Girl in a jacket

Daily Archives: February 28, 2025

ಗಂಗೆ ಎಂಬ ನೀರ ಜೋಳಿಗೆಯ ಎದುರು

ಗಂಗೆ ಎಂಬ ನೀರ ಜೋಳಿಗೆಯ ಎದುರು ಗಂಗೆ  ಎಂಬ ನೀರಿನ ಪದವು ಒಂದು ಕಡೆ ಸಾಮಾಜಿಕ ಕಥನಗಳ ದಾಖಲೆಗಳಿಗೆ ಕಾರಣವಾದರೆ ಮತ್ತೊಂದು ಕಡೆಗೆ ಧಾರ್ಮಿಕ ಸಂಕಥನಗಳನ್ನು ಸೃಷ್ಟಿಸುವ ಆವರಣಗಳ ಸೃಷ್ಟಿಗೆ ಕಾರಣವಾಗಿದೆ.ಗಂಗೆ ಎಂಬುವ ನೀರಿನ ಚರ್ಚೆಯು ಎರಡು ಸ್ಥರಗಳನ್ನು ,ಎರಡು ಭಿನ್ನ ಧೋರಣೆಗಳನ್ನು ರೂಪಿಸುವಂತೆಯೇ ಎರಡು ತಾತ್ವಿಕ ಸಂಘರ್ಷಗಳ ನೋಟಗಳನ್ನು ಹುಟ್ಟುಹಾಕಿದೆ.ಗಂಗೆ ಎಂಬ ನೀರ ಪದವು ನಮ್ಮೊಳಗೆ ತಾಯಾಗಿ,ದೇವಿಯಾಗಿ,ಮಾಯೆಯಾಗಿ ಕಾಣಿಸುವ ಸರಳ ನೋಟಗಳನ್ನೂ ನೀಡಿದೆ. ಇಲ್ಲಿ ʼನೀರುʼ ಎಂಬ ಪದಕ್ಕೆ ʼಗಂಗೆʼ ಎಂಬ ಪದವು ತಾಕಿದೊಡನೆಯೇ ಅದಕ್ಕೆ…

ರಾಜ್ಯದ ತೆರಿಗೆ ಪಾಲನ್ನು ಕಡಿತಗೊಳಿಸಲು ಯತ್ನಿಸುತ್ತಿರುವ ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಅಕ್ರೋಶ

ರಾಜ್ಯದ ತೆರಿಗೆ ಪಾಲನ್ನು ಕಡಿತಗೊಳಿಸಲು ಯತ್ನಿಸುತ್ತಿರುವ ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಅಕ್ರೋಶ by-ಕೆಂಧೂಳಿ ಬೆಂಗಳೂರು, ಫೆ,28-ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು,ರಾಜ್ಯದ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಸಿದ್ಧತೆ…

ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ- ಬಿ.ವೈ.ವಿಜಯೇಂದ್ರ

ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ- ಬಿ.ವೈ.ವಿಜಯೇಂದ್ರ by-ಕೆಂಧೂಳಿ ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇದ್ರ ನೇತೃತ್ವದಲ್ಲಿ ಬೆಂಗಳೂರು ಶಾಸಕರು ಸಂಸದರ ನಿಯೋಗ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಬೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇದ್ರ ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ…

ಹೆತ್ತವರನ್ನು ಕಳೆದುಕೊಂಡ  ಹುಡುಗನ  ಕನಸಿನ ಕಥೆ “ಮಿಥ್ಯ”

ಹೆತ್ತವರನ್ನು ಕಳೆದುಕೊಂಡ  ಹುಡುಗನ ಕನಸಿನ ಕಥೆ “ಮಿಥ್ಯ” by-ಕೆಂಧೂಳಿ ತಮ್ಮ ಅಭಿನಯದ ಮೂಲಕ‌‌ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ ಪರಂವಃ ಸ್ಟುಡಿಯೋಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಿಥ್ಯ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ “ಮಿಥ್ಯ” ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ.” ಏಕಂ” ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಅವರಿಗೆ “ಮಿಥ್ಯ”, ಬೆಳ್ಳಿತೆರೆಯಲ್ಲಿ ಮೊದಲ…

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಕಪಟಿ”

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಕಪಟಿ” by-ಕೆಂಧೂಳಿ “ಹಗ್ಗದ ಕೊನೆ”, “ಆ ಕಾರಾಳ ರಾತ್ರಿ” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ – ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಪಟಿ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್…

Girl in a jacket