Girl in a jacket

Daily Archives: February 5, 2025

ದೆಹಲಿ ಚುನವಣೋತ್ತರ ಸಮೀಕ್ಷೆ,ಬಿಜೆಪಿಗೆ ಮುನ್ನಡೆ,ಎಎಪಿಗೆ ಸಂಕಷ್ಟ

ದೆಹಲಿ ಚುನವಣೋತ್ತರ ಸಮೀಕ್ಷೆ,ಬಿಜೆಪಿಗೆ ಮುನ್ನಡೆ,ಎಎಪಿಗೆ ಸಂಕಷ್ಟ  by-ಕೆಂಧೂಳಿ ನವದೆಹಲಿ, ಫೆ,05-ಅತ್ತ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ದೆಹಲಿಯಲ್ಲಿ ಗದ್ದುಗೆ ಯಾರಿಡಿಯಲಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಹೊರಬಿದ್ದವೆ ಬಹುತೇಕ ಬಿಜೆಪಿ ಮುನ್ನಡೆ ಸಾಧಿಸಲಿದೆ ಎನ್ನುತ್ತವೆ. ಪೀಪಲ್ಸ್ ಪಲ್ಸ್ ಮತ್ತು ಕೊಡ್ಮೋ ತಮ್ಮ ನಿರ್ಗಮನ ಸಮೀಕ್ಷೆಗಳಲ್ಲಿ ಬಿಜೆಪಿ 51-60 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿವೆ. ಆಮ್ ಆದ್ಮಿ ಪಕ್ಷವು ಭಾರಿ ಸೋಲನ್ನು ಎದುರಿಸಬೇಕಾಗುತ್ತದೆ. ಈ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಬಹುದು. ಆದರೆ…

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ by- ಕೆಂಧೂಳಿ ನವದೆಹಲಿ,ಫೆ,05-ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಮಂತ್ರಣ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ…

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ by-ಕೆಂಧೂಳಿ ನವದೆಹಲಿ, ಫೆ,05-ದೆಹಲಿ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನದಲ್ಲಿ ಶೇ 57.70 ರಷ್ಟುಮತದಾನ ನಡೆದಿದೆ. ಸಂಜೆ ಐದು ಗಂಟೆಗೆ ಈ ಮತದಾನವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ನಡೆದ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್. ಜೈಶಂಕರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ…

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ by-ಕೆಂಧೂಳಿ ಬೆಂಗಳೂರು, ಫೆ.5-ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ…

ಫೆಬ್ರುವರಿ 7ಕ್ಕೆ  ರಾಣಿ ಆಗಮನ!!

ಫೆಬ್ರುವರಿ 7ಕ್ಕೆ  ರಾಣಿ ಆಗಮನ!!   by-ಕೆಂಧೂಳಿ ಈ ಚಿತ್ರದ ಕತೆಯನ್ನು ನಿರ್ದೇಶಕ ಮಧುಚಂದ್ರ ಸುಮಾರು 700 ಜನಕ್ಕೆ ಹೇಳಿದ್ದಾರೆ !!! ಅವರಿಂದ ಫೀಡ್ ಬ್ಯಾಕ್ ತೆಗೆದುಕೊಂಡರು. ಅದರ ವೀಡಿಯೋ ಕೂಡ ಮಾಡಿದರು !! ಈ ಕತೆಯನ್ನು ತುಂಬಾ ಜನರು ಇಷ್ಟಪಡುತ್ತಾರೆ ಎಂದು ಖಚಿತ ಪಡಿಸಿಕೊಂಡ ನಂತರ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಪ್ರಾಮಾಣಿಕ ಮತ್ತು ವಿಭಿನ್ನ ಪ್ರಯತ್ನ ನೋಡಿ ಅವರಿಗೆ 150 ಜನ ಫ್ಯಾಮಿಲಿಗಳು ಸೇರಿ ಚಿತ್ರ ನಿರ್ಮಿಸಲು ಮುಂದೆ ಬಂದರು. ಚಿತ್ರದ ರಿಲೀಸ್…

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿ.ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿ.ತರಾಟೆ by-ಕೆಂಧೂಳಿ ಬೆಂಗಳೂರು, ಫೆ. 05-“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು.”ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ…

ರಾಜ್ಯಾದ್ಯಂತ 30 ಕಡೆ ಐಟಿ ದಾಳಿ

ರಾಜ್ಯಾದ್ಯಂತ 30 ಕಡೆ ಐಟಿ ದಾಳಿ by- ಕೆಂಧೂಳಿ ಬೆಂಗಳೂರು, ಫೆ,05- ಆದಾಯ ತೆರಿಗೆ ವಂಚನೆ ಸಂಬಂಧಿಸಿದಂತೆ ರಾಜ್ಯಾದ್ಯಂತ 30 ಕಡೆ ಆದಾಯ ತೆರಿಗೆಅಧಿಕಾರಿಗಳು ದಾಳಿ ನಡೆಸಿದ್ದಾರೆ ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ, ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ.…

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ by-ಕೆಂಧೂಳಿ ನವದೆಹಲಿ,ಫೆ.೦೫-ಇಡೀ ದೇಶದ ಗಮನ ಸೆಳೆದರಿವು ದೆಹಲಿ ವಿಧಾನಸಭೆ ಚುನಾವಣೆ ಇಂದು ಆರಂಭವಾಗಿದ್ದು ಕಳೆದ ಹತ್ತು ವರ್ಷದಿಂದ ಅಧಿಕಾರದಲ್ಲಿರುವ ಆಮ್‌ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರದ ಕನಸಿನಲ್ಲಿದೆ ಆದರೆ ದೆಹಲಿ ಮತದಾರ ಯಾರ ಆಯ್ಕೆಯನ್ನು ಭಯಸುತ್ತದೆ ಎನ್ನುವುದು ಗೊತ್ತಾಗಲಿದೆ ೭೦ ಸ್ಥಾನಗಳಿಗೆ ಒಟ್ಟು ೬೯೯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ೧.೫೬ ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು ೧೩೭೬೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ ೭ರಿಂದ ಸಂಜೆ ೬.೩೦…

ಸಂಭೋಳಿ-ಜನ ಕನ್ನಡಿಯ ಲೋಕ ಕಥನ

ಸಂಭೋಳಿ-ಜನ ಕನ್ನಡಿಯ ಲೋಕ ಕಥನ  ಆತ್ಮ ಕಥನಗಳೆಂದರೆ ಕಳೆದ ನೆನಪುಗಳ ಕಟ್ಟಿಟ್ಟ ಬುತ್ತಿ. ತನ್ನ ತನ್ನ ಸಮುದಾಯದ ಬದುಕಿನ ನೆನಪುಗಳ ಬಳುವಳಿಯನ್ನು ಪಡೆದು ಮುನ್ನೆಡೆದವರ ಸಿಂಹಾವಲೋಕನಗಳು. ಕನ್ನಡ ದಲಿತ ಕಥನಗಳ ಬದುಕ ಬಳುವಳಿಯಾದರೂ ಏನು? ಎಂಬ ಪ್ರಶ್ನೆ ಕೇಳಿಕೊಂಡರೆ ಅವು ನಗೆಯ ಲೇಪನ ಹೊದ್ದ ನೋವು ವಸರುವ ಚಿತ್ರಗಳು.ದಲಿತ ಕಥನಗಳು ಕಾಂಕ್ರೇಟ್‌ ಕಾಡು ಕಾಣದ ಹಳ್ಳಿಗಳ ಒಡಲಾಳದ ಕರುಳ ಸದ್ದುಗಳು.    ನೆನಪು ಬಿಚ್ಚಿಟ್ಟ ಆ ಬಟ್ಟೆಗಳಲ್ಲಿ ಅನ್ನದ ಉಂಡೆಗಳಿಲ್ಲ. ಬದಲಿಗೆ ಸುಟ್ಟು ಇದ್ದಿಲಾದ ಅನುಭವಗಳು ಕಾಣುತ್ತವೆ. ಕೇರಿಗಳೆಂಬ ಅಲಕ್ಷಿತ…

ನಬಾರ್ಡ್ ಅನುದಾನ ಹೆಚ್ಚಿಸುವಂತೆ ನಿರ್ಮಲಾ ಸೀತರಾಮನ್‌ಗೆ ಕಾಂಗ್ರೆಸ್ ಸಂಸದರ ಮನವಿ

ನಬಾರ್ಡ್ ಅನುದಾನ ಹೆಚ್ಚಿಸುವಂತೆ ನಿರ್ಮಲಾ ಸೀತರಾಮನ್‌ಗೆ ಕಾಂಗ್ರೆಸ್ ಸಂಸದರ ಮನವಿ   by-ಕೆಂಧೂಳಿ ನವದೆಹಲಿ,ಫೆ,೦೫- ರೈತರ ಅನುಕೂಲಕ್ಕಾಗಿ ಬೆಳೆ ಸಾಲ ವಿತರಣೆಗೆ ನಬಾಡ ಅನುದಾನ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ಸಂಸದರು ವಿತ್ತ ಸಚಿವೆ ನಿರ್ಮಲ ಸಈತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ ಮಂಗಳವಾರ ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ, ಶ್ರೇಯಸ್ ಎಂ. ಪಟೇಲ್, ಪ್ರಿಯಾಂಕಾ ಜಾರಕಿಹೊಳಿ, ಸಾಗರ್ ಖಂಡ್ರೆ, ಸುನೀಲ್ ಬೋಸ್ ಅವರು ಮನವಿ ಪತ್ರ ಸಲ್ಲಿಸಿದ್ದಾರೆ ಈ…

ವಿಜಯೇಂದ್ರ ಬದಲಿಸಲು ಆರೆಸ್ಸೆಸ್‌ಗೆ ಅಶೋಕ, ಬೊಮ್ಮಾಯಿ ಮನವಿ

ವಿಜಯೇಂದ್ರ ಬದಲಿಸಲು ಆರೆಸ್ಸೆಸ್‌ಗೆ ಅಶೋಕ, ಬೊಮ್ಮಾಯಿ ಮನವಿ    by-ಕೆಂಧೂಳಿ ಬೆಂಗಳೂರು,ಫೆ,೦೫-ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಮಾಡುವಂತೆ ಅವರ ವಿರೋಧಿಗಳ ಸಂಖ್ಯೆ ದಿನೆ ದಿನೆ ಬೆಳೆಯುತ್ತಿದ್ದು ಹೈಕಮಾಂಡ್ ಮೇಲೂ ಕೂಡ ಒತ್ತಡ ಹೇರಲಾಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಬೇಕು ಇಲ್ಲದಿದ್ದರೆ ಪಕ್ಷದಲ್ಲಿ ಮತ್ತಷ್ಟು ಬಣಗಳು ಮತ್ತು ಗೊಂದಲಗಳು ಸೃಷ್ಟಿಯಾಗುತ್ತವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಅವರು ಮನವಿ ಮಾಡಿದ್ದಾರೆ ಎನ್ನುವುದು ಈಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ ಈ ಇಬ್ಬರು ನಾಯಕರು…

Girl in a jacket