Girl in a jacket

Daily Archives: February 27, 2025

ಅರಮನೆ ಮೈದಾನ ಭೂಮಿ ಸ್ವಾಧೀನಕ್ಕೆ ಠೇವಣಿ ಇಡಲು ಸುಪ್ರೀಂ ತಾಕೀತು

ಅರಮನೆ ಮೈದಾನ ಭೂಮಿ ಸ್ವಾಧೀನಕ್ಕೆ ಠೇವಣಿ ಇಡಲು ಸುಪ್ರೀಂ ತಾಕೀತು    by-ಕೆಂಧೂಳಿ ನವದೆಹಲಿ,ಫೆ,೨೮- ಬೆಂಗಳೂರಿನ ಅರಮನೆ ಮೈದಾನದ ಭೂಮಿ ಸ್ವಾದೀನಪಡಿಸಿಕೊಳ್ಳುವ ಸಂಬಂಧ ಕರ್ನಾಟಕ ಸರ್ಕಾರ ೩೪೦೦ ಕೋಟಿಗೂ ಹೆಚ್ಚಿನ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿಹಕ್ಕು (ಟಿಡಿಆರ್) ಪ್ರಮಾಣಪತ್ರವನ್ನು ಒಂದುವಾರದೊಳಗೆ ಠೇವಣಿ ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಗುರುವಾರ ಬೆಂಗಳೂರಿನ ರಮನೆ ಮೈದಾನದ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾದೀನ ಪಡಿಸಿಕೊಳ್ಲುವ ಸಂಬಧ ಸುಪ್ರೀಕೋರ್ಟ್ ಈ ಆದೇಶ ನೀಡಿದೆ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು…

ಆವಿಷ್ಕಾರ ಕ್ಷೇತ್ರದಲ್ಲಿ ಅನುಕೂಲಕರ ಪರಿಸರ ವ್ಯವಸ್ಥೆಅಭಿವೃದ್ಧಿ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್‌ ಖರ್ಗೆ

ಆವಿಷ್ಕಾರ ಕ್ಷೇತ್ರದಲ್ಲಿ ಅನುಕೂಲಕರ ಪರಿಸರ ವ್ಯವಸ್ಥೆಅಭಿವೃದ್ಧಿ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್‌ ಖರ್ಗೆ by-ಕೆಂಧೂಳಿ ಬೆಂಗಳೂರು, ಫೆ, 27-ಆವಿಷ್ಕಾರವನ್ನು ಪೋಷಿಸುವ ತಂತ್ರಜ್ಞಾನ ವಲಯಕ್ಕೆ ಅನುಕೂಲಕರ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಕರ್ನಾಟಕ ಸರ್ಕಾರ ಗಮನ ಮತ್ತು ಬದ್ಧತೆಯನ್ನು ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆಬಗ್ಗೆ ತಿಳಿಸಿದರು. ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ (KITS), ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆ,…

ವಿಧಾನಸೌಧದಲ್ಲಿ ಪುಸ್ತಕ ಮೇಳ ಉದ್ಟಾಟನೆ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ

ವಿಧಾನಸೌಧದಲ್ಲಿ ಪುಸ್ತಕ ಮೇಳ ಉದ್ಟಾಟನೆ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ by-ಕೆಂಧೂಳಿ ಬೆಂಗಳೂರು ಫೆ 27-ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಇದೇ…

ಯುವಕನಿಂದ ದಾಳಿಗೊಳಗಾಗಿದ್ದ ನೇತ್ರಾವತಿ ಚಿಕಿತ್ಸೆಗೆ ಇಮ್ಮಡಿ ಶ್ರೀಗಳಿಂದ 1ಲಕ್ಷ ದನ ಸಹಾಯ

ಯುವಕನಿಂದ ದಾಳಿಗೊಳಗಾಗಿದ್ದ ನೇತ್ರಾವತಿ ಚಿಕಿತ್ಸೆಗೆ ಇಮ್ಮಡಿ ಶ್ರೀಗಳಿಂದ 1ಲಕ್ಷ ದನ ಸಹಾಯ  by-ಕೆಂಧೂಳಿ ಚಿತ್ರದುರ್ಗ,ಫೆ,27- ಯುವಕನೊಬ್ಬ ನ ದಾಳಿಗೆ ಒಳಗಾಗಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ  ಬಾಗಲಕೋಟ ಜಿಲ್ಲಾ ಹುನಗುಂದ ತಾಲ್ಲೂಕು ಗೂಡುರೂ ಗ್ರಾಮದ 22 ವರ್ಷದ ನೇತ್ರಾವತಿ ವಿ ಗೂಡೂರುತೀ ಚಿಕಿತ್ಸೆ ಗೆ  ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು 1ಲಕ್ಷ  ರೂ, ನೀಡಿದ್ದಾರೆ. ಯುವತಿಗೆ ಪೋಷಕರಿಲ್ಲದ  ಕಾರಣ ತಗಡಿನ ಗುಡಿಸಲು ವಾಸಿಯಾಗಿರುವ ಬಡಕುಟುಂಬದ ಹಿನ್ನೇಲೆಯನ್ನು ಅರಿತ ಅಶೋಕ ಲಿಂಬಾವಳಿ…

ಗುಲ್ಬರ್ಗಾ ವಿ.ವಿ.ಮೇಲೆ ಲೋಕಾಯುಕ್ತ ದಾಳಿ

ಗುಲ್ಬರ್ಗಾ ವಿ.ವಿ.ಮೇಲೆ ಲೋಕಾಯುಕ್ತ ದಾಳಿ by-ಕೆಂಧೂಳಿ ಕಲ್ಬುರ್ಗಿ, ಫೆ,27- ಈಗ ಲೋಕಾಯುಕ್ತರ ಕಣ್ಣು ವಿಶ್ವವಿದ್ಯಾನಿಲಯದ ಕಡೆಯೂ ಬಿದ್ದಿದೆ ,ಬ್ರಹ್ಮಾಂಡ ಭ್ರಷಟಾಚಾರದ ಮಾತುಗಳುಆರೋಪಗಳು ಮಾತ್ರ ಕೇಳಿ ಬರುತ್ತಿದ್ದವು ಆದರೆ ಲೋಕಾಯುಕ್ತ ಪೊಲೀಸರು ದಾಳಿ ಮಾಡುವ ಮೂಲಕ ಅಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಲಕೆಯಲು ಮುಂದಾಗಿದ್ದಾರೆ. ಲೋಕಾಯುಕ್ತ ಎಸ್‌.ಪಿ  ಬಿಕೆ. ಉಮೇಶ್ ನೇತೃತ್ವದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿಳಂಬ ಮತ್ತು ನಕಲಿ ಅಂಕಪಟ್ಟಿ ಹಾಗೂ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ…

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಅಶೋಕ ಆಕ್ರೋಶ

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಅಶೋಕ ಆಕ್ರೋಶ ಬೆಂಗಳೂರು, ಫೆ, 27-ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕನ್ನಡಿಗರ ಹಿತವನ್ನು…

 ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ಕೆಂಧೂಳಿ ನವದೆಹಲಿ, ಫೆ.೨೭- ಹಲವು ವಿರೋಧಗಳ ನಡುವೆಯೂ ಜಂಟಿ ಸದನ ಸಮಿತಿಯು ಸೂಚಿಸಿದ್ದ ೨೩ ತಿದ್ದುಪಡಿಗಳ ಪೈಕಿ೧೪ ವಕ್ಫ್ ಮಸೂದೆ ತಿದ್ದುಪಡಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಂಟಿ ಸದನ ಸಮಿತಿಯ ಪರಿಶೀಲನೆಗಾಗಿ ಒಪ್ಪಿಸಲಾಗಿತ್ತು. ಆದರೆ, ಮಾರ್ಚ್ ೧೦ರಂದು ಸಂಸತ್ ಕಲಾಪ ಪುನಾರಂಭಗೊಂಡಾಗ ಈ ತಿದ್ದುಪಡಿ ಮಸೂದೆಯನ್ನು ಸದನದ ಮುಂದೆ ಮಂಡಿಸುವ…

ಪಕ್ಷದ ಸಿದ್ದಾಂತದ ವಿರುದ್ಧವಿದ್ದರೆ ಕಾಂಗ್ರೆಸ್‌ನಿಂದ ಡಿಕೆಶಿವರನ್ನುಸಸ್ಪೆಂಡ್ ಮಾಡಿ- ಶೆಟ್ಟರ್ ಟಾಂಗ್

ಪಕ್ಷದ ಸಿದ್ದಾಂತದ ವಿರುದ್ಧವಿದ್ದರೆ ಕಾಂಗ್ರೆಸ್‌ನಿಂದ ಡಿಕೆಶಿವರನ್ನುಸಸ್ಪೆಂಡ್ ಮಾಡಿ- ಶೆಟ್ಟರ್ ಟಾಂಗ್   by-ಕೆಂಧೂಳಿ ಹುಬ್ಬಳ್ಳಿ,ಫೆ,೨೭- ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಷಾ ಪೌಂಡೇಷನ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ವೇದಿಕೆ ಹಂಚಿಕೊಂಡಿದ್ದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿವೆ ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಸಿದ್ದಾಂತದ ವಿರುದ್ಧ ಇದ್ದರೆ ಡಿಕೆಶಿ ಅವರನ್ನು ಪಕ್ಷದಿಂದ ಸಸ್ಪೆಂಡ್ ಮಾಡಿಬಿಡಿ ಎಂದು ಟಾಂಗ್ ಕೊಟ್ಟಿದ್ದಾರೆ ಹುಬ್ಬಳ್ಳಿಯಲ್ಲಿ ಮಾತನಾಡಿದ…

ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ   by-ಕೆಂಧೂಳಿ ಬೆಂಗಳೂರು,ಫೆ,೨೭-: ಹಲವು ಹೊಟೇಲ್ ಗಳು, ಉಪಾಹಾರ ಕೇಂದ್ರಗಳು, ಬೀದಿಬದಿ ತಿನಿಸು ಕೇಂದ್ರಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಮಾದರಿ ಪರೀಕ್ಷೆಗಳಿಂದ ದೃಢಪಟ್ಟಿದೆ. ವಿವಿಧ ತಿನಿಸು ಕೇಂದ್ರಗಳಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು ಶೇಕಡಾ ೫೦ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್, ಉಪಾಹಾರ…

ಯಡಿಯೂರಪ್ಪ  ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ:ಬೊಮ್ಮಾಯಿ

ಯಡಿಯೂರಪ್ಪ  ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ:ಬೊಮ್ಮಾಯಿ by-ಕೆಂಧೂಳಿ ಬೆಂಗಳೂರು,ಫೆ,27: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು ಯುಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ.…

ಸಲಹೆ ಕೊಡಲಿ, ಟೀಕೆ ಬಿಡಲಿ,ಮೋಹನದಾಸ್ ಪೈ ವಿರುದ್ದ ಗರಂ ಆದ ಎಂ ಬಿ ಪಾಟೀಲ

ಸಲಹೆ ಕೊಡಲಿ, ಟೀಕೆ ಬಿಡಲಿ,ಮೋಹನದಾಸ್ ಪೈ ವಿರುದ್ದ ಗರಂ ಆದ ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಫೆ,27- ಉದ್ಯಮಿ ಮೋಹನದಾಸ್ ಪೈ ಅವರು ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕುಟುಕಿದ್ದಾರೆ. ಗುರುವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,…

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ- ಸಿಎಂ

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ- ಸಿಎಂ by-ಕೆಂಧೂಳಿ ಬೆಂಗಳೂರು, ಫೆ,27-ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆ ನೀಡಿರುವ ಅವರು,ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ,…

Girl in a jacket