Girl in a jacket

Daily Archives: April 14, 2022

ಕೊನೆಗೂ ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ಘೋಷಣೆ

ಶಿವಮೊಗ್ಗ, ಏ,14: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ವಿಪಕ್ಷಗಳ ತೀವ್ರ ಪ್ರತಿಭಟನೆ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಗುತ್ತಿಗೆದಾರ ಸಂತೋಷ್‌ ಪಾಟೀಲ್ ಯಾರೆಂದು ನನಗೆ ಗೊತ್ತಿಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು…

ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏ, 14: ಸಚಿವ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು, ಸ್ವಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.ಕೆ.ಎಸ್.ಈಶ್ವರಪ್ಪ ಅವರು ನನ್ನ ಬಳಿ ಮಾತನಾಡಿದರು. ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಹಾಗೂ ತಪ್ಪಿಲ್ಲ ಎನ್ನುವ ಸಂಪೂರ್ಣ ವಿಶ್ವಾಸವಿದೆ. ಹೀಗಾಗಿ ನನಗೆ ನೈತಿಕತೆ ಇದೆ. ಈಗ ಅದನ್ನಿಟ್ಟು ಕೊಂಡು ಮಾತನಾಡಿದರೆ ಬಹಳಷ್ಟು ಜನರಿಗೆ ಇರಿಸುಮುರುಸಾಗುತ್ತದೆ. ಅದಾಗುವುದು ಬೇಡ. ಇದರ ತನಿಖೆ ಮುಗಿಸಿ, ಸತ್ಯ ಹೊರಬಂದು, ನನ್ನ ಮೇಲೆ…

Girl in a jacket