Girl in a jacket

Daily Archives: January 25, 2025

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು by ಕೆಂಧೂಳಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತು.ಚೆಪಾಕ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಈ ಗೆಲುವು ದಾಖಲಿಸಿತು. ಭಾರತದ ಪರ ತಿಲಕ್ ವರ್ಮಾ ಅವರು ೭೨ ರನ್ ಹೊಡೆಯುವ ಮೂಲಕ ಭಾರತದ ಗೆಲುವಿಗೆ ಕಾರಣರಾದರು. ವಾಷಿಂಗ್ಟನ್ ಸುಂದರ್ ಕೂಡ ೨೬ ರನ್ ಗಳಿಸಿ ಗಮನ ಸೆಳೆದರು. ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್…

ಅನಂತ್‌ನಾಗ್‌ಗೆ ಪದ್ಮಭೂಷಣ ಸಂಗೀತ ದಿಗ್ಗಜ ಲಕ್ಷ್ಮೀನಾರಾಯಣಗೆ ಪದ್ಮವಿಭೂಷಣ ಗೌರವ

ಅನಂತ್‌ನಾಗ್‌ಗೆ ಪದ್ಮಭೂಷಣ ಸಂಗೀತ ದಿಗ್ಗಜ ಲಕ್ಷ್ಮೀನಾರಾಯಣಗೆ ಪದ್ಮವಿಭೂಷಣ ಗೌರವ by ಕೆಂಧೂಳಿ ಬೆಂಗಳೂರು ಜ.೨೬-ಕೇಂದ್ರ ಸರ್ಕಾರ ೨೦೫ನೇ ಸಾಲಿನ ದಿಗ್ಗಜರಿಗೆ ನೀಡುವ ಪದ್ಮಭೂಷಣ,ವಿಭೂಷಣ ಪ್ರಶಸ್ತಿಗಳನ್ನು ಘೋಷಿಸಿದ್ದು ಈ ಬಾರಿ ಕನ್ನಡದ ಖ್ಯಾತ ನಟ ಅನಂತ್‌ನಾಗ್ ಅವರಿಗ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಹಾಗೆಯೇ ಕರ್ನಾಟಕದ ಸಂಗೀತ ಕ್ಷೇತ್ರದ ದಿಗ್ಗಜ ಸುಬ್ರಮಣಿಯಂ ಲಕ್ಷ್ಮೀನಾರಾಯಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿಗೌರವಿಸಲಾಗಿದೆ. ಭಾರತದಲ್ಲಿ ಸುಜುಕಿ ಕಂಪನಿ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸುಜುಕಿ ಕಂಪನಿಯ ಮಾಜಿ ಚೇರ್ಮನ್ , ಇತ್ತೀಚೆಗೆ ನಿಧನರಾದ ಜಪಾನ್‌ನ…

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ನಿರ್ಮಲಾ ಸೀತಾರಾಮನ್ ಗೆ  ಡಿ.ಕೆ. ಶಿ ಪತ್ರ

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ನಿರ್ಮಲಾ ಸೀತಾರಾಮನ್ ಗೆ  ಡಿ.ಕೆ. ಶಿ ಪತ್ರ by ಕೆಂಧೂಳಿ ಬೆಂಗಳೂರು, ಜ.25-ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್…

ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸಕಾನೂನು ತರಲು ಸಿಎಂ ಭರವಸೆ

ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸಕಾನೂನು ತರಲು ಸಿಎಂ ಭರವಸೆ by ಕೆಂಧೂಳಿ ಬೆಂಗಳೂರು, ಜ,25-ಮಐಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ  ಮುಖ್ಯಮಂತ್ರಿ…

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ by ಕೆಂಧೂಳಿ ಬೆಂಗಳೂರು,ಜ,25- ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದ ಕೊಠಡಿ ಸಂಖ್ಯೆ 122ರಲ್ಲಿಂದು ಸಂಜೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು, ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ…

ಬಿಜೆಪಿಯಲ್ಲಿ ಹೆಚ್ಚಿದ ಬಣಬಿಡಿದಾಟ, ವಿಜಯೇಂದ್ರ ದಿಡೀರ್ ದೆಹಲಿಪ್ರಯಾಣ..!

ಬಿಜೆಪಿಯಲ್ಲಿ ಹೆಚ್ಚಿದ ಬಣಬಿಡಿದಾಟ, ವಿಜಯೇಂದ್ರ ದಿಡೀರ್ ದೆಹಲಿಪ್ರಯಾಣ..! byಕೆಂಧೂಳಿ ಬೆಂಗಲೂರು,ಜ,೨೫-ಇತ್ತೀಚೆಗಷ್ಟೆ ಬಿಜೆಪಿ ಕೋರ್‌ಕಮಿಟಿಯಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳುತ್ತದೆ ಎನ್ನುವ ಸುದ್ದಿಯಿತ್ತು ಆದರೆ ಈ ಸಭೆಯಲ್ಲಿ ಬಡಿದಾಟ ಮತ್ತಷ್ಟು ಹೆಚ್ಚಾಗಿದೆ ಮತ್ತಷ್ಟು ಬಹಿರಂಗ ಕಚ್ಚಾಟಗಳು ಆರಂಭವಾಗಿದೆ ಇದರ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ದಿಡೀರ್ ದೆಹಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಬಣ ಬಡಿದಾಟಕ್ಕೆ ಕಮಲ ಕಮರಿಹೋಗಿದೆ ಇದರಿಂದ ತೀವ್ರ ಬೇಸತ್ತಿರುವ ನಾಯಕರು ಕೆಲವರು ಮೌನ ವಹಿಸಿದ್ದಾರೆ ಹೀಗಾಗಿ ದೆಹಲಿಗೆ ತೆರಳಿರುವ ವಿಜಯೇಂದ್ರ ಕೆಲ ನಾಯಕರನ್ನು ಭೇಟಿ ಮಾಡಿ ರಾಜ್ಯದಲ್ಲಿ…

ನಟ ಸುದೀಪ್ ಪ್ರಶಸ್ತಿಯನ್ನು ತಿರಸ್ಕರಿಸಲು ಕಾರಣ ಏನು?

ನಟ ಸುದೀಪ್ ಪ್ರಶಸ್ತಿಯನ್ನು ತಿರಸ್ಕರಿಸಲು ಕಾರಣ ಏನು? byಕೆಂಧೂಳಿ ನಟ ಕಿಚ್ಚ ಸುದೀಪ್ ತಮಗೆ ಬಂದ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ತಿರಸ್ಕರಿಸಿದ್ದು ಯಾಕೆ? ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ, ಅದರ ಕುರಿತು ಇಲ್ಲಿದೆ ಉತ್ತರ.. ಮೊನ್ನೆ ಕನ್ನಡ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದಾಗ ಕಿಚ್ಚ ಸುದೀಪ್ ಅವರಿಗೆ ೨೦೧೯ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದರು ಅದು ಅವರ ಫೈಲ್ವಾನ್ ಚಿತ್ರದ ನಟನೆಗೆ ಅತ್ಯುತ್ತಮ ನಾಯಕ ಪ್ರಶಸ್ತಿ. ಪ್ರಶಸ್ತಿ ಪ್ರಕಟವಾಗತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸಿದ್ದರು ಆದರೆ ಕೆಲವೊತ್ತಿನಲ್ಲಿಯೇ ಸುದೀಪ್ ಮಾಡಿದ ಟ್ವೀಟ್…

ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧಾರ- ಹೆಚ್.ಕೆ ಪಾಟೀಲ್

ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧಾರ- ಹೆಚ್.ಕೆ ಪಾಟೀಲ್ by ಕೆಂಧೂಳಿ ಬೆಂಗಳೂರು,ಜ,೨೫- ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದರು. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದಾಗಿ ತಿಳಿಸಿದರು. ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ೧೯೯೬ ರಲ್ಲಿ ಬೆಂಗಳೂರು ಅರಮನೆ ವ್ಯಾಪ್ತಿಯ ೪೭೨…

Girl in a jacket