
Daily Archives: March 24, 2022
ಪಠ್ಯ ಪುಸ್ತಕಗಳಲ್ಲಿ ಲಿಂಗ ತಾರತಮ್ಯ ಬದಲಿಸಲು ಡಿ. ರೂಪ ಒತ್ತಾಯ
ಬೆಂಗಳೂರು,ಮಾ,24:ಶಾಲಾ ಪಠ್ಯ ಪುಸ್ತಕದಲ್ಲಿ ಈಗಲೂ ಲಿಂಗ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಮೊದಲು ಬದಲಿಸುವ ಕೆಲಸ ಮಾಡಬೇಕು ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ ಕರೆ ನೀಡಿದರು. ಕರುನಾಡ ವಿಜಯ ಸೇನೆಯು ಭಾನುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಲವು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು. “ಪಠ್ಯ ಪುಸ್ತಕಗಳಲ್ಲಿ ಕೆಲವು ದಶಕಗಳಿಂದ ರಾಮನು/ಅವನು ಮನೆಗೆ ತರಕಾರಿ ತರುತ್ತಾನೆ. ಸೀತೆ/ಅವಳು ಅಡುಗೆ ಮನೆಯಲ್ಲಿ…
ಪುನೀತ್ ಸತ್ಕಾರ್ಯಗಳು ಎಲ್ಲರಿಗೂ ಆದರ್ಶವಾಗಲಿ; ರಘುಮೂರ್ತಿ
ಚಳ್ಳಕೆರೆ, ಮಾ,24:ಪರರಿ ಗೋಸ್ಕರ ಬದುಕುವ ವ್ಯಕ್ತಿಗಳು ಅವರು ಸತ್ತಮೇಲೂ ಕೂಡ ಬದುಕಿರುತ್ತಾರೆ ನಮಗೋಸ್ಕರ ಬದುಕುವ ವ್ಯಕ್ತಿಗಳನ್ನು ಸಮಾಜವು ಶಾಶ್ವತವಾಗಿ ಅವರುಗಳ ನೆನಪಿನಿಂದ ದೂರ ಮಾಡುತ್ತದೆ ಎಂದು ತಹಸಿಲ್ದಾರ್ ಎನ್ ರಘುಮೂರ್ತಿಮೂರ್ತಿ ಹೇಳಿದರು ಚಳ್ಳಕೆರೆ ಬೀಡ್ಸ್ ವತಿಯಿಂದ ಹಮ್ಮಿಕೊಂಡಿದ್ದ ಪುನೀತ್ ರಾಜಕುಮಾರ್ ಅವರ ಗೀತ ಗಾಯನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಜೀವಿತಾವಧಿಯಲ್ಲಿ ಅವರು ಮಾಡಿರುವಂತಹ ಸತ್ಕಾರ್ಯಗಳು ಸಮಾಜಕ್ಕೆ ಏನಾದರೂ ತಿಳಿದಿದ್ದಲ್ಲಿ ಅವರಿಗೆ ಗುಡಿಕಟ್ಟಿಸಿ ಅವರನ್ನು ದೇವರ ರೀತಿಯಲ್ಲಿ ಆರಾಧಿಸುತ್ತಿದ್ದರು ಆದರೆ ದುರಾದೃಷ್ಟವಶಾತ್…
