Girl in a jacket

Daily Archives: January 30, 2025

ಸತ್ಯೋತ್ತರ ಯುಗದಲ್ಲಿ ʼ ಗಾಂಧಿ ʼ ಎಂಬ ರೂಪಕ

ಸತ್ಯೋತ್ತರ ಯುಗದಲ್ಲಿ ʼ ಗಾಂಧಿ ʼ ಎಂಬ ರೂಪಕ —-ನಾ ದಿವಾಕರ,ಚಿಂತಕರು,ಲೇಖಕರು 21ನೇ ಶತಮಾನದ ಡಿಜಿಟಲ್‌ ಜಗತ್ತು ಜಾಗತಿಕ ಬೌದ್ಧಿಕ ಸಂಕಥನಗಳಲ್ಲಿ ಸತ್ಯೋತ್ತರ ಯುಗ ಎಂದೇ ಗುರುತಿಸಲ್ಪಟ್ಟಿದೆ. ಅಂದರೆ ಸತ್ಯದ ಯುಗವನ್ನು ದಾಟಿದ್ದೇವೆ ಎಂದೇನೂ ಅರ್ಥೈಸಬೇಕಿಲ್ಲ. 20ನೇ ಶತಮಾನವನ್ನು ದಾಟುವವರೆಗೂ ಜಗತ್ತಿನ, ವಿಶೇಷವಾಗಿ ಭಾರತದ ಸಾಮಾಜಿಕ ಚರ್ಚೆಗಳಲ್ಲಿ, ಬೌದ್ಧಿಕ ಸಂವಾದ ಮತ್ತು ಸಂಕಥನಗಳಲ್ಲಿ ಸ್ವಲ್ಪಮಟ್ಟಿಗಾದರೂ ಕಾಣಬಹುದಾಗಿದ್ದ ಸತ್ಯದ ಸುಳಿಗಳು ಕಳೆದ ಎರಡು ದಶಕಗಳಲ್ಲಿ ಮರೆಯಾಗಿ ಹೋಗಿವೆ. ಈಗ ಭಾರತ ಸುಳ್ಳುಗಳ ನಡುವೆ ಬದುಕುತ್ತಿದೆ. ಪೌರಾಣಿಕ ಮಿಥ್ಯೆಗಳನ್ನು ಸತ್ಯ…

ದಾವಣಗೆರೆಯಲ್ಲಿ ಫೆ 7 ರಿಂದ 9 ವರೆಗೆ ರಾಷ್ಟ್ರೀಯ ಅಕ್ಷರ ಹಬ್ಬ

ದಾವಣಗೆರೆಯಲ್ಲಿ ಫೆ 7 ರಿಂದ 9 ವರೆಗೆ ರಾಷ್ಟ್ರೀಯ ಅಕ್ಷರ ಹಬ್ಬ by ಕೆಂಧೂಳಿ ದಾವಣಗೆರೆ,ಜ,30: ಸೃಜನಶೀಲ ಸಾಹಿತ್ಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ‘ದಾವಣಗೆರೆ ರಾಷ್ಟ್ರೀಯ ಅಕ್ಷರ ಹಬ್ಬ’ವನ್ನು ಫೆ.7ರಿಂದ 9ರವರೆಗೆ ಹಮ್ಮಿಕೊಳ್ಳಲಾಗಿದೆ ‘ಬೆಂಗಳೂರು, ಮೈಸೂರು, ಧಾರವಾಡದಲ್ಲಿ ನಡೆಯುತ್ತಿದ್ದ ಸಾಹಿತ್ಯ ಹಬ್ಬವನ್ನು ಅರಸಿ ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಮಧ್ಯ ಕರ್ನಾಟಕದಲ್ಲಿ ಆಯೋಜಿಸಲಾಗಿದೆ. ಸಾಹಿತ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಪ್ರಯತ್ನದ ಭಾಗವಾಗಿ ಈ ಹಬ್ಬ ರೂಪುತಳೆದಿದೆ. ಕಥೆ, ಕಾವ್ಯ, ಕಾದಂಬರಿ ಮತ್ತು ರಂಗಭೂಮಿ ಕೇಂದ್ರೀಕರಿಸಿ ಉತ್ಸವ…

ಸಂಸದ ಸುಧಾಕರ್ ವಿರುದ್ದ ಕಿಡಿಕಾರಿದ ವಿಜಯೇಂದ್ರ

ಸಂಸದ ಸುಧಾಕರ್ ವಿರುದ್ದ ಕಿಡಿಕಾರಿದ ವಿಜಯೇಂದ್ರ by ಕೆಂಧೂಳಿ ಬೆಂಗಳೂರು, ಜ,30- ಚಿಕ್ಕಬಳ್ಳಾಪುರ ವಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಕುರಿತಂತೆ ಸಂಸದ ಡಾ.ಕೆ.ಸುಧಾಕರ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಡೆಸಿದ್ದ ವಾಗ್ದಾಳಿಗೆ ವಿಜಯೇಂದ್ರ ಕಡಕ್ ಉತ್ತರ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ ಸ್ವತ್ತೂ ಅಲ್ಲ, ಮುಂದಿನ ಬಾರಿ ಸಿಎಂ ಆಗಲು ನಾನು ಸಂಘಟನೆ ಮಾಡುತ್ತಿಲ್ಲ ಹಗುರವಾಗಿ ಮಾತನಾಡುವುದು…

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಸಿಎಂ

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಸಿಎಂ by ಕೆಂಧೂಳಿ ಬೆಂಗಳೂರು, ಜ, 30- ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು. ಜನವರಿ 30 , 1948 ರಂದು ಮತಾಂಧನಾಗಿದ್ದ ನಾಥುರಾಮ್ ಗೋಡ್ಸೆ ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ಇಹಲೋಕವನ್ನು ತ್ಯಜಿಸಿದ್ದರೂ, ಅವರ…

ಹಿಂದಿವಾಲಾಗಳ ಬುಲ್ಡೋಜರ್ ಬಾಬಾ ಯೋಜನೆಯನ್ನು ಕನ್ನಡ ನಾಡಿನಲ್ಲಿ ಹೇರಿದ ಸುಪ್ರೀಂ ಕೋರ್ಟ್

ಹಿಂದಿವಾಲಾಗಳ ಬುಲ್ಡೋಜರ್ ಬಾಬಾ ಯೋಜನೆಯನ್ನು ಕನ್ನಡ ನಾಡಿನಲ್ಲಿ ಹೇರಿದ ಸುಪ್ರೀಂ ಕೋರ್ಟ್ ಡಾ ಬಸವರಾಜ್ ಇಟ್ನಾಳ,ಹಿರಿಯ ಪತ್ರಕರ್ತರು ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಸನ್ಮಾನ್ಯ ಡಿಕೆ ಶಿವಕುಮಾರ್ ಅವರೇ, ಬುಲ್ಡೋಜರ್ ಬಾಬಾ ಯೋಜನೆ ಕರ್ನಾಟಕದಲ್ಲಿ ಆತ್ಮ ಹತ್ಯೆಗಳ ಹೊಸ ಸರಣಿ ಆರಂಭಿಸುವ ರೂಪು ರೇಷೆ ತಮ್ಮ ಅಧಿಕಾರಿಗಳು ಸಿದ್ಧ ಪಡಿಸಿದ ಪರಿ ನೋಡಿ. ಉತ್ತರ ಪ್ರದೇಶ ಈ ದೇಶದ ಅತ್ಯಂತ ಹಿಂದುಳಿದ ಮತ್ತು ಕಾನೂನುರಹಿತ ಪ್ರದೇಶ. ಎಲ್ಲೆಂದರಲ್ಲಿ ಕೊಲೆ ಸುಲಿಗೆ ರೇಪ್ ಇತ್ಯಾದಿಗಳು ಬಿಡಿ, ಕಿಡ್ನ್ಯಾಪ್ ಮಾಡಿ ಬ್ಲಾಕ್…

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗ್ರಹ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗ್ರಹ     by ಕೆಂಧೂಳಿ ಬೆಂಗಳೂರು, ಜ,30-ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್,ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಕೂಡಲೇ ನಡೆಸಬೇಕು’ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್, ‘ಗ್ರಾಮ ಸ್ವರಾಜ್ಯದ ಪರಿಕಲ್ಪನೆಯ ಮೂಲಕ ಭಾರತದಲ್ಲಿ ಸ್ವಾವಲಂಬಿ ಗ್ರಾಮಗಳ ಸ್ಥಾಪನೆ ಗಾಂಧೀಜಿ ಅವರ ಕನಸಾಗಿತ್ತು. ಅದಕ್ಕಾಗಿ ಅವರು ಪ್ರತಿ ಗಾಮದಲ್ಲೂ ಪಂಚಾಯಿತಿಗಳ ಸ್ಥಾಪನೆಗೆ…

Girl in a jacket