Girl in a jacket

Daily Archives: February 4, 2025

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ   by-ಕೆಂಧೂಳಿ ಬೆಂಗಳೂರು,ಫೆ.04-ಇದೇ ಮೊದಲ ಬಾರಿಗೆ ವಿಧಾನಸೌಧ ಆವರಣದಲ್ಲಿ ಫೆ.27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು,ಸಾಹಿತ್ಯಾಸಕ್ತರು,ಪ್ರಕಾಶಕರು ,ಓದುಗರು,ಶಾಸಕರು,ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಒಂದೆಡೆ ಬೃಹತ್ ಪುಸ್ತಕ ಮೇಳಕ್ಕೆ ಸಾಕ್ಷಿಯಾಗಲಿದ್ದಾರೆ.ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಇತ್ತೀಚಿಗೆ ಕೇರಳ ವಿಧಾನಸಭೆ…

ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ   ‘ಚೇಸರ್’

ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ   ‘ಚೇಸರ್’ by-ಕೆಂಧೂಳಿ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರ್ರಮಃ ನಿರ್ದೇಶನದ ಹಾಗೂ “ದಿಲ್ವಾಲ” ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಎಂ.ಜಯ್ಯರ್ರಮಃ ಅವರೆ…

ಟೀಸರ್ ಹಾಗೂ ಹಾಡುಗಳಲ್ಲಿ “ನೆನಪುಗಳ ಮಾತು ಮಧುರ”

ಟೀಸರ್ ಹಾಗೂ ಹಾಡುಗಳಲ್ಲಿ “ನೆನಪುಗಳ ಮಾತು ಮಧುರ”   by-ಕೆಂಧೂಳಿ ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ ಹಾಗೂ RED & WHITE ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ “ನೆನಪುಗಳ ಮಾತು ಮಧುರ” ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ ನರಸಿಂಹಲು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ…

ಹೂಡಿಕೆದಾರರ ಸಮಾವೇಶಕ್ಕೆ  ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಅಹ್ವಾನ ನೀಡಿದ ಎಂ.ಬಿ.ಪಾಟೀಲ್

ಹೂಡಿಕೆದಾರರ ಸಮಾವೇಶಕ್ಕೆ  ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಅಹ್ವಾನ ನೀಡಿದ ಎಂ.ಬಿ.ಪಾಟೀಲ್   by-ಕೆಂಧೂಳಿ ನವದೆಹಲಿ,ಫೆ,04-ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಮೊದಲಿಗೆ ಸೋಮಣ್ಣ…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಾ.ಅಶ್ವತ್ಥ ನಾರಾಯಣ ನೇಮಕ ಸಾಧ್ಯತೆ?

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಾ.ಅಶ್ವತ್ಥ ನಾರಾಯಣ ನೇಮಕ ಸಾಧ್ಯತೆ? by- ಕೆಂಧೂಳಿ ಬೆಂಗಳೂರು, ಫೆ,04-ಕಳೆದ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ನಂತರ ಉನ್ನತ ಶಿಕ್ಷಣ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ ಮತ್ತು ಡಿಕೆಶಿಬಸಹೋದರರ ವಿರುದ್ಧವತೊಡೆವ ತಟ್ಟಿ ನಿಂತಿದ್ದ ಡಾ.ಅಶ್ವತ್ಥನಾರಾಯಣ ಒಕ್ಕಲಿಗರ ಮತ ಸೆಳೆಯುವಲ್ಲಿಯೂ ಯಶಸ್ಸುಗಳಿದ್ದರು. ಇದು ಹೈಕಮಾಂಡ್ ಗಮನದಲ್ಲೂ ಇದೆ ಬಹುಶಃ ಇವರನ್ನೆ ಈ ಹಿಂದೆ ಪ್ರತಿಪಕ್ಷದ ನಾಯಕನನ್ನಾಗಿ ನೇಮಕ ಮಾಡಲು ಉತ್ಸುಕವಾಗಿದ್ದರು ಆದರೆ ಯಡಿಯೂರಪ್ಪ ಅವರ ಅಶೋಕ್ ಅವರನ್ನೇ ನೇಮಕ ಮಾಡಬೇಕು ಎಂದು ಹಠ ಹಿಡಿದಿದ್ದರು ,ಕೆಲವು ಕಾರಣಗಳನ್ನೂ…

ತಂದೆ ಮಗನ ವಿರುದ್ಧ ಮತ್ತೆ ತರಾಟೆಗೆ ತಗೆದುಕೊಂಡ ಯತ್ನಾಳ್

ತಂದೆ ಮಗನ ವಿರುದ್ಧ ಮತ್ತೆ ತರಾಟೆಗೆ ತಗೆದುಕೊಂಡ ಯತ್ನಾಳ್   by -ಕೆಂಧೂಳಿ ವಿಜಯಪುರ.ಫೆ.೦೪-ಸದ್ಯ ಬಿಜೆಪಿ ಬೀದಿ ರಂಪಾಟ ನಿಲ್ಲುವ ಲಕ್ಷಣಗಳಂತೂ ಗೋಚರಿಸಿದಂತೆ ಕಾಣುತ್ತಿಲ್ಲ ,ದಿನ ದಿನಕ್ಕೂ ಅದು ಮತ್ತಷ್ಟು ವ್ಯಾಪಿಸುತ್ತಿದೆ ಅಪ್ಪ-ಮಗಳ ವಿರುದ್ಧ ಶಾಸಕ ಬಸವರನಗೌಡ ಪಾಟೀಲ್ ಯತ್ನಾಳ್ ಮತ್ತೆ ಹಿಗ್ಗಾಮುಗ್ಗಾ ತರಾಟೆಗೆ ತಗೆದುಕೊಂಡಿದ್ದಾರೆ. ಈಗ ಈ ಭಿನ್ನರ ತಂಡ ದೆಹಲಿಯಾತ್ರೆ ಕೈಗೊಳ್ಳಲಿದ್ದು ಹೈಕಮಾಂಡ್‌ಗೆ ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರ ವಿರುದ್ಧ ದೂರು ಸಲ್ಲಿಸಿ ಅವರ ಕರ್ಮಕಾಂಡವನ್ನು ವಿವರಿಸುತ್ತೇವೆ ಎಂದು ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ…

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.೧೩ರಂದು ‘ಕ್ವಿನ್ ಸಿಟಿ ಕುರಿತು ರೌಂಡ್ ಟೇಬಲ್’ ಚರ್ಚೆ

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.೧೩ರಂದು ‘ಕ್ವಿನ್ ಸಿಟಿ ಕುರಿತು ರೌಂಡ್ ಟೇಬಲ್’ ಚರ್ಚೆ    by-ಕೆಂಧೂಳಿ ಬೆಂಗಳೂರು,ಫೆ,೦೪- ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ ‘ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್ ಟೇಬಲ್ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ 

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ     by- ಕೆಂಧೂಳಿ ಬೆಂಗಳೂರು, ಫೆ,04-ಮೈಕ್ರೋಫೈನಾನ್ಸ್ ಹಾವಳಿ ರಾಜ್ಯದಲ್ಲಿ ಹೆಚ್ಚುಗುತ್ತಿದ್ದು ಈ ಕುರಿತು ತಯಾರಿಸಿರುವ ಕರಡು ಪ್ರತಿಯಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ಗೆ ಏರಿಸಲಾಗಿದೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್, ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು…

ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಅಂಕಿತಕ್ಕೆ ರಾಜ್ಯಪಾಲರ ಅಂಗಳಕ್ಕೆ

ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಅಂಕಿತಕ್ಕೆ ರಾಜ್ಯಪಾಲರ ಅಂಗಳಕ್ಕೆ     by -ಕೆಂಧೂಳಿ ಬೆಂಗಳೂರು, ಫೆ,04-ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕುವ ನಿರ್ಧಾರಕ್ಕೆ ಬಂದಿರುವ ಸರ್ಕಾರ ಇದೀಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಅಸ್ತು ಅಂದಿದ್ದು, ರಾಜ್ಯಪಾಲರಿಗೂ ಇದರ ಕರಡು ಪ್ರತಿಯನ್ನು ರವಾನಿಸಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ಮುಟ್ಟುಗೋಲು ಹಾಕಲು ಸರ್ಕಾರ ನಿರ್ಧರಿಸಿದ್ದು, ಇದೀಗ ಮೈಕ್ರೋ ಫೈನಾನ್ಸ್‌ ಬಿಲ್‌ ರಾಜ್ಯಪಾಲರ ಅಂಗಳಕ್ಕೆ ತಲುಪಿದೆ. ಪ್ರತಿಯನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಳಿಕ ಸುಗ್ರೀವಾಜ್ಞೆ ಅನುಮತಿಗಾಗಿ ರಾಜ್ಯಪಾಲರ ಕರುಡು ಪ್ರತಿಯನ್ನು…

Girl in a jacket