Girl in a jacket

Daily Archives: March 21, 2022

ಹೊಸ ಪೀಳಿಗೆಯ ಉದ್ಯಮಿಗಳಿಗೆ ಅಗತ್ಯ ನೆರವು: ಸಚಿವ ಎಂ.ಟಿ.ಬಿ. ನಾಗರಾಜು

ಬೆಂಗಳೂರು,ಮಾ,21: ಹೊಸ ಪೀಳಿಗೆಯ ಉದ್ಯಮಶೀಲರಿಗೆ ಅವಶ್ಯ ನೆರವು ಮತ್ತು ಸಹಾಯ ಹಸ್ತ ನೀಡಲು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆ ಇಲಾಖೆ ನಿರ್ದಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದ್ದಾರೆ. ಭಾರತೀಯ ಮಹಿಳಾ ವಾಣಿಜ್ಯೋದ್ಯಮ ಮಹಾ ಮಂಡಳಿ – ಸಿಡಬ್ಲೂಸಿಸಿಐ ಬೆಂಗಳೂರಿನಲ್ಲಿರುವ ವರ್ಲ್ಡ್ ಟ್ರೇಡ್ ಸೆಂಟರ್‌ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಏರ್ಪಡಿಸಿರುವ ‘ಗ್ಲೋಬಲ್ ಸ್ಪಿನ್ ಟ್ರೇಡ್ ಕಾನ್‌ಕ್ಲೇವ್-2022’ ನ್ನು…

ಅಸಾಧ್ಯ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಭಗೀರಥ ಪ್ರಯತ್ನದಿಂದ ಸಾಧಿಸಿದ್ದಾರೆ: ಸಿಎಂ

ಬೆಂಗಳೂರು, ಮಾ, 21: ಉಕ್ರೇನ್ ನಿಂದ ನವೀನ್ ಮೃತ ದೇಹವನ್ನು ತರುವ ಅಸಾಧ್ಯವಾದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರ ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹವನ್ನು ಬರಮಾಡಿಕೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ…

Girl in a jacket