Girl in a jacket

Daily Archives: January 17, 2025

ಬಿ.ಎಸ್.ವೈ ಪೋಕ್ಸೋ ಪ್ರಕರಣ,  ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿ.ಎಸ್.ವೈ ಪೋಕ್ಸೋ ಪ್ರಕರಣ,  ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಬೆಂಗಳೂರು, ಜ,17-ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದು ಪಡಿಸುವಂತೆ ಮಾಡಿಕೊಂಡಿದ್ದ ಮನವಿಯನ್ನು ಹೈಕೋರ್ಟ್ ಕಾಯ್ದಿರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರವು, ದೂರುದಾರರ ಮರಣದ ನಂತರ ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ‘ಯೋಚಿಸಿ’ ಅರ್ಜಿ ಸಲ್ಲಿಸಿದ್ದಾರೆ ಎಂಬ ಹೇಳಿದೆ. ಪೋಕ್ಸೋ ಪ್ರಕರಣ ರದ್ದತಿಗೆ ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿದ ಯಡಿಯೂರಪ್ಪ, ದೂರುದಾರರು ಯಾವಾಗ ಸಾಯುತ್ತಾರೆಂದು ಅವರಿಗೆ ಹೇಳಿರಲಿಲ್ಲ, ತಾನು ಜಾದೂಗಾರನಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅಷ್ಟೆ…

ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ

ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ ನವದೆಹಲಿಜ,17-ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ…

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ ಮಂಗಳೂರು ಜ 17: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ…

ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ

ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ ನವದೆಹಲಿ, ಜ,17:ಎಎಪಿ ಯ ಪ್ರಣಾಳಿಕೆಗಳನ್ನು ಬಿಜೆಪಿ ನಕಲು ಮಾಡಿದ್ದು,ಯಾವುದೇ ಕಾರಣಕ್ಕೂ ಅವುಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸುವುದಿಲ್ಲ ಎಂದು ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವ್ಯಂಗ್ಯಮಾಡಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಬಿಡುಗಡೆ ಮಾಡಿದ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಎಎಪಿ ಉಚಿತ ಕೊಡುಗೆಗಳನ್ನು ಜನರಿಗೆ ನೀಡಿದ್ದಕ್ಕಾಗಿ ಟೀಕಿಸಿದ್ದ ಪ್ರಧಾನಿ ಮೋದಿ ಅವರು ಈಗಲಾದರೂ…

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ ಬೆಂಗಳೂರು,ಜ.17- ಕರ್ನಾಟಕ ಜನತೆಯ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಬಹುದಿನಗಳ ಬೇಡಿಕೆಯಂತೆ ಅಮೆರಿಕದ ದೂತಾವಾಸ (ಯುಎಸ್ ಕಾನ್ಸುಲೇಟ್) ಕಚೇರಿಯು ಇಂದು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಯಾಗಿದೆ. ಕರ್ನಾಟಕದ ಜನತೆಯು ಅಮೆರಿಕಾಕ್ಕೆ ಪ್ರಯಾಣಿಸ ಬೇಕೆಂದರೆ ವೀಸಾ ಪಡೆಯಲು ದೂರದ ದೆಹಲಿ, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈಗೆ ತೆರಳಬೇಕಿತ್ತು. ಇದನ್ನು ತಪ್ಪಿಸಲು ರಾಜಧಾನಿ ಬೆಂಗಳೂರಿನಲ್ಲಿ ಶಾಶ್ವತವಾಗಿ ಕಾರ್ಯ ನಿರ್ವಹಿಸುವ ಧೂತಾವಾಸ ಕಚೇರಿಯನ್ನು ಈಗ ತೆರೆಯಲಾಗಿದೆ.ಅಮೆರಿಕ ದೂತವಾಸ ಕಚೇರಿಯಲ್ಲಿ ವೀಸಾ ಸೇವೆ ಇನ್ನು ಲಭ್ಯವಾಗಿಲ್ಲ. ಕೆಲವು…

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ:  ತಿಮ್ಮಾಪುರ್

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ:  ತಿಮ್ಮಾಪುರ್ ಬೆಂಗಳೂರು, ಜ.17- ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು…

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್? ಎಂ.ಡಿ.ದಿನೇಶ್ ಕುಮಾರ್ ಮುಂಬೈ,ಜ,17:ಬಾಲಿವುಡ್ ನಟ ಸೈಫ್ ಅಲಿಖಾನ್ ನಿವಾಸದಲ್ಲಿ ಗುರುವಾರ ಬೆಳಗಿನ ಜವ ನಡೆದ ದಾಳಿ ಹಲವು ಅನುಮಾನಗಳಲಿಗೆ ಎಡೆಮಾಡಿಕೊಟ್ಟಿದೆ,ಮನೆಗೆಲಸದಾಕೆಯ ಸ್ನೇಹಿತ ಇದನ್ನು ಮಾಡಿದ್ದಾನೆ ಎನ್ನಲಾಗುತ್ತಿದ್ದರೂ ಇದು ಸಿದ್ದಿಕಿ ಹತ್ಯೆಯ ನಂತರ ಇದು ಕೂಡ ಅದೇ ಜಾಡಿನಲ್ಲಿಯೂ ಪೊಲೀಸರು ಅನುಮಾನಿಸಿದ್ದು ತನಿಖೆ ಆರಂಭಿಸಿದ್ದಾರೆ. ಈ ತನಿಖೆ ನಡೆಸುವ ವೇಳೆಯೇ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಅಲಿಖಾನ್ ಮನೆಯ ಬಳಿ ಮಫ್ತಿಯಲ್ಲಿ ಕಾಣಿಸಿಕೊಂಡಿರುವುದು ನೋಡಿದರೆ ,ದಯಾನಾಯಕ್ ಈ ತನಿಖೆಯ…

Girl in a jacket