Girl in a jacket

Daily Archives: February 6, 2025

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ:  ಎಂ. ಬಿ. ಪಾಟೀಲ by ಕೆಂಧೂಳಿ ಬೆಂಗಳೂರು,ಫೆ,06-ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ‘ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್,…

ಶಾಪಗ್ರಸ್ತ ವ್ಯವಸ್ಥೆಯೂ,ಕ್ರಿಮಿನಲ್ ಭಂಡತನವೂ

ಶಾಪಗ್ರಸ್ತ ವ್ಯವಸ್ಥೆಯೂ,ಕ್ರಿಮಿನಲ್ ಭಂಡತನವೂ ಸಿ.ರುದ್ರಪ್ಪ,ರಾಜಕೀಯ ವಿಶ್ಲೇಷಕರು ‘ಜೈಲಿಗೆ ಕಳುಹಿಸಿದರೆ ಸರಿ ಹೋಗುತ್ತೆ..!’.ಈ ರೀತಿ ಹೈ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕಣವೊಂದರಲ್ಲಿ ಐಎಎಸ್ ಅಧಿಕಾರಿಯೊಬ್ಬರಿಗೆ ಕಳೆದ ವಾರ ಎಚ್ಚರಿಕೆ ನೀಡಿದೆ.ಈ ಹಿಂದೆಯೂ ಅಧಿಕಾರಿಗಳಿಗೆ ಹೈ ಕೋರ್ಟ್ ಛೀಮಾರಿ ಹಾಕಿದೆ.ಉದಾಹರಣೆಗೆ ಮುನಿಸಿಪಲ್ ಸಂಸ್ಥೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ಹುದ್ದೆಗಳನ್ನು ವಿಲೀನಗೊಳಿಸುವುದಕ್ಕೆ ಸಂಬಂಧಿಸಿದಂತೆ ಏಕ ಸದಸ್ಯ ನ್ಯಾಯ ಪೀಠದ ಆದೇಶ ಜಾರಿಗೆ ನಿರ್ಲಕ್ಷ್ಯ ವಹಿಸಿದ್ದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ಬಗ್ಗೆ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿಯವರ ವಿಭಾಗೀಯ ಪೀಠ”ಐಎಎಸ್ ಅಧಿಕಾರಿಯನ್ನು…

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ by- ಕೆಂಧೂಳಿ ಬೆಂಗಳೂರು,ಫೆ,06-: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ,…

ಬ್ಯಾಂಕ್ ವಂಚನೆ ಪ್ರಕರಣ; ಕೃಷ್ಣಯ್ಯಶೆಟ್ಟಿ ದೋಷಿ

ಬ್ಯಾಂಕ್ ವಂಚನೆ ಪ್ರಕರಣ; ಕೃಷ್ಣಯ್ಯಶೆಟ್ಟಿ ದೋಷಿ by- ಕೆಂಧೂಳಿ ಬೆಂಗಳೂರು, ಫೆ,06-ಬ್ಯಾಂಕಿಗೆ ನಕಲಿ ದಾಖಲೆ ನೀಡಿ ಕೋಟ್ಯಂತರ ರೂ ವಂಚಿಸಿದ ಪ್ರಕರಷಕ್ಕೆ ಸಂಬಂಧಿಸಿದ ಮಾಜಿ ಸಚಿ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ ಬೆಗಳೂರಿನ  ಜನಪ್ರತಿನಿಧಿಗಳ ಕೋರ್ಟ್ನಡೆಸಿದ ವಿಚಾತಣೆ ನಂತರ ವಂಚನೆ ಪ್ರಕರಣ ಸಾಭೀತಾದ ಕಾರಣ ತಪ್ಪಿತಸ್ಥರೆಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಕರಣ ಪ್ರಕಟಿಸಬೇಕಿದೆ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ಕೂ ಜನರು ತಪ್ಪಿತಸ್ಥರು…

ಕಾವೇರಿ ಆಸ್ಪತ್ರೆಯಿಂದ   ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ

ಕಾವೇರಿ ಆಸ್ಪತ್ರೆಯಿಂದ   ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ by-_ಕೆಂಧೂಳಿ ಬೆಂಗಳೂರು, ಫೆ.6-ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ಗಾಂಧೀ ಪ್ರತಿಮೆ ಬಳಿ ಇಂದು ಬೆಂಗಳೂರಿನ ಕಾವೇರಿ ಆಸ್ಪತ್ರೆ ಸಮೂಹ ಬನ್ನೇರುಘಟ್ಟ ಉದ್ಯಾನಕ್ಕೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ವಾಹನವನ್ನು ಇಲಾಖೆಯ ಪರವಾಗಿ ಸ್ವೀಕರಿಸಿ, ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಅವರಿಗೆ ಹಸ್ತಾಂತರಿಸಿ…

ಇಲಾಖಾವಾರು ಬೆಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ

ಇಲಾಖಾವಾರು ಬೆಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ   by-ಕೆಂಧೂಳಿ ಬೆಂಗಳೂರು, ಫೆ,06-2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಸಿದ್ಧತೆ ಆರಂಭಿಸಿದ್ದು,  5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ 13 ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಒಂದು ವಾರ  ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗೃಹ ಕವೇರಿ ಕೃಷ್ಣದಲ್ಲಿ ಬಜೆಟ್ ಪೂರ್ವ ಸಭೆಗಳು ನಡೆಯಲಿವೆ. 30 ನಿಮಿಷಗಳ ಸಭೆಗಳಲ್ಲಿ,…

ಐಪಿಎಸ್ ರೂಪಾ ಮುದ್ಗಲ್,ಐಎಎಸ್ ರೋಹಿಣಿ ಸಿಂಧೂರಿಗೆ ಪುಸ್ತಕ ಓದಲು ನ್ಯಾಯಲಯ ಸಲಹೆ

ಐಪಿಎಸ್ ರೂಪಾ ಮುದ್ಗಲ್,ಐಎಎಸ್ ರೋಹಿಣಿ ಸಿಂಧೂರಿಗೆ ಪುಸ್ತಕ ಓದಲು ನ್ಯಾಯಲಯ ಸಲಹೆ by-ಕೆಂಧೂಳಿ ಬೆಂಗಳೂರು,ಫೆ,06-ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ನ್ಯಾಯಲಯದಲ್ಲಿ ನಡೆದ ವಿವಾರಣೆ ವೇಳೆ ಇಬ್ಬರಿಗೂ ‘ಒನ್ ಮಿನಿಟ್ ಅಪಾಲಾಜಿ’ ಪುಸ್ತಕ ಓದುವಂತೆ ಸಲಹೆ ನೀಡಲಾಯಿತು. ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನಲ್ಲಿ ಬುಧವಾರ ಸಾಕ್ಷ್ಯ ವಿಚಾರಣೆ ನಡೆಯಿತು. ಈ ವೇಳೆ ಇಬ್ಬರಿಗೂ ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ…

ಹೈಕಮಾಂಡ್ ಬೇಟಿ ಸಿಗದೆ ನಿರಶರಾಗಿ ಹಿಂತಿರುಗಿದ ಬಿಜೆಪಿ ಭಿನ್ನರು

ಹೈಕಮಾಂಡ್ ಬೇಟಿ ಸಿಗದೆ ನಿರಶರಾಗಿ ಹಿಂತಿರುಗಿದ ಬಿಜೆಪಿ ಭಿನ್ನರು   by-ಕೆಂಧೂಳಿ ಬೆಂಗಳೂರು, ಫೆ,06-ವಿಜಯೆಂದ್ರ ವಿರುದ್ಧ ಬಂಡೆದ್ದಿದ್ದ ಬಿಜೆಪಿಯ ಭಿನ್ನಮತೀಯ ಗುಂಪಿಗೆ ತೀವ್ರ ಹಿನ್ನೆಡೆಯಾಗಿದೆ.ವರಿಷ್ಠರನ್ನು ಬೇಟಿಯಾಗಲು ದೆಹಲಿಗೆ ತೆರಳಿದ್ದ ತಂಡಕ್ಕೆ ವರಿಷ್ಠರು ಬೇಟಿಯ ಅವಕಾಶವೆ ಸಿಗದೆ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಅಲ್ಲದೆ ಪದೆ ಪದೆ ಹೀಗೆ ದೆಲ್ಲಿಗೆ ಬಂದು ಭಿನ್ನ ಚಟುವಟಿಕೆ ನಡೆಸಿತ್ತಿರುವವರ ವಿರುದ್ಧ ಹೈಕಮಾಂಡ್ ಗರಂ ಆಗಿ ವಾರ್ನಿಂಗ್ ನೀಡಿದೆ ,ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾಗಿ ರಮೇಶ್‌ ಜಾರಕಿಹೊಳಿ ಮಾಧ್ಯಮದ ಮುಂದೆ ಹೇಳಿಕೊಂಡಿದ್ದು ಕೂಡ…

ಭಿನ್ನರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ವಿಜಯೇಂದ್ರ ಬೆಂಬಲಿಗರ ಆಗ್ರಹ

ಭಿನ್ನರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ವಿಜಯೇಂದ್ರ ಬೆಂಬಲಿಗರ ಆಗ್ರಹ   by-ಕೆಂಧೂಳಿ ಬೆಂಗಳೂರು, ಫೆ,06-ಪಕ್ಷ ವಿರೋಧಿ ಚಟುವಟಿಕೆಗಳ ನಡೆಸುತ್ತಿರುವ ಮತ್ತು ಹಾದಿ ಬೀದಿಯಲ್ಲಿ ಮಾತನಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವವರ ವಿರುದ್ಧ ವರಿಷ್ಠರು ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಬೆಂಬಲಿಗರು ಆಗ್ರಹಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ವಿಜಯೇದ್ರ ಬೆಂಬಲಿತರು ಸಭೆ ನಡೆಸಿ ಈ ಆಗ್ರಹ ಮಾಡಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ…

Girl in a jacket