ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ. ಘೋಷಣೆ
ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ. ಘೋಷಣೆ by ಕೆಂಧೂಳಿ ಬೆಂಗಳೂರು ಜ27-ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು.…