Girl in a jacket

Daily Archives: February 18, 2025

ಜಾತಿ ಗಣತಿ ವರದಿ ಅನುಷ್ಠಾನ ಜಾರಿಗೊಳಿಸಲು ಸರ್ಕಾರ ಸಿದ್ದ- ಸಿಎಂ

ಜಾತಿ ಗಣತಿ ವರದಿ ಅನುಷ್ಠಾನ ಜಾರಿಗೊಳಿಸಲು ಸರ್ಕಾರ ಸಿದ್ದ- ಸಿಎಂ by-ಕೆಂಧೂಳಿ ಬೆಂಗಳೂರು, ಫೆ,18-ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ…

ಫೈಟರ್ ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ

ಫೈಟರ್ ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ by-ಕೆಂಧೂಳಿ ಕಳೆದ ವರ್ಷದ ಸೂಪರ್ ಹಿಟ್ ಸಿನಿಮಾಗಳ ಪೈಕಿ ‘ಉಪಾಧ್ಯಕ್ಷ’ ಕೂಡ ಒಂದು. ಚಿಕ್ಕಣ್ಣ ನಾಯಕನಟರಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಕಮಾಲ್ ಮಾಡಿತ್ತು. ಅದಾದ ಬಳಿಕ ಸಖತ್ ಚ್ಯೂಸಿಯಾಗಿರುವ ಚಿಕ್ಕಣ್ಣ, ಸಾಕಷ್ಟು ಸ್ಕ್ರಿಪ್ಟ್‌ಗಳನ್ನು ಕೇಳಿ ಕೆಲವೊಂದನ್ನು ಮಾತ್ರ ಫೈನಲ್ ಮಾಡಿದ್ದಾರೆ. ಸದ್ಯ ಲಕ್ಷ್ಮಿ ಪುತ್ರ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ಚಿಕ್ಕಣ್ಣ, ಅದಾದ ಬಳಿಕ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈವರೆಗೂ ಮಾಡಿರದ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿರುವ ಅವರು, ವಿಭಿನ್ನ ಕಥಾಹಂದರದ ಚಿತ್ರದಲ್ಲಿ…

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುವ ರಾಜ್ಯ ಸರಕಾರ: ವಿಜಯೇಂದ್ರ ಟೀಕೆ

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟಆಡುವ ರಾಜ್ಯ ಸರಕಾರ: ವಿಜಯೇಂದ್ರ ಟೀಕೆ by-ಕೆಂಧೂಳಿ ಬೆಂಗಳೂರು,ಫೆ,18- ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿದೆ; ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದವರು ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್…

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿಲುಡಿ.ಕೆ.ಶಿವಕುಮಾರ್ ಮನವಿ

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿಲುಡಿ.ಕೆ.ಶಿವಕುಮಾರ್ ಮನವಿ by-ಕೆಂಧೂಳಿ ಉದಯಪುರ (ರಾಜಸ್ಥಾನ), ಫೆ. 18-“ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ…

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ by-ಕೆಂಧೂಳಿ ಬೆಂಗಳೂರು, ಫೆ,18-ಶೋಷಿತ ಮತ್ತು ದಲಿತರ ಸಮಸ್ಯೆಗಳನ್ನು ನಾನು ನಿರಂತರವಾಗಿ ನಿವಾರಿಸಿಕೊಂಡು ಬರುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ 24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ…

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ by- ಕೆಂಧೂಳಿ ನವದೆಹಲಿ, ಫೆ,18-ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ…

Girl in a jacket