Girl in a jacket

Daily Archives: February 20, 2025

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ: ಚಲುವರಾಯಸ್ವಾಮಿ

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ:  ಚಲುವರಾಯಸ್ವಾಮಿ ಬೆಂಗಳೂರು, ಫೆ,20- ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಗರದ ಬಹುಮಹಡಿಗಳ ಕಟ್ಟಡದ ಐಟಿ ,ಬಿಟಿ ಸಭಾಂಗಣಲ್ಲಿಂದು ಕೃಷಿ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಅಗ್ರಿ ಸ್ಟಾರ್ಟ್…

ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ

ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು: ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ ಹೂಡಲು ತೀರ್ಮಾನಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಂಪನಿಯ ಉನ್ನತ ಮಟ್ಟದ…

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು- ಆರ್‌.ಅಶೋಕ

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು- ಆರ್‌.ಅಶೋಕ by-ಕೆಂಧೂಳಿ ಮಂಡ್ಯ, ಫೆ, 20-ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ…

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಫೆ.20-“ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ” ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ಕಾರ್ಯಕ್ರಮದಲ್ಲಿ…

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ನ ರಾಜಕೀಯ ಕುತಂತ್ರ- ಡಿ.ಕೆ. ಶಿ

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ನ ರಾಜಕೀಯ ಕುತಂತ್ರ- ಡಿ.ಕೆ. ಶಿ by-ಕೆಂಧೂಳಿ *ಬೆಂಗಳೂರು, ಫೆ.20-“ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, “ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ.…

ಸಿದ್ದಾರೂಢರು ಸಾವಿನ ನಂತರವೂ ಬದುಕಿದ್ದಾರೆ: ಬಸವರಾಜ ಬೊಮ್ಮಾಯಿ

ಸಿದ್ದಾರೂಢರು ಸಾವಿನ ನಂತರವೂ ಬದುಕಿದ್ದಾರೆ: ಬಸವರಾಜ ಬೊಮ್ಮಾಯಿ by-ಕೆಂಧೂಳಿ ಹುಬ್ಬಳ್ಳಿ,ಫೆ20- ಸಿದ್ದಾರೂಢರ ಅದ್ವೈತ ವಿಚಾರ ಸೂರ್ಯನಷ್ಟೇ ಪ್ರಕಾಶಮಾನವಾಗಿದ್ದು, ಅದನ್ನು ನಾವು ನಮ್ಮ ಬದುಕಿನಲ್ಲಿ ಎಷ್ಟು ಅಳವಡಿಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ನಮ್ಮ ಬದುಕು ಪ್ರಕಾಶಮಾನವಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಇರಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ನಡೆದ ಶ್ರೀ ಸಿದ್ದಾರೂಢರ 190 ನೇ ಜಯಂತಿ ಹಾಗೂ ಶ್ರೀ ಗುರುನಾಥಾರೂಢರ 115 ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಸಿದ್ದಾರೂಢರ…

ಶಾಕುಂತಲಾ -ಎರಡು ಭಿನ್ನ ಧ್ವನಿಗಳ ಕಥೆಗಳು

ಶಾಕುಂತಲಾ -ಎರಡು ಭಿನ್ನ ಧ್ವನಿಗಳ ಕಥೆಗಳು    ಯಾವುದೇ  ಸಾಹಿತ್ಯ ಕೃತಿಯು ಕೇವಲ ಕಲಾಕೃತಿ ಮಾತ್ರವೇ ಆಗಿರುವುದಿಲ್ಲ. ಅದಕ್ಕೆ ಚಾರಿತ್ರಿಕ,ರಾಜಕೀಯ ಹಾಗೂ ಧಾರ್ಮಿಕ ಅಥವಾ ಸಾಮಾಜಿಕ ಯಾವುದಾದರೊಂದರ ವಾಸನೆಗಳೂ ಇರುತ್ತವೆ. ಕೃತಿ ಕಾಲ್ಪನಿಕ ಅಥವಾ ಪುರಾಣ ಎಂದಾದರೂ ಅದಕ್ಕೆ ವರ್ತಮಾನದ ಬಿಸುಪು ಇಲ್ಲವೇ ಇಲ್ಲ ಎನ್ನಲಾಗದು. ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಂಶಗಳಿಂದ ರೂಪಿಸಲ್ಪಟ್ಟ ಕೃತಿಯು ಆಯಾ ಕಲಾರಾಧನೆಯಲ್ಲಿ ಮಾತ್ರ ನಿಲ್ಲದೆ ಅದರ ಅಂತರಾಳವು ಕಾಲಾತೀತವಾಗಿಯೂ ನಿಲ್ಲಬಲ್ಲವು. ಈ ನೆಲೆಯಲ್ಲಿ ಮಾಸ್ತಿ ಮತ್ತು ವೈದೇಹಿ ಅವರ ಎರಡು ಕಥೆಯನ್ನು ತೂಗಿ…

ಬೆಂಗಳೂರು ಚಲನಚಿತ್ರೋತ್ಸವಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು ಚಲನಚಿತ್ರೋತ್ಸವಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್  by-ಕೆಂಧೂಳಿ ಬೆಂಗಳೂರು,ಫೆ,೨೦- ಬರುವ ಮಾರ್ಚ್ ೧ ರಿಂದ ಆರಂಭವಾಗಲಿರುವ ೧೬ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತಡೆ ನೀಡಲು ಕೋರಿದ್ದ ಕೆಲ ನಿರ್ಮಾಪಕರು ತಡೆ ನೀಡಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿತಾದರೂ ತಡೆ ನೀಡಲು ಹೈಕೋರ್ಟ ನಿರಾಕರಿಸಿ ಕನ್ನಡ ಚಲನಚಿತ್ರ ಅಕಾಡೆಮಿಗೆ ತುರ್ತು ನೊಟೀಸ್ ಜಾರಿಗೆ ಆದೇಶಿಸಿದೆ. ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಮ್ಮ ಚಲನಚಿತ್ರಗಳನ್ನು ಪರಿಗಣಿಸಿಲ್ಲ’ ಎಂದು ‘ಸಂವಿಧಾನ ಸಿನಿ ಕಂಬೈನ್ಸ್’ ಸೇರಿದಂತೆ ಒಂಬತ್ತು ಸಿನಿಮಾ ನಿರ್ಮಾಪಕರು ತಡೆ ಕೋರಿ ಹೈಕೊರ್ಟ್‌ಗೆ ಅರ್ಜಿಸಲ್ಲಿದ್ದವು…

ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಜಯಗಳಿಸಿದ ನ್ಯೂಜಿಲೆಂಡ್

ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಜಯಗಳಿಸಿದ ನ್ಯೂಜಿಲೆಂಡ್   by-ಕೆಂಧೂಳಿ ಕರಾಚಿ,ಫೆ,೨೦-ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಮಂದ್ಯದಲ್ಲಿ ಪಾಕ್ ವಿರುದ್ಧ ನ್ಯೂಜಲೆಂಡ್ ಭರ್ಜರಿ ಜಯ ಸಾದಿಸಿದೆ. ವಿಲ್ ಯಂಗ್,ಟಾಮ್‌ಲ್ಯಾಥಮ್ ಸಿಡಿಸಿದ ಅಬ್ಬರದ ದ್ವಿಶತಕದ ನೆರವಿನ ಆಟದಿಂದ ೬೦ ರನ್‌ಗಳ ಮೂಲಕ ಜಯಗಳಿಸಿತು.ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ೫೦ ಓವರ್‌ಗಳಿಗೆ ೫ ವಿಕೆಟ್ ನಷ್ಟಕ್ಕೆ ೩೨೦ ರನ್‌ಗಳಿಸಿದರು. ೩೨೧ ರನ್ ಗುರಿ ಬೆನ್ನತ್ತಿದ ಪಾಕಿಸ್ತಾನ ಬ್ಯಾಟಿಂಗ್ ವೈಫಲ್ಯದಿಂದ ೨೬೦ ರನ್‌ಗಳಿಗೆ ಆಲೌಟ್ ಆಗಿ ನ್ಯೂಜಿಲೆಂಡ್‌ಗೆ ಶರಣಾಯಿತು.…

Girl in a jacket