Girl in a jacket

Daily Archives: April 1, 2022

ಹಾಲು ಉತ್ಪಾದಕರಿಗೆ ಹೆಚ್ಚಿನ ಆರ್ಥಿಕ ನೆರವು ;ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏ, 01: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಇದರಿಂದ ಹಾಲು ಉತ್ಪಾದಿಸುವ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕಿನ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಇಲಾಖೆ ಸಚಿವ ಅಮಿತ್ ಷಾ ಅವರೊಂದಿಗೆ ಪಾಲ್ಗೊಂಡು ಮಾತನಾಡುತ್ತಿದ್ದರು. ಸಹಕಾರಿ ರಂಗದ ಹಾಲು ಉತ್ಪಾದಕರ ಶಕ್ತಿ ಏನು ಎನ್ನುವುದು ಎಲ್ಲರಿಗೂ ಗೊತ್ತಿದೆ. ಸುಮಾರು…

ಭಾರತದಲ್ಲಿ ಧಾರ್ಮಿಕ ಪರಂಪರೆಗೆ ವಿಶೇಷ ಸ್ಥಾನವಿದೆ; ರಘುಮೂರ್ತಿ

ನಾಯಕನಹಟ್ಟಿ,ಏ,01:ನಮ್ಮ ರಾಷ್ಟ್ರದ ಧಾರ್ಮಿಕ ಪರಂಪರೆಗೆ ವಿಶೇಷವಾದ ಸ್ಥಾನಮಾನವಿದೆ ಋಗ್ವೇದದಪಲ್ಲಿ ಆರ್ಯನರು ಧಾರ್ಮಿಕ ನೆಲೆಘಟ್ಟನ್ನು ಗಟ್ಟಿಗೊಳಿಸಿದರು ಸಿಂಧೂ ನಾಗರೀಕತೆ ಯಿಂದಲು ಧಾರ್ಮಿಕ ಭಾವನೆ ಶ್ರೀಮಂತ ಗೊಂಡಿತು ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದರು ಕರ್ನಾಟಕ ರಾಜ್ಯ ಸರ್ಕಾರದಿಂದ ಧಾರ್ಮಿಕ ದಿನಾಚರಣೆಯನ್ನು ಗೌರಸಮುದ್ರದ ಅಧಿದೇವತೆ ಮಾರಮ್ಮನ ದೇವಸ್ಥಾನದಲ್ಲಿಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ತಾಲೂಕಿನಲ್ಲಿ ಎರಡು ಮೇಜರ್ ಮುಜರಾಯಿ ದೇವಸ್ಥಾನಗಳಿದ್ದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಹಾಗೂ ಗೌರಸಮುದ್ರದ ಮಾರಮ್ಮ ದೇವಸ್ಥಾನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬರು ಭಕ್ತಾಧಿಗಳಿಗೆ ವಿಶೇಷವಾಗಿ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ…

ಜನರ ವಿಭಜಿಸುವ ಪ್ರಯತ್ನಸರ್ಕಾರದ  ವಿರುದ್ಧ ಸಿದ್ದು ವಾಗ್ದಾಳಿ

ಬೆಂಗಳೂರು, ಏ.೧: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಎಲ್ಲಾ ವರ್ಗದವರು ತೊಂದರೆಯಲ್ಲಿದ್ದು, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿದ್ದರೂ ಇದನ್ನು ಬಿಟ್ಟು ಜನರನ್ನು ವಿಭಜಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ನೂತನ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಮಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೋಮುವಾದವನ್ನು ಹೆಚ್ಚು ಮಾಡುತ್ತಿಲ್ಲಾರೆ. ಬಿಜೆಪಿ, ಸಂಘ ಪರಿಹಾರ ಸಂವಿಧಾನದ ವಿರುದ್ಧವಾಗಿ ಜನರ ಮನಸ್ಸನ್ನು ಕೋಮುವಾದದ ಆಧಾರದ ಮೇಲೆ…

Girl in a jacket