Girl in a jacket

Daily Archives: January 29, 2025

ವಿಜಯೇದ್ರ ವಿರುದ್ಧ  ಯುದ್ಧಕ್ಕಿಳಿದ ಸುಧಾಕರ್

ವಿಜಯೇದ್ರ ವಿರುದ್ಧ  ಯುದ್ಧಕ್ಕಿಳಿದ ಸುಧಾಕರ್ by ಕೆಂಧೂಳಿ ಬೆಂಗಳೂರು, ಜ,29-ಬಿಜೆಪಿಯಲ್ಲಿ ಮತ್ತಷ್ಟು ಅಸಮಾಧಾನಿತರ ಸಂಖ್ಯೆ ಹೆಚ್ಚಾಗಿದ್ದು ಆ ಲೀಸ್ಟ್ ಗೆ ಮಾಜಿ ಸಚಿವ,ಹಾಲಿ ಸಂಸದ ಡಾ.ಸುಧಾಕರ್ ಸೇರಿದ್ದಾರೆ. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರೆ ವಿರುದ್ದ ಬಂಡಾಯ ಹೇಳುತ್ತಿರುವವರಲ್ಲಿ ಸುಧಾಕರ್ ಸೇರ್ಪಡೆಯಾಗಿದ್ದು ವಿಜಯೇಂದ್ರ ನಡೆ ವಿರುದ್ದ ಕಿಡಿಕಾರಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಾ.ಸುಧಾಕರ್ ,ವಿಜಯೇಂದ್ರ ದರ್ಪ,ಅಹಂಕಾರ ಸಹಿಸಿಕೊಂಡು ಸಾಕಾಗಿದೆಇನ್ನೇನಿದ್ದರು ಯುದ್ದಮಾಡುವುದೊಂದೆ ಬಾಕಿ ಎಂದಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ, ಕೇಂದ್ರ ನಾಯಕರ ಗಮನಕ್ಕೆ ತಂದಿರುವೆ. ಚುನಾವಣೆಯಲ್ಲಿ ನನ್ನನ್ನು ಸೋಲಿಸಿದವರಿಗೆ ಮಣೆ. ರಿಯಲ್…

ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿಗೆ ಸಿಕ್ತು ಸರ್ಕಾರದ ಅನುಮೋದನೆ..

ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿಗೆ ಸಿಕ್ತು ಸರ್ಕಾರದ ಅನುಮೋದನೆ.   by ಕೆಂಧೂಳಿ ಬೆಂಗಳೂರು ಜ 29-ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ. 2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ…

ವೈಜ್ಞಾನಿಕ ಚಿಂತನೆ ಅಳವಡಿಸಿಕೊಳ್ಳಲು ಕರೆ

ವೈಜ್ಞಾನಿಕ ಚಿಂತನೆ ಅಳವಡಿಸಿಕೊಳ್ಳಲು ಕರೆ by ಕೆಂಧೂಳಿ ಚಿತ್ರದುರ್ಗ,ಜ,29-ನಮ್ಮ ಜನಗಳಿಗೆ ವಿಜ್ಞಾನದ ಆವಿಷ್ಕಾರಗಳು ಬೇಕು ಆದರಿಂದ ಕಂಡು ಹಿಡಿದ ಮೊಬೈಲ್ .ಟಿ.ವಿ. ವಾಟ್ಸಾಪ್, ಕಾರುಗಳು ಬೇಕು, ಆದರೆ ವೈಜ್ಞಾನಿಕವಾದ ಚಿಂತನೆ ಬೇಡವಾಗಿದೆ ಎಂದು ರಾಷ್ಟ್ರೀಯ ವಿಚಾರವಾದಿಗಳ ಸಂಘ, ಕರ್ನಾಟಕದ ಅಧ್ಯಕ್ಷರಾದ ಪ್ರೊ. ನರೇಂದ್ರ ನಾಯಕ್ ತಿಳಿಸಿದರು. ಚಿತ್ರದುರ್ಗ ನಗರದ ಹೊರವಲಯದ ಭೋವಿಗುರುಪೀಠದಲ್ಲಿ ಎಸ್.ಜೆ.ಎಸ್. ಸಮೂಹ ಸಂಸ್ಥೆವತಿಯಿಂದ ಎಸ್‍ಜೆಎಸ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ವೈಜ್ಞಾನಿಕತೆಗಿರುವ ಸವಾಲು ಹಾಗೂ ಪರಿಹಾರೋಪಾಯಗಳು” ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಮಾನವರಾದವರು ಯಾವುದೇ ವಿಷಯವನ್ನು ಪ್ರಶ್ನಿಸದೇ…

ಸಂಚಾರಿ ನಿಯಮಗಳನ್ನು ಪಾಲಿಸಲು ಸಲಹೆ

ಸಂಚಾರಿ ನಿಯಮಗಳನ್ನು ಪಾಲಿಸಲು ಸಲಹೆ by ಕೆಂಧೂಳಿ ಚಿತ್ರದುರ್ಗ, ಜ,29- ಸಂಚಾರ ನಿಯಮಗಳನ್ನು ತಪ್ಪದೇ ವಾಹನ ಸವಾರರೆಲ್ಲರೂ ಸಾಮಾನ್ಯವಾಗಿ ಎಲ್ಲರೂ ಪಾಲಿಸಿದರೆ ಅನೇಕ ಅಪಘಾತ ಹಾಗೂ ಆಘಾತಗಳು ಆಗುವುದಿಲ್ಲ ಎಂದು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಭರತ್.ಎಂ. ಕಾಳಿಸಿಂಗೆ ಅವರು ಸಲಹೆ ಮಾಡಿದರು. ಅವರು ನೆಹರು ಯುವ ಕೇಂದ್ರ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ಪ್ರಾದೇಶಿಕ ಸಾರಿಗೆ ಕಛೇರಿ ಚಿತ್ರದುರ್ಗ,ಎಸ್. ಜೆ.ಎಂ ಪಾಲಿಟೆಚ್ನಿಕ್ ಮತ್ತು ಶ್ರೀ ನೀಲಕಂಠ ಮೆಮೋರಿಯಲ್ ಪ್ಯಾರಾಮೆಡಿಕಲ್ ಕಾಲೇಜು ಚಿತ್ರದುರ್ಗ,ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟೀಯ ರಸ್ತೆ ಸುರಕ್ಷತಾ…

ರೋಟರಿ ಸೆಂಟ್ರಲ್‌ನಿಂದ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ

ರೋಟರಿ ಸೆಂಟ್ರಲ್‌ನಿಂದ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ by – ಕೆಂಧೂಳಿ ಶಿವಮೊಗ್ಗ,ಜ,29-ವೃತ್ತಿ ಯಾವುದೇ ಇರಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡಿದಾಗ ಸಾರ್ಥಕತೆ ದೊರೆಯುತ್ತದೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದರು. ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ 13 ಜನರಿಗೆ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ ನೀಡಿ ಮಾತನಾಡಿ, ರೋಟರಿ ಸಂಸ್ಥೆ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ. ಇದರಿಂದ…

ಕರ್ನಾಟಕದಲ್ಲಿ ನಕ್ಸಲ್ ಇನ್ನೂ ಜೀವಂತವಾಗಿದೆಯೇ?

ಕರ್ನಾಟಕದಲ್ಲಿ ನಕ್ಸಲ್ ಇನ್ನೂ ಜೀವಂತವಾಗಿದೆಯೇ? -ಶರತ್ ನಾಗನೂರು ಚಿಕ್ಕಮಗಳೂರು,ಜ.೨೯- ಕರ್ನಾಟಕದಲ್ಲಿ ನಕ್ಸಲ್ ಚಳವಳಿಗೆ ಮುಕ್ತಿ ದೊರಕಿತು ಎನ್ನುವಾಗಲೇ ಮತ್ತೊಂದು ಶಾಕ್ ನ್ಯೂಸ್ ಇಲ್ಲಿದೆ. ಸರ್ಕಾರ ಇತ್ತೀಚೆಗೆ ನಕ್ಸ್‌ಲ್‌ರನ್ನು ಶರಣಾಗತಿ ಮಾಡಿಸಿಕೊಂಡು ಅವರಿಗೆ ಪರಿಹಾರ ಪ್ಯಾಕೇಜ್ ಕೊಟ್ಟಿತು. ಇದರಿಂದ ಕರ್ನಾಟಕದಲ್ಲಿ ನಕ್ಸಲ್ ಕೊನೆಗೊಂಡಿತು ಎಂದು ಸರ್ಕಾರ ಎದೆ ತಟ್ಟಿಕೊಂಡಿತು. ನಿಜ ಹೇಳಬೇಕೆಂದರೆ ನಕ್ಸಲ್‌ರು ಇನ್ನೂ ಚಿಕ್ಕಮಗಳೂರು ಸುತ್ತಮುತ್ತಲಿನ ಗುಡ್ಡಗಾಡಿನ ಪ್ರದೇಶದಲ್ಲಿ ನುಸುಳಿದ್ದಾರೆ ಎನ್ನುವ ಅಚ್ಚರಿ ಸಂಗತಿಯೊಂದು ಹೊರಬಿದ್ದಿದೆ. ಇತ್ತೀಚೆಗೆ ಆರು ಮಂದಿ ನಕ್ಸಲರನ್ನೇನೋ ಶರಣಾಗತಿ ಮಾಡಿಕೊಂಡುಅವರನ್ನು ಜೈಲಿನಲ್ಲಿಟ್ಟಿದೆ ಅಲ್ಲಿಗೆ…

ಮಹಾಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಹಲವರು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಹಲವರು ಸಾವು by-ಕೆಂಧೂಳಿ ಲಕ್ನೋ,ಜ,೨೯- ಬುಧವಾರ ಮುಂಜಾನ ಮಹಾಕುಂಬಮೇಳದ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಕನಿಷ್ಟ ೧೦ ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಈ ಕುಂಬಮೇಳದಲ್ಲಿ ಬುಧವಾರ ಅಮವಾಸ್ಯದಿನ ಎರಡನೆ ಶಾಹಿಸ್ನಾನ ಎನ್ನುವ ಕಾರಣಕ್ಕೆ ತ್ರಿವೇಣಿಸಂಗಮದಲ್ಲಿ ಸಾವಿರಾರು ಜನರು ಸೇರಿದ್ದರಿಂದ ಅಳವಡಿಸಲಾಗಿದ್ದ ತಡೆಗೋಡೆಗಳು ಮುರಿದು ಬಿದ್ದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ ಮಹಾ ಕುಂಭ ಮೇಳದಲ್ಲಿ ಸಂಗಮ ಮತ್ತು ಇತರ ಎಲ್ಲಾ ಘಾಟ್ ಪ್ರದೇಶಗಳಲ್ಲಿ ೧೨ ಕಿ.ಮೀ ಉದ್ದದ…

ಬಜೆಟ್ ಬಳಿಕ ಡಿಜಿಟಲ್ ವಸ್ತುಗಳು ಇಳಿಕೆ ಸಾಧ್ಯತೆ?

ಬಜೆಟ್ ಬಳಿಕ ಡಿಜಿಟಲ್ ವಸ್ತುಗಳು ಇಳಿಕೆ ಸಾಧ್ಯತೆ? – ಎಂ.ಡಿ.ದಿನೇಶ್ ರಾವ್ ನವದೆಹಲಿ, ಜ,29-ಫೆಬ್ರವರಿ ಒಂದರೊಂದು ಕೇಂದ್ರ ದಿನ ನಿತ್ಯ ಬಳಕೆಯ ವಸ್ತುಗಳಾದ ಡಿಜಿಟಲ್ ವಸಗತುಗಳ ಬೆಲೆ ಇಳಿಕೆ ಯಾಗಲಿದೆ ಎನ್ನಲಾಗುತ್ತದೆ. ಕೇಂದ್ರ ವಿತ್ತ ಸಚಿವೆ ಪೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು ಈ ಬಾರಿ ಮದ್ಯಮವರ್ಗದ ಜನರಿಗೆ ಒಂದಿಷ್ಟು ಸಿಹಿ ಸುದ್ದಿಗಳು ಸಿಗಲಿವೆ ಎನ್ನುವ ಮಾಹಿತಿಗಳಿವೆ. ಬಜೆಟ್ ನಂತರ ಯಾವೆಲ್ಲಾ ವಸ್ತುಗಳು ಕಡಿಮೆಯಾಗಲಿವೆ ಎನ್ನುವ ಮಾಹಿತಿ ಇಲ್ಲಿದೆ.. ದಿನ ನಿತ್ಯ ಬಳಕೆ ವಸ್ತುಗಳಿಂದ ಹಿಡಿದು, ಆಟೋಮೊಬೈಲ್,…

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಕೈ ತಪ್ಪುವ ಸಾದ್ಯತೆ..!

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಕೈ ತಪ್ಪುವ ಸಾದ್ಯತೆ..! by ಕೆಂಧೂಳಿ ಕರ್ನಾಟಕದ ಕೇಸರಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳಬೇಕು ಎಂದರೆ ಅದು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗಬೇಕು ಅಂದರೆ ವಿಜಯೇಂದ್ರ ಅವರ ಬದಲಾಗಿ ಬೇರೊಬ್ಬರನ್ನು ನೇಮಕ ಮಾಡಬೇಕು ಒಂದು ವೇಳೆ ಅಧ್ಯಕ್ಷರಿಗಾಗಿ ನಡೆಸುವ ಚುನಾವಣೆಯಲ್ಲಿ ವಿಜಯೇಂದ್ರರೇ ಗೆದ್ದರೆ ಮತ್ತಷ್ಟು ಬಣ ಬಡಿದಾಟ ಜಾಸ್ತಿಯಾಗಲಿದೆ ಎನ್ನುವುದು ಹೈಕಮಾಂಡ್ ಅಂಗಳಕ್ಕೆ ತಲುಪಿದೆಯಂತೆ..! ಎಸ್..ಈ ಸಂದೇಶವನ್ನಿಟ್ಟುಕೊಂಡು ಹೈಕಮಾಂಡ್ ಬರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ಸ್ಪರ್ಧಿಸಿ ಜಯಗಳಿಸುವ ಸುಳಿವನ್ನು ನೀಡಿದ್ದಾರಂತೆ.. ಮೊನ್ನೆ ವಿಜಯೇಂದ್ರ…

ಅಮಿತ್ ಶಾ ಬೇಟಿಯಾಗಲಿರುವ ಶ್ರೀರಾಮುಲು?

ಅಮಿತ್ ಶಾ ಬೇಟಿಯಾಗಲಿರುವ ಶ್ರೀರಾಮುಲು? by ಕೆಂಧೂಳಿ ಬೆಂಗಳೂರು, ಜ, ೨೯- ಪಕ್ಷ ತೊರೆಯಲು ಮುಂದಾಗಿರುವ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಸೋಮವಾರ ಬೇಟಿ ಮಾಡುವಂತೆ ತಿಳಿಸಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ. ಮಂಗಳವಾರ ಅಜ್ಞಾತ ಸ್ಥಳದಲ್ಲಿದ್ದ ಶ್ರೀರಾಮುಲುಗೆ ಈ ದೂರವಾಣಿ ಕರೆ ಬಂದಿದ್ದು ಸದ್ಯಕ್ಕೆ ಯಾವುದೇ ದುಡಿಕಿನ ನಿರ್ಧಾರ ಕೈಗೊಳ್ಳಬೇಡಿ ನನ್ನ ಬಂದು ಕಾಣಿ ಎಂದಿದ್ದಾರೆ ಹಾಗಾಗಿ ಸೋಮವಾರ ಶ್ರೀರಾಮಲು ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು…

ಕೆಪಿಎಸ್‌ಸಿಗೆ ಕೆಎಟಿ ನೋಟಿಸ್

ಕೆಪಿಎಸ್‌ಸಿಗೆ ಕೆಎಟಿ ನೋಟಿಸ್ by ಕೆಂಧೂಳಿ ಬೆಂಗಳೂರು,ಜ,೨೯-ಪರಿಕ್ಷೆಯಲ್ಲಿ ದೋಷಪೂರಿತ ಕಂಡುಬಂದಿರುವ ಕಾರಣ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ಗೆ ಕರ್ನಾಟಕ ನ್ಯಾಯಮಂಡಳಿ ನೊಟೀಸ್ ಜಾರಿಮಾಡಿದೆ. ೨೦೨೪ರ ಡಿಸೆಂಬರ್ ೨೯ ರಂದು ೩೮೪ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆ ನಡೆಸಿತ್ತು ಇದರಲ್ಲಿ ದೋಷಪೂರಿತ ಕಂಡುಬಂದಿರುವ ಕಾರಣ ಪರಿಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ವಿದ್ಯಾರ್ಥಿಗಳು ಕರ್ನಾಟಕ ನ್ಯಯಮಂಡಳಿ (ಕೆಎಟಿ)ಗೆ ಮೊರ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಯಾಂಗ ಸದಸ್ಯ ಎಸ್.ವೈ ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್…

Girl in a jacket