Girl in a jacket

Daily Archives: February 10, 2025

ಯತ್ನಾಳ್ ಗೆ ಶಿಸ್ತು ಸಮಿತಿಯಿಂದ ನೋಟೀಸ್ ಜಾರಿ

ಯತ್ನಾಳ್ ಗೆ ಶಿಸ್ತು ಸಮಿತಿಯಿಂದ ನೋಟೀಸ್ ಜಾರಿ   by-ಕೆಂಧೂಳಿ ಬೆಂಗಳೂರು,ಫೆ,10-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಒಂದಲ್ಲಾ ಒಂದು ಆರೋಪವನ್ನು ಮಾಡುತ್ತಲೇ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಗೆ ಕಾರಣ ಕೇಳಿ ಶಿಸ್ತು ಸಮಿತಿ ನೊಟೀಸ್ ಜಾರಿ ಮಾಡಿದೆ. ನೋಟಿಸ್ ತಲುಪಿದ 72 ಗಂಟೆಯ ಒಳಗೆ ಉತ್ತರ ನೀಡಬೇಕು ಎಂದೂ ತಾಕೀತು ಮಾಡಿದೆ. ಬಿಜೆಪಿ ಕೇಂದ್ರ ಶಿಸ್ತು ಪಾಲನಾ ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಸೋಮವಾರ ಈ ನೋಟಿಸ್…

ಬೆಳೆಗಳಿಗೆ ವಿದ್ಯುತ್ ಪೂರೈಸಲು ಆಗ್ರಹಿಸಿ ಬೆಸ್ಕಾಂ ವಿರುದ್ಧ ರೈತರ ಪ್ರತಿಭಟನೆ

ಬೆಳೆಗಳಿಗೆ ವಿದ್ಯುತ್ ಪೂರೈಸಲು ಆಗ್ರಹಿಸಿ ಬೆಸ್ಕಾಂ ವಿರುದ್ಧ ರೈತರ ಪ್ರತಿಭಟನೆ   by-ಕೆಂಧೂಳಿ ಚಳ್ಳಕೆರೆ ,ಫೆ,20-ಬೆಸ್ಕಾಂ ನಿರ್ಕಕ್ಷ್ಯದಿಂದ ತಳಕು ವ್ಯಾಪ್ತಿಯ ವಿದ್ಯುತ್ ಸರಬುರಾಜು ಇಲ್ಲದೆ ಬೆಳೆಗಳು ಒಣಗಿತ್ತಿದ್ದು ಕೀಡಲೇ ವಿದ್ಯುತ್ ಸರಬುರಾಜು ನೀಡುವಂತೆ ರೈತರು ತಳಕು ಬೆಸ್ಕಾಂ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಬೇಡ ರೆಡ್ಡಿ ಹಳ್ಳಿ ಬಸವ ರೆಡ್ಡಿ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇಂದು ಬೆಳೆ ಒಣಗುವ ಪರಿಸ್ಥಿತಿ ಬಂದಿದೆ ಎಂದು ದೂರಿದರು. ಈ ಹಿಂದೆ ಇದೇ ಕಚೇರಿ ಮುಂದೆ…

ಒಳಮೀಸಲಾತಿ ಹಂಚಿಕೆಗೆ  ಪರಹಾರ ದೊರೆಯಲಿದೆ: ಎಚ್.ಆಂಜನೇಯ ಮಾಹಿತಿ

ಒಳಮೀಸಲಾತಿ ಹಂಚಿಕೆಗೆ  ಪರಹಾರ ದೊರೆಯಲಿದೆ: ಎಚ್.ಆಂಜನೇಯ ಮಾಹಿತಿ   by-ಕೆಂಧೂಳಿ ಚಿತ್ರದುರ್ಗ: ಫೆ.10-ಎಸ್ಸಿ ಪಟ್ಟಿಯಿಂದ ಎಕೆ, ಎಡಿ ಹೆಸರು ತೆಗೆದು ಮೂಲ ಜಾತಿ ಹೆಸರಲ್ಲಿ ಪ್ರಮಾಣ ಪತ್ರ ನೀಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕೂಡಲೇ ಶಿಫಾರಸ್ಸು ಮಾಡುವಂತೆ ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಇವುಗಳಲ್ಲಿ ಆದಿಕರ್ನಾಟಕ, ಆದಿದ್ರಾವಿಡ, ಆದಿಆಂಧ್ರ ಎಂಬ ಒಂದೇ ಹೆಸರಿನಲ್ಲಿ ಜಾತಿ ಸೂಚಕ ಪ್ರಮಾಣ ಪತ್ರವನ್ನು ಮಾದಿಗರು,…

ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಪಾಪಿಸಲು ಸಾಧ್ಯವಿಲ್ಲ – ರಾಜನಾಥ್ ಸಿಂಗ್

ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಪಾಪಿಸಲು ಸಾಧ್ಯವಿಲ್ಲ – ರಾಜನಾಥ್ ಸಿಂಗ್   by-ಕೆಂಧೂಳಿ ಬೆಂಗಳೂರು,ಫೆ,೧೦-ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಬಲಿಷ್ಠರಾಗಿರುವುದರಿಂದ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ೨೦೨೫ ವೈಮಾನಿಕ ಪ್ರದರ್ಶನವನ್ನು ರಾಜನಾಥ್ ಸಿಂಗ್ ಉದ್ಘಾಟಿಸದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ಜಾಗತಿಕ…

ರೋಹಿತ್ ಶರ್ಮಾ ಅಬ್ಬರಕ್ಕೆ ಇಂಗ್ಲೆಂಡ್ ಸೋಲಿಗೆ ಶರಣು

ರೋಹಿತ್ ಶರ್ಮಾ ಅಬ್ಬರಕ್ಕೆ ಇಂಗ್ಲೆಂಡ್ ಸೋಲಿಗೆ ಶರಣು by-ಕೆಂಧೂಳಿ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್‌ಗೆ ಇಂಗ್ಲೆಂಡ್ ತಂಡ ಸೋಲನ್ನು ಒಪ್ಪಿಕೊಂಡಿತು. ಕಟಕ್ ಇಂಟರ್‌ನ್ಯಾಷಿನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತೀಯ ತಂಡ ಗೆದ್ದು ಬೀಗಿದೆ ೩೦೫ ರನ್‌ಗಳ ಬಿಗ್ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಪರ ಓಪನಿಂಗ್‌ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಆಕ್ರಮಣಕಾರಿ ಆಗಿ ಬ್ಯಾಟ್ ಬೀಸಿದ ಇವರು ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಇನ್ನು,…

ಇಂದಿನಿಂದ ಬೆಂಗಳೂರಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಇಂದಿನಿಂದ ಬೆಂಗಳೂರಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ  by-ಕೆಂಧೂಳಿ ಬೆಂಗಳೂರು,ಫೆ,೧೦-ಎಲ್ಲರಿಗೂ ಕುತೂಹಲ ಬಾನಂಗಳದಲ್ಲಿ ಹಕ್ಕಿಯಂತೆ ಹಾರುತ್ತ ಬಣ್ಣ ಬಣ್ಣದ ರಂಗು ಚೆಲ್ಲಿ ನೋಡುಗರನ್ನು ಬೆರಗುಗೊಳಿಸುವ ಆ ದ್ಯಶ್ಯಕ್ಕೆ ದೇಶದ ಜನ ಕಾತುರವಾಗಿದ್ದಾರೆ,, ಆ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಹಕ್ಕಿಗಳಂತೆಯೇ ಹಾರಾಡಿ ನೋಡುಗರ ಕಣ್ಣಿಗೆ ಮನಸೆಳೆಯಲಿವೆ.. ಹೌದು ಇಂದಿನಿಂದ ಬೆಂಗಳೂರಿನಲ್ಲಿ ೨೦೨೫ನೇ ಸಾಲಿನ ಏರೋ ಇಂಡಿಯಾ ಶೋ ಆರಂಭವಾಗಲಿದೆ.. ಆರಂಭದಲ್ಲಿ ವಿಮಾನಗಳು ಆಕಾಶದಿಂದ ಪುಷ್ಟ ಚಿಮ್ಮಿಸಿ ಚಾಲನೆ ನೀಡಿ ಬಾನಂಗಳದಲ್ಲಿ ರಂಗು ಚೆಲ್ಲಿ ರಂಗೋಲಿ ಬಿಡಿಸಿ ತಿರಂಗದಂತೆ ತಿರುಗತ್ತ ನೋಡುಗರನ್ನು…

Girl in a jacket