Girl in a jacket

Daily Archives: March 18, 2022

ಎಸ್.ಪಿ.ಬಾಲಸುಬ್ರಹ್ಮಣ್ಯಂಕನ್ನಡಕ್ಕಾಗಿ ಮೊದಲು ಹಾಡಿದ ನಕ್ಕರೆಅದೇ ಸ್ವರ್ಗ

ಎಸ್.ಪಿ.ಬಾಲಸುಬ್ರಹ್ಮಣ್ಯಂಕನ್ನಡಕ್ಕಾಗಿ ಮೊದಲು ಹಾಡಿದ ನಕ್ಕರೆಅದೇ ಸ್ವರ್ಗ ಶ್ರೀಕಾಂತ್ ಅಂಡ್ ಶ್ರೀಕಾಂತ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಶ್ರೀಕಾಂತ್ ನಹತಾ ಮತ್ತು ಶ್ರೀಕಾಂತ್ ಪಟೇಲ್ ನಿರ್ಮಾಣ ಮಾಡಿದ ನಕ್ಕರೆಅದೇ ಸ್ವರ್ಗ ಕಪ್ಪುಬಿಳುಪು ಸಾಮಾಜಿಕಕಥಾಹಂದರದಚಿತ್ರ ೧೯೬೭ರಲ್ಲಿ ಬಿಡುಗಡೆಗೊಂಡಿತು. ಎಂ.ಆರ್.ವಿಠಲ್ ನಿರ್ದೇಶನದ ಈ ಚಿತ್ರದಲ್ಲಿ ನರಸಿಂಹರಾಜು, ಅರುಣ್‌ಕುಮಾರ್, ಆರ್.ನಾಗೇಂದ್ರರಾವ್, ಶೈಲಶ್ರೀ, ಢಿಕ್ಕಿಮಾಧವರಾವ್, ರಂಗ, ಸಂಪತ್, ಜಯಂತಿ, ಜೂ.ರೇವತಿ ಅಭಿನಯಿಸಿದರು. ಎಸ್.ಪಿ.ಬಾಲಸುಬ್ರಹ್ಮಣ್ಯಂಅವರು ಮೊದಲ ಬಾರಿಗೆಕನ್ನಡಚಿತ್ರಕ್ಕಾಗಿ ಹಾಡಿದರು.ಅರುಣ್‌ಕುಮಾರ್‌ಅವರಿಗಾಗಿಎಸ್.ಪಿ.ಬಾಲಸುಬ್ರಹ್ಮಣ್ಯಂಅವರು ಕನಸಿದೋ ನನಸಿದೋ..’ಗೀತೆಯನ್ನು ಹಾಡಿದರು.ಎಂ.ರಂಗಾರಾವ್ ಸಂಗೀತ ನಿರ್ದೇಶನದ ಮೊದಲ ಚಿತ್ರ.ನರಸಿಂಹರಾಜು ಅವರು ನಾಯಕನಟರಾಗಿ ಅಭಿನಯಿಸಿದ ಚಿತ್ರ.ವೂ ಹೌದು.ನರಸಿಂಹರಾಜು…

ಬೃಹತ್ ಶಿಲಾಯುಗದ ಪ್ರಸಿದ್ಧ ತಾಣ ಹಿರೇಬೆನಕಲ್ಲು

ಬೃಹತ್ ಶಿಲಾಯುಗದ ಪ್ರಸಿದ್ಧ ತಾಣ ಹಿರೇಬೆನಕಲ್ಲು ಹಿರೇಬೆನಕಲ್ಲು ಪ್ರಾಗಿತಿಹಾಸ ಕಾಲದ ಅದರಲ್ಲೂ ಬೃಹತ್ ಶಿಲಾಯುಗದ ಪ್ರಸಿದ್ಧ ನೆಲೆ. ಇದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆನಕಲ್ಲು ಗ್ರಾಮದ ದಕ್ಷಿಣಕ್ಕೆ ನಾಲ್ಕು ಕಿ.ಮೀ ದೂರದ ಬೆಟ್ಟಗಳ ಸಾಲಿನಲ್ಲಿದೆ. ಕರ್ನಾಟಕದ ಮಟ್ಟಿಗೆ ಇದು ಪ್ರಾಚೀನ ಮಾನವನ ಅತ್ಯಂತ ಅಪರೂಪದ ವಸತಿಯ ತಾಣ. ತುಂಗಭದ್ರಾ ನದಿಯ ಎಡದಂಡೆಯಲ್ಲಿ ಕಣಶಿಲೆಯ ಬೃಹತ್ ಬಂಡೆಗಲ್ಲುಗಳ ಬೆಟ್ಟಶ್ರೇಣಿಗಳಿದ್ದು, ಈ ಬೆಟ್ಟಸಾಲುಗಳಲ್ಲಿರುವ ಅನೇಕ ಗುಡ್ಡಗಳು ಪ್ರಾಗಿತಿಹಾಸ ಕಾಲದ ಮಾನವ ವಾಸದ ನೆಲೆಗಳಾಗಿವೆ. ಅವುಗಳಲ್ಲಿ ಹಿರೇಬೆನಕಲ್ಲು ಬಳಿಯಿರುವ, ಸ್ಥಳೀಯವಾಗಿ…

ಹೀಗೂ ಕಸ ಗುಡಿಸಬಹುದೆ?

ಐದು ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ದೂಳೀಪಟವಾಗಿರುವ ಕಾಂಗ್ರೆಸ್ ತಪ್ಪುಗಳಿಂದ ಪಾಠ ಕಲಿಯುವುದಕ್ಕೂ ಎಳ್ಳುನೀರು ಬಿಟ್ಟಿದೆ. ಸೋಲಿಗೆ ಯಾರು ಕಾರಣ ಏನು ಕಾರಣ ಎನ್ನುವುದರ ಆತ್ಮಾವಲೋಕನ ಅದಕ್ಕೆ ಬೇಕಾಗಿಲ್ಲ. ಈ ಹಿಂದಿನ ಚುನಾವಣೆಗಳಲ್ಲಿ ಸೋಲಿಗೆ ಕಾರಣರಾದವರೆ ಈ ಬಾರಿಯ ಸೋಲಿಗೂ ಕಾರಣವಾಗಿರುವುದು ಮತ್ತು ಸೋನಿಯಾ ಗಾಂಧಿ ಪಟಾಲಮ್ಮು ಆರೋಪಿಯಾಗಿರುವುದು ಆಕಸ್ಮಿಕವೂ ಅಲ್ಲ; ಕಾಕತಾಳಿಯವೂ ಅಲ್ಲ. ಹೀಗೂ ಕಸ ಗುಡಿಸಬಹುದೆ? ಕಸ ಗುಡಿಸುವುದು ಎಂದರೆ ಹೇಗೆ ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಅಗತ್ಯವಿರುವವರು ಪಂಜಾಬ್ ವಿಧಾನ ಸಭಾ ಚುನಾವಣಾ ಫಲಿತಾಂಶವನ್ನು…

Girl in a jacket