ಬಸವಣ್ಣ ಭಾವಚಿತ್ರಕ್ಕೆ ಮಸಿ ಬಳಿದ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಬೆಂಗಳೂರು,ಡಿ,21;ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಬೆಳಗಾವಿ ಜಿಲ್ಲೆಯ ಆಲಿಸಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳೆದ ಎಂಇಎಸ್ ಕಾರ್ಯಕರ್ತರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಪ್ರತಿಭಟನೆ ನಡೆಸಿತು. ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಎಂ ಇಎಸ್ ಪುಂಡರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಲಾಯಿತು. ಬೆಂಗಳೂರು ಜಿಲ್ಲೆ ಮತ್ತು ಬೆಂಗಳೂರು ಸಿಟಿ ಮತ್ತು ವೀರಶೈವ ಮಹಾಸಭಾ ಯುವ ಘಟಕ ಕರ್ನಾಟಕ ರಾಜ್ಯ ಯುವ ಘಟಕ…