Girl in a jacket

Daily Archives: February 26, 2025

ಈ ವಾರ ತೆರೆಗೆ ಬರುತ್ತಿದೆ  “ಮಾಂಕ್ ದಿ ಯಂಗ್”

ಈ ವಾರ ತೆರೆಗೆ ಬರುತ್ತಿದೆ  “ಮಾಂಕ್ ದಿ ಯಂಗ್” by-ಕೆಂಧೂಳಿ ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ಈ ವಾರ ಫೆಬ್ರವರಿ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ ಸ್ಟುಡಿಯೋಸ್ ಅವರು ವಿತರಣೆ ಮಾಡುತ್ತಿದ್ದಾರೆ. ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಜನರ ಮನ ತಲುಪಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈವರೆಗೂ…

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಷನ್ ಥ್ರಿಲ್ಲರ್ ಕತೆ ‘ ಪ್ರತ್ಯರ್ಥ’

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕತೆ “ಪ್ರತ್ಯರ್ಥ” by-ಕೆಂಧೂಳಿ ಉಡುಪಿ ಪ್ರಾಂತ್ಯದ ಅನೇ‌ಕ ಹೊಸಪ್ರತಿಭೆಗಳು ಸೇರಿ ನಿರ್ಮಿಸಿರುವ “ಪ್ರತ್ಯರ್ಥ” ಚಿತ್ರ ಈ ವಾರ(ಫೆಬ್ರವರಿ 28) ರಾಜ್ಯಾದ್ಯಂತ ಬಿಡುಯಾಗುತ್ತಿದೆ.‌ ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದರು. ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಈ ಚಿತ್ರದ ಕಥೆಯನ್ನು ಮೆಚ್ಚಿಕೊಂಡಿರುವ ತಮಿಳುನಾಡಿನ ಖ್ಯಾತ ಟ್ಯೂಬ್ ಲೈಟ್ ಫಿಲಂಸ್…

ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ by-ಕೆಂಧೂಳಿ ಬೆಂಗಳೂರು, ಫೆ.26-“ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರಾಗಿ ನೀವೇ ಮುಂದುವರಿಯಬೇಕು ಎಂದು ಮನವಿ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಕೇಳಿದಾಗ, “ಇದು…

ಸಿದ್ದರಾಮಯ್ಯ ಬೆಂಕಿ,ಮುಟ್ಟಿದರೆ ಭಸ್ಮವಾಗ್ತಾರೆ- ಸಚಿವ ಜಮೀರ್

ಸಿದ್ದರಾಮಯ್ಯ ಬೆಂಕಿ,ಮುಟ್ಟಿದರೆ ಭಸ್ಮವಾಗ್ತಾರೆ- ಸಚಿವ ಜಮೀರ್ by-ಕೆಂಧೂಳಿ ಬಳ್ಳಾರಿ,ಫೆ,26- ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ಕುರಿತಂತೆ ನಸಯಕರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ವಿರೋಧಿ ಗುಂಪಗೆ ಸಂದೇಶ ರವಾನಿಸುತ್ತಿದ್ದಾರೆ.. ಹೌದು ಸಿಎಂ ಬದಲಾವಣೆ ಎನ್ನುವ ಹೇಳಿಕೆ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸಿಎಂ ಸಿದ್ದರಾಮಯ್ಯ ಅವರನ್ನು ಮುಟ್ಟಲು ಆಗುವುದಿಲ್ಲ ಅವರು ಬೆಂಕಿ ಇದ್ದಂಗೆ ಮುಟ್ಟಿದರೆ ಭಸ್ಮವಾಗಿಬಿಡುತ್ತಾರೆ ಎಂದು ವಿರೋಧಿ ಗುಂಪಗೆ ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಿಎಂ…

ಚುನಾವಣೆ ನನ್ನ ನೇತೃದಲ್ಲೇ ನಡೆಯಲಿದೆ- ಡಿಕೆಶಿ

ಚುನಾವಣೆ ನನ್ನ ನೇತೃದಲ್ಲೇ ನಡೆಯಲಿದೆ- ಡಿಕೆಶಿ by-ಕೆಂಧೂಳಿ ಬೆಂಗಳೂರು, ಫೆ,26-ನಾನು ಕೆಪಿಸಿಸಿ ಅಧ್ಯಕ್ಷ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡರಯುತ್ಯದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ರಾಜ್ಯವಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವೊದ್ಯಮಾನಗಳ ಕುರಿತು ನೀಡಿರುವ ಈ ಹೇಳಿಕೆ ತಮ್ಮ ವಿರೋಧಿ ಗುಂಪಿಗೆ ಸಂದೇಶ ರವಾನಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇದ್ದೇನೆ. ಕಾಂಗ್ರೆಸ್ ನನ್ನನ್ನು ಡಿಸಿಎಂ ಮಾಡಿದೆ. ಈ ಹಿಂದೆ ಪ್ರಚಾರ ಸಮಿತಿ ಅಧ್ಯಕ್ಷ ಆಗಿದ್ದೆ. ನನಗೆ ನನ್ನದೇ ಆದ…

ರಾಜ್ಯದಲ್ಲಿ ಸಾಯಲು ಹಣ ಕೊಟ್ಟು ಸಾಯುವ ಪರಿಸ್ಥಿತಿ ನಿರ್ಮಾಣ ಇದೆ- ಜೋಶಿ ಕಿಡಿ

ರಾಜ್ಯದಲ್ಲಿ ಸಾಯಲು ಹಣ ಕೊಟ್ಟು ಸಾಯುವ ಪರಿಸ್ಥಿತಿ ನಿರ್ಮಾಣ ಇದೆ- ಜೋಶಿ ಕಿಡಿ by- ಕೆಂಧೂಳಿ ಹುಬ್ಬಳ್ಳಿ, ಫೆಬ್ರವರಿ 26- ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲು ಆಗದೆ,ಬೆಲೆಗಳನ್ನು ಏರಿಸುವ ಮೂಲಕ ಜನರು ಸಾಯಬೇಕೆಂದರೂ ದುಡ್ಡು ಕೊಟ್ಟು ಸಾಯಿವ ಪರಿಸ್ಥಿಯನ್ನ ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿದೆ ಎಂದುಬಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮಾಡಲು ಸಾಧ್ಯವೇ ಇಲ್ಲ ಎನ್ನುವ ಡಿಸಿಎಂ ಡಿ.ಕೆ ಶಿವಕುಮಾರ್‌…

Girl in a jacket