿದರು. ಪ್ರತಿಮಾದೇವಿ, ರಮಾದೇವಿ, ಅಶ್ವತ್, ಉದಯಕುಮಾರ್, ಬಾಲಕೃಷ್ಣ್ಣ, ಚಿತ್ರದಲ್ಲಿ ಅಭಿನಯಿಸಿದರು.ಚಿತ್ರದ ಹಾಸ್ಯ ಸಂಭಾಷಣೆಯನ್ನು ನಟ ಟಿ.ಎನ್.ಬಾಲಕೃಷ್ಣ ಬರೆದರು. ಪಿ.ಶಾಮಣ್ಣ ಸಂಗೀತ ನೀಡಿದಚಿತ್ರದಲ್ಲಿ ಅಳವಡಿಸಿದ್ದ ೯ ಹಾಡುಗಳನ್ನು ಎಸ್.ಕೆ.ಕರೀಂಖಾನ್ ರಚಿಸಿದರು.ಮೈಸೂರಿನ ಪ್ರೀಮಿಯರ್ ಸ್ಟುಡಿಯೊದಲ್ಲಿಚಿತ್ರಚಿತ್ರೀಕರಣಗೊಂಡಿತು.ಕೈಲಾಸದರುದ್ರಕನ್ಯ ಹಾಗೂ ಅವಳ ಪ್ರಿಯಕರ ಶಿವನಿಂದ…

ಪಿಎಮ್ಮೊ ಸಿಎಮ್ಮೊ? ಯಾರು ಸತ್ಯ ಯಾರು ಮಿಥ್ಯ?

ಬಿಟ್ ಕಾಯಿನ್ ಹಗರಣ ರಾಜ್ಯ ಸಕಾರವನ್ನು ಆತಂಕದ ಮಡುವಿಗೆ ದೂಡಿದೆ. ತಪ್ಪು ತಮ್ಮದಲ್ಲ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ಸು ಮನಸ್ಸು ಕದಡಿ ಹೋಗಿರುವ ಜನಕ್ಕೆ ಸಮಾಧಾನ ತರುವಲ್ಲಿ ಸೋಲುತ್ತಿವೆ. ದಿನದಿನವೂ ಹೊಸ ಹೊಸ ಬಗೆಯ ತಿರುವನ್ನು ಪಡೆಯುತ್ತಿರುವ ಪ್ರಕರಣದಲ್ಲಿ ನಿಜ ಆರೋಪಿಗಳಿಗೆ ಶಿಕ್ಷೆ ಆಗುತ್ತದೆಯೇ ಅಥವಾ ಬಹುತೇಕ ಹಗರಣಗಳಂತೆ ಇದೂ ಕೂಡಾ ಗೋರಿಯಲ್ಲಿ ಹೂತು ಹೋಗುತ್ತದೆಯೆ? ಪಿಎಮ್ಮೊ ಸಿಎಮ್ಮೊ? ಯಾರು ಸತ್ಯ ಯಾರು ಮಿಥ್ಯ? ಈ ಪ್ರಶ್ನೆ ಈ ಹೊತ್ತು ಭಾರತದಲ್ಲಿ ಬಹುದೊಡ್ಡ ಸಂಚಲನವನ್ನೇ ಮಾಡುತ್ತಿದೆ.…

ನಿರುದ್ಯೋಗ ಸಮಸ್ಯೆಯ ಮೂಲ ಹುಡುಕಾಟ…

ಚಿದಂಬರ ಜೋಶಿ,ಚಿಕಾಗೂ. ಚಿದಂಬರ ಜೋಶಿ ಅವರು ಮೂಲತಃ ರಾಯಚೂರು ಜಿಲ್ಲೆಯ, ಗಂಗಾವತಿಯವರು. ಪ್ರಸ್ತುತ ಅನಿವಾಸಿ ಭಾರತೀಯ. ಕಳೆದ ೩ ದಶಕಗಳಿಂದ ಉತ್ತರ ಅಮೆರಿಕಾದ ಚಿಕಾಗೊದಲ್ಲಿ ನೆಲಿಸಿದ್ದಾರೆ. ಅವರ ಕನ್ನಡ ಪ್ರೇಮ ಇವತ್ತಿಗೂ ಮಾಸಿಲ್ಲ. ಅವರ ವಿಶಿಷ್ಟ ಚಿಂತನೆ ಹಾಗೂ ಬರವಣಿಗೆಯ ಶೈಲಿ, ಓದುಗರ, ಕೇಳುಗರ ವಿಚಾರಶಕ್ತಿಯನ್ನು ಪ್ರಚೋದಿಸುತ್ತವೆ, ಸವಾಲು ಒಡ್ಡುತ್ತವೆ.  ಅವರು ನಿರುದ್ಯೋಗ ಸಮಸ್ಯೆ ಕುರಿತು ಬರೆದಿದ್ದಾರೆ. ನಿರುದ್ಯೋಗ ಸಮಸ್ಯೆಯ ಮೂಲ ಹುಡುಕಾಟ… ನಿರುದ್ಯೋಗ ಸಮಸ್ಯೆ ಕುರಿತು ಕಳೆದ ಎರಡು ಕಂತುಗಳ ಹಲವಾರು ಮಾಹಿತಿಗಳನ್ನು ತಿಳಿಸಲಾಗಿತ್ತು…

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ: ಎಕ್ಸ್‌ಕ್ಲೂಸಿವ್ ಅಥವಾ ಇನ್‌ಕ್ಲೂಸಿವ್?

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ: ಎಕ್ಸ್‌ಕ್ಲೂಸಿವ್ ಅಥವಾ ಇನ್‌ಕ್ಲೂಸಿವ್? -ಮಾನಸ,ಬೆಂಗಳೂರು.        ಉದಾರೀಕರಣದ ನಂತರದ ಭಾರತವು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಹೊಸ ಮಧ್ಯಮ ವರ್ಗದ ಹೊರಹೊಮ್ಮುವಿಕೆಯನ್ನು ಕಂಡಿತು.  ಈ ಹೊಸ ಮಧ್ಯಮ ವರ್ಗವು ಮೆಟ್ರೋಪಾಲಿಟನ್ ನಗರಗಳಿಗೆ ಸೇರಿತು ಅಥವಾ ಉತ್ತಮ ಭವಿಷ್ಯಕ್ಕಾಗಿ ಗಲ್ಫ್ ದೇಶಗಳಿಗೆ ದಾರಿ ಮಾಡಿಕೊಟ್ಟಿತು.  ಎರಡೂ ವಿದ್ಯಮಾನವು ರವಾನೆ ಆರ್ಥಿಕತೆಯ ಪರಿಕಲ್ಪನೆಯನ್ನು ಸೃಷ್ಟಿಸಿತು, ಇದು ಇಡೀ ಮುಸ್ಲಿಂ ಸಮುದಾಯದ ಒಳಿತಿಗಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿಕೊಳ್ಳುವ ಅನೇಕ ಗುಂಪುಗಳನ್ನು ಹುಟ್ಟುಹಾಕಿತು. …

Girl in a jacket