Girl in a jacket

Daily Archives: January 23, 2025

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ by ಕೆಂಧೂಳಿ ಚಿತ್ರದುರ್ಗ, ಜ. 23:”ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ…

ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ.

“ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ. by ಕೆಂಧೂಳಿ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ “ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್,‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ…

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ by ಕೆಂಧೂಳಿ ಲಿಖಿತ್ ಶೆಟ್ಟಿ ನಾಯಕನಾಗಿ, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಟ್ರೈಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.. ಸಿನೆಮಾದ ನಾಯಕಿ ಖುಷಿ ರವಿ ಹುಟ್ಟುಹಬ್ಬದ ಪ್ರಯುಕ್ತ ಸಣ್ಣ ತುಣುಕೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ ವೀಡಿಯೋ ಕೊನೆಯಲ್ಲಿ ಶೀಘ್ರದಲ್ಲೇ ಟ್ರೈಲರ್ ಬರಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್ ಮತ್ತು ಅಬ್ಬಬ್ಬ ಸಿನೆಮಾಗಳ ಮೂಲಕ ಸಾಕಷ್ಟು…

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರರಿಗೆ 800 ಕೋಟಿ ಪಾವತಿಸಲಾಗಿದೆ: ಸಿಎಂ 

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರರಿಗೆ 800 ಕೋಟಿ ಪಾವತಿಸಲಾಗಿದೆ: ಸಿಎಂ  by ಕೆಂಧೂಳಿ ಚಿತ್ರದುರ್ಗ, ಜ 23-ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ…

ಯಂತ್ರೋಪಕರಣ ಉದ್ಯಮದಲ್ಲಿ ಕರ್ನಾಟಕದ ಪಾಲು ಶೇ.50; ಹೆಚ್.ಡಿ.ಕುಮಾರಸ್ವಾಮಿ

ಯಂತ್ರೋಪಕರಣ ಉದ್ಯಮದಲ್ಲಿ ಕರ್ನಾಟಕದ ಪಾಲು ಶೇ.50; ಹೆಚ್.ಡಿ.ಕುಮಾರಸ್ವಾಮಿ by ಕೆಂಧೂಳಿ ಬೆಂಗಳೂರು,ಜ,23- ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದು, ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ. ಈ ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆದ ಭಾರತೀಯ ಯಂತ್ರೋಪಕರಣ ತಂತ್ರಜ್ಞಾನ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಂತ್ರೋಪಕರಣ…

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ by ಕೆಂಧೂಳಿ ಬೆಂಗಳೂರು, ಜ.23-ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಮತ್ತು ಅರಣ್ಯಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ, ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನಿರ್ದೇಶಿಸಲೂ…

ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ- ಸಿಎಂ ಭರವಸೆ

ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ- ಸಿಎಂ ಭರವಸೆ by ಕೆಂಧೂಳಿ ಬೆಂಗಳೂರು, ಜ,23- ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

ಸತೀಶ್ ಮಣಿಸಲು ಶ್ರೀರಾಮುಲಗೆ ಡಿಕೆಶಿಯಿಂದ ಗಾಳ; ಜನಾರ್ದನರೆಡ್ಡಿ ಆರೋಪ

ಸತೀಶ್ ಮಣಿಸಲು ಶ್ರೀರಾಮುಲುಗೆ ಡಿಕೆಶಿ ಗಾಳ; ಜನಾರ್ದನ ರೆಡ್ಡಿ ಆರೋಪ by ಕೆಂಧೂಳಿ ಬೆಂಗಳೂರು, ಜ,23- ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದು ಖಚಿತವಾಗುತ್ತಿದ್ದಂತೆ ..ಅವರ ವಿರುದ್ದ ಗುಡುಗಿರುವ ಆಪ್ತ ಜನಾರ್ದನ ರೆಡ್ಡಿ ,ಕಾಂಗ್ರೆಸ್ ಗೆ ಯಾಕೆ ಅವರನ್ನು ಅಹ್ಬಾನಿಸಲಾಗಿದೆ ಎನ್ನುವ ಕುರಿತು ರಾಜಕೀಯ ಲೆಕ್ಕಾಚಾರ ದ ಉದ್ದೇಶವನ್ನು ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸತೀಶ್ ಜಾರಕಿಹೊಳಿ ಮಣಿಸಲು ಶ್ರೀರಾಮುಲು ಅವರನ್ನ ಡಿಕೆ ಶಿವಕುಮಾರ್ ಬೆಳೆಸುತ್ತಿದ್ದಾರೆ. ರಾಮುಲುರನ್ನ ಕಾಂಗ್ರೆಸ್ ಗೆ…

ಸುಭಾಷ್ ಚಂದ್ರ ಬೋಸ್  ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ:ಸಿಎಂ

ಸುಭಾಷ್ ಚಂದ್ರ ಬೋಸ್  ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ:ಸಿಎಂ by ಕೆಂಧೂಳಿ ಬೆಂಗಳೂರು, ಜ 23-ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು…

ಮೈಕ್ರೋ  ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಮೈಕ್ರೋ  ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ by ಕೆಂಧೂಳಿ ಹುಬ್ಬಳ್ಳಿ,ಜ,23: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ…

ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ?

ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ? by ಕೆಂಧೂಳಿ ಬೆಂಗಳೂರು, ಜ,23- ಮುಡಾ ಹಗರಣ ಕುರಿತಂ ತನಿಖೆ ನಡೆಸಿದ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ  ವರದಿಯನ್ನ ಸಲ್ಲಿಕೆ ಮಾಡಲಿದ್ದಾರೆ  ಮಾಹಿತಿ ಲಭ್ಯವಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ…

Girl in a jacket