Girl in a jacket

Daily Archives: February 8, 2025

ನಾಳೆಯಿಂದಲೇ ಮೆಟ್ರೋ ದರ ಏರಿಕೆ

ನಾಳೆಯಿಂದಲೇ ಮೆಟ್ರೋ ದರ ಏರಿಕೆ  by-ಕೆಂಧೂಳಿ ಬೆಂಗಳೂರು, ಫೆ,08- ಮೆಟ್ರೋ ರೈಲು ದರ ಏರಿಕೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿ.ಈ ಮೂಲಕ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಮೊನ್ನೆಯಷ್ಟೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಿಎಂಆರ್ ಸಿ ಎಲ್ ಬೆಲೆ ಏರಿಕೆ ಸಂಬಂದ ಸಭೆ ನಡೆಸಿತ್ತು.ಅಂದೆ ಬೆಲೆ ಏರಿಕೆಯ ಸುಳಿವು ನೀಡಿತ್ತು 0ಯಿಂದ2ಕಿಮೀ ಪ್ರಯಾಣಕ್ಕೆ  10ರೂ. ಏರಿಕೆ,2ರಿಂದ 4 ಕಿಮೀ ಪ್ರಯಾಣಕ್ಕೆ 20 ರೂ .4 ರಿಂದ 6 ಕಿ.ಮೀ ಪ್ರಯಣಕ್ಕೆ  30 ರೂ ,6ರಿಂದ…

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ  by-ಕೆಂಧೂಳಿ ಬೆಂಗಳೂರು,ಫೆ,08-ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು…

ಝೈದ್ ಖಾನ್ – ರಚಿತಾ ರಾಮ್ ಜೋಡಿಯ  “ಕಲ್ಟ್” 11 ಕ್ಕೆ ಟೀಸರ್ ಬಿಡುಗಡೆ

ಝೈದ್ ಖಾನ್ – ರಚಿತಾ ರಾಮ್ ಜೋಡಿಯ  “ಕಲ್ಟ್” 11 ಕ್ಕೆ ಟೀಸರ್ ಬಿಡುಗಡೆ by -ಕೆಂಧೂಳಿ “ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿರುವ ಹಾಗೂ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಈಗಾಗಲೇ ಬಹುತೇಕ ಮುಕ್ತಾಯವಾಗಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಸದಭಿರುಚಿ…

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ by- ಕೆಂಧೂಳಿ ನವದೆಹಲಿ, ಫೆ,08- ಎಎಪಿಯ ಹಗರಣಗಳು ಸೋಲಿಗೆ ಕಾರಣವಾಗಿದ್ದರೆ ಬಿಜೆಪಿಗೆ ಗ್ಯಾರಂಟಿಗಳು ಕೈಹಿಡಿದವು,ಕಾಂಗ್ರೆಸ್ ಕೊನೆಗೂ ಬುದ್ದಿಕಲಿಯಲಿಲ್ಲ ಹೀಗಾಗಿ ದೆಹಲಿ ಗದ್ದಿಗೆ ಮೇಲೆ ಕಮಲ ಅರಳಿದೆ. ವಿಧಾನಸಭೆ ಚುನಾವಣೆ ಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರು ಪಕ್ಷಗಳು ದೆಹಲಿಗದ್ದುಗೆಗೆ ಹಲವು ಪ್ರಯತ್ನಗಳನ್ನು ಮಾಡುತ್ತಲೆ ಅಧಿಕಾರಕ್ಕೆ ಕರ್ನಾಟಕ ಮಾದರಿ ಗ್ಯಾರಂಟಿ ಘೋಷಣೆಗಳೆ ಗೆಲುವಿನ ಕದ ತಗೆಯಲು ಸಾಧ್ಯ ಎನ್ನುವುದನ್ನು ಮನಗೊಂಡು ಮೂರುವಪಕ್ಷಗಳು ಗ್ಯಾರಂಟಿಗಳನ್ನು ಘೋಷಿಸಿದ್ದವು. ಎಎಪಿ ಈ ಮುಂಚೆಯೇ ಹಲವು ಉಚಿತ…

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ by- ಕೆಂಧೂಳಿ ಬೆಂಗಳೂರು,ಫೆ.08-ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು…

Girl in a jacket