Girl in a jacket

Daily Archives: January 31, 2025

ವಿಜಯೇಂದ್ರ ಬದಲಾಯಿಸಲು ಹೈಕಮಾಂಡ್‌ಗೆ ಭಿನ್ನರ ಒತ್ತಾಯ

ವಿಜಯೇಂದ್ರ ಬದಲಾಯಿಸಲು ಹೈಕಮಾಂಡ್‌ಗೆ ಭಿನ್ನರ ಒತ್ತಾಯ by-ಕೆಂಧೂಳಿ ನವದೆಹಲಿ,ಫೆ,೦೧- ಬಿಜೆಪಿ ಬಿನ್ನರ ಬಣ ಹೈಕಮಾಂಡ್ ಬೇಟಿಯಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೆ ಹೋದರೆ ಅಧ್ಯಕ್ಷರ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ನಮ್ಮ ಬಣದಿಂದ ಕಣಕ್ಕಿಳಿಸುತ್ತೇವೆ ಎಂದು ತಿಳಿಸಿದ್ದಾರೆ ಶುಕ್ರವಾರ ಬಿನ್ನರ ಬಣ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ನಡ್ಡ ಅವರನ್ನು ಭೇಟಿಯಾಗಿ ಕರ್ನಾಟಕ ರಾಜ್ಯಘಟಕದ ಅಧ್ಯಕ್ಷ ವಿಜಯೇಂದ್ರ ಅವರ ದೋರಣೆ ಕುರಿತು ವಿವರಿಸಿದರು ಎನ್ನಲಾಗಿದೆ. ಭಿನ್ನರ ಬಣದ ನಾಯಕ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ by ಕೆಂಧೂಳಿ ಪುಣೆ,ಜ,೩೧-ಇಂಗ್ಲೆಂಡ್ ವಿರುದ್ಧ ನಡೆದ ನಾಲ್ಕನೇ ೧ಇ-೨೦ ಪಂದ್ಯದಲ್ಲಿ ಬಾರತ ಜಯಸಾಧಿಸಿತು. ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡವು ೯ ವಿಕೆಟ್‌ಗಳ ನಷ್ಟಕ್ಕೆ ೧೮೧ ರನ್ ಕಲೆ ಹಾಕಿತ್ತು. ಇದನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ ೨೦ ಓವರ್‌ಗಳಲ್ಲಿ ೧೬೬ ರನ್ ಗಳಿಸುವ ಮೂಲಕ ೧೫ ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿದೆ. .ಬ್ಯಾಟಿಂಗ್‌ಗೆ ಬಂದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಕಾದಿತ್ತು. ಈ…

ಭಾರತವನ್ನು ಜಾಗತಿಕ ನಾವೀನ್ಯಶಕ್ತಿಯನ್ನಾಗಿ ಮಾಡುವುದೇ ಗುರಿ-ರಾಷ್ಟ್ರಪತಿ

ಭಾರತವನ್ನು ಜಾಗತಿಕ ನಾವೀನ್ಯಶಕ್ತಿಯನ್ನಾಗಿ ಮಾಡುವುದೇ ಗುರಿ-ರಾಷ್ಟ್ರಪತಿ byಕೆಂಧೂಳಿ ನವದೆಹಲಿ,ಜ,೩೧-ಭಾರತವನ್ನು ಜಾಗತಿಕ ನಾವೀನ್ಯತೆ ಶಕ್ತಿ ಕೇಂದ್ರವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಕೃತಕ ಬುದ್ಧಿಮತ್ತೆಯ ಕ್ಷೇತ್ರದಲ್ಲಿ, ಭಾರತ ಂI ಮಿಷನ್ ನ್ನು ಪ್ರಾರಂಭಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮಾ ಹೇಳಿದರು ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಅದರಲ್ಲಿ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರದ ಮೂರನೇ ಅವಧಿಯು ಹಿಂದಿನ ಆಡಳಿತಗಳಿಗಿಂತ ಮೂರು…

ಬಿಜೆಪಿ ರೆಬಲ್ ಪಡೆಯಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಸರು ಫೈನಲ್

ಬಿಜೆಪಿ ರೆಬಲ್ ಪಡೆಯಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಸರು ಫೈನಲ್ by ಕೆಂಧೂಳಿ ಬೆಂಗಳೂರು,ಜ,೩೧- ಬಿಜೆಪಿ ಬಣ ಬಡಿದಾಟ ದಿನಕ್ಕೊಂದು ರೂಪ ಪಡೆಯುತ್ತಿದ್ದರೆ, ಈಗ ಬಿಜೆಪಿ ರಾಜ್ಯಧ್ಯಾಕ್ಷ ಚುನಾವಣೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಈ ಹಿನ್ನೆಲೆಯಲ್ಲಿ ರೆಬಲ್ ಬಣ ಬಿ.ವೈ.ವಿಜಯೇಂದ್ರ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಎನ್ನುವ ಕುರಿತು ಫೈನಲ್ ಮಾಡಿದೆಯಂತೆ. ಈ ಬಗ್ಗೆ ಇಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ಸಭೆ ಸೇರಿದ್ದ ರೆಬಲ್ ಕಮಲ ಪಡೆ ಯಾರನ್ನು ಇಳಿಸಿದರೆ ಗೆಲುವು ಸಾಧಿಸಬಹುದು ಎನ್ನುವ ಕುರಿತು…

ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರ  ದಾಳಿ 

ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರ  ದಾಳಿ      by ಕೆಂಧೂಳಿ ಬೆಂಗಳೂರು, ಜ,31- ರಾಜ್ಯದ ಹಲವೆಡೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ರಾಯಚೂರು ,ಬೆಳಗಾವಿ ಮತ್ತು ಬಾಗಲಕೋಟೆಯ ಅಧಿಕಾರಿಗಳ ಮನೆ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ…

Girl in a jacket