Girl in a jacket

Daily Archives: March 2, 2025

ಚಿತ್ರನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ

ಚಿತ್ರನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ   by-ಕೆಂಧೂಳಿ ಕೊಪ್ಪಳ,ಮಾ.೨- ಸಿನಿಮಾ ರಂಗದವರ ಬಗ್ಗೆ ನನಗೆ ಬಹಳ ಕೋಪವಿದೆ. ಕೆಲಸವಿದ್ದಾಗ ಮಾತ್ರ ಅವರು ನಮ ಬಳಿ ಬರುತ್ತಾರೆ ಹೇಗೆ ಬೋಲ್ಟು ನಟ್ ಟೈಟ್ ಮಾಡುವುದು ನಮಗೆ ಗೊತ್ತೆಂದು ಚಿತ್ರರಂಗದವರ ವಿರುದ್ಧ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಬೆದರಿಕೆ ಬಗ್ಗೆ ಮಾತನಾಡುವ ಅವಶ್ಯಕತೆ…

ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ:  ಡಿ.ಕೆ. ಶಿ ಭರವಸೆ

ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ:  ಡಿ.ಕೆ. ಶಿ ಭರವಸೆ by-ಕೆಂಧೂಳಿ *ಉಡುಪಿ, ಮಾ.02-“ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಎದಿರು ಅನಿರ್ದಾಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿಗಳನ್ನು…

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ:  ಡಿ.ಕೆ. ಶಿವಕುಮಾರ್

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಮಂಗಳೂರು, ಮಾ.02-“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್…

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ by-ಕೆಂಧೂಳಿ ಬೆಂಗಳೂರು, ಮಾ,೦೨-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಲನಚಿತ್ರ ಕಲಾವಿದರಿಗೆ ದಮ್ಕಿ ಹಾಕಿದ ವಿಚಾರ ಈಗ ಎಲ್ಲಡೆ ತೀವ್ರ ವಿರೋಧವಾಗುತ್ತಿದೆ ಅದರಲ್ಲೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಈ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ…

ನಾಳೆಯಿಂದ ವಿಧಾನಮಂಡಲ ಅಧಿವೇಶನ ಶುರು-ಬಿಸಿಬಸಿ ಚರ್ಚೆಗೆ ವೇದಿಕೆ

ನಾಳೆಯಿಂದ ವಿಧಾನಮಂಡಲ ಅಧಿವೇಶನ ಶುರು-ಬಿಸಿಬಸಿ ಚರ್ಚೆಗೆ ವೇದಿಕೆ by-ಕೆಂಧೂಳಿ ಬೆಂಗಳೂರು,ಮಾ,೦೨- ನಾಳೆಯಿಂದ(ಸೋಮವಾರ) ವಿಧಾಮಂಡಲ ಅಧಿವೇಶನ ಆರಂಬವಾಗಲಿದ್ದು ಈ ಬಾರಿ ಪ್ರತಿಪಕ್ಷಗಳಿಗೆ ಸರ್ಕಾರವನ್ನು ತರಾಟೆಗೆ ತಗೆದುಕೊಳ್ಳಲು ಸಾಕಷ್ಟು ವಿಷಯಗಳಿಗೆ ಈ ವಿಷಯಗಳ ಮೇಲೆ ತೀವ್ರ ಚಚೆ ವಾಗ್ವಾದಗಳಿಗೂ ಕಾರಣವಾಗುವ ಸಾಧ್ಯತೆಗಳಿವೆ. ಇದು ಬಜೆಟ್ ಅಧಿವೇಶನವಾಗಿರುವುದರಿಂದ ೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡಿಸಲಿದ್ದಾರೆ ಅದಕ್ಕಿಂತಲೂ ಮುನ್ನ ನಡೆಯುವ ಈ ವಿಷಯಗಳ ಮೇಲಿನ ಚರ್ಚೆಗಳು ತೀವ್ರ ವಾದ-ವಾಗ್ವಾದಗಳಿಗೆ ವೇದಿಕೆಯಾಗಲಿದೆ. ಅಧಿವೇಶನಕ್ಕೂ ಮುನ್ನ ಈ ಗುತ್ತಿಗೆದಾರರು ಕೂಡ ಈಗ ಕಮಿಷನ್…

Girl in a jacket