Girl in a jacket

Daily Archives: March 19, 2022

ಭಾರತೀಯ ಕ್ರೀಡೆಯಲ್ಲಿ ಅಂಡರ್ ವರ್ಲ್ಡ್ ಅರಾಜಕತೆ!ಕಬಡ್ಡಿ ಪಟು ಬಲಿಯಾಗುದ್ದು ಹೇಗೆ?

ಭಾರತೀಯ ಕ್ರೀಡೆಯಲ್ಲಿ ಅಂಡರ್ ವರ್ಲ್ಡ್ ಅರಾಜಕತೆ!ಕಬಡ್ಡಿ ಪಟು ಬಲಿಯಾಗುದ್ದು ಹೇಗೆ? Writing; ಪರಶಿವ ಧನಗೂರು ಮಾರ್ಚ್ ಹದಿನಾಲ್ಕು ಇಸವಿ ಎರಡು ಸಾವಿರದ ಇಪ್ಪತ್ತೆರಡು ಭಾರತದಲ್ಲಿ ಕಬಡ್ಡಿ ಸತ್ತ ದಿನ! ಅಂತಾರಾಷ್ಟ್ರೀಯ ಖ್ಯಾತಿಯ ಕಬಡ್ಡಿ ಪಟು, ಅಭಿಮಾನಿಗಳಿಂದ ಗ್ಲಾಡಿಯೇಟರ್ ಎಂದೇ ಕರೆಸಿಕೊಳ್ಳುತ್ತಿದ್ದ ಸಂದೀಪ್ ನಂಗಲ್ ದುಷ್ಕರ್ಮಿಗಳ ಗುಂಡಿಗೆ, ಹಾಡುಹಗಲೇ ಆಟದ ಮೈದಾನದಲ್ಲೇ ಬಲಿಯಾಗಿದ್ದಾರೆ! ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆರಿರುವ ಆಮ್ ಆದ್ಮಿ ಪಕ್ಷ ಮೊದಲಬಾರಿಗೆ ಪಂಜಾಬ್ ನಲ್ಲಿ ಅಧಿಕಾರ ವಹಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಪಂಜಾಬ್ ನಲ್ಲಿ ಜಂಗಲ್ ಜಾರಿಯಾದಂತೇ ಕಾಣುತ್ತಿದೆ!…

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ವ ಪ್ರಯತ್ನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯಾದಗಿರಿ, ಮಾ,19:ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಸರ್ವಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸುರಪುರ ತಾಲ್ಲೂಕಿನ ದೇವತ್ಕಲ್ ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ ನೀಡಿದ್ದು, ವಲಯವಾರು ಶಿಕ್ಷಣ, ಆರೋಗ್ಯ, ಅಪೌಷ್ಠಿಕತೆಗೆ ಪ್ರತ್ಯೇಕವಾಗಿ ಅನುದಾನ ನೀಡಿದೆ. ಅದರ ಜೊತೆಗೆ ಎಸ್.ಡಿ.ಪಿ ಅಡಿ ನಂಜುಂಡಪ್ಪ ವರದಿ ಪ್ರಕಾರ ನೀಡಬೇಕಾಗುತ್ತದೆ. ಸಂಪುಟ ಉಪಸಮಿತಿ ರಚಿಸಿದ್ದು,ಅದರ ಶಿಫಾರಸ್ಸಿನಂತೆ ಅನುದಾನ ನೀಡಲಾಗುವುದು ಎಂದರು. ಯಾದಗಿರಿ ಜಿಲ್ಲೆಯಲ್ಲಿ…

Girl in a jacket